ವಿಜಯನಗರ ವಾಣಿ ಸುದ್ದಿ
ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರವರು ಭಾನುವಾರ ಮಾಜಿ ಪ್ರಧಾನಿ ಮಂತ್ರಿ ದೇವೇಗೌಡ ರವರನ್ನು ಭೇಟಿಯಾಗಿ ಸೌಹಾರ್ದಯುತ ಮಾತುಕತೆ ನಡೆಸಿದರು.ಹೂಗುಚ್ಛವನ್ನು ನೀಡಿ ಸನ್ಮಾನ ಮಾಡಲಾಯಿತು.
ಇದೇ ಸಂದರ್ಭದಲ್ಲಿ , ಮಾಜಿ ಸಚಿವರಾದ ವಿ.ಸೋಮಣ್ಣ, ಹೆಚ್.ಡಿ ರೇವಣ್ಣ ಉಪಸ್ಥಿತರಿದ್ದರು.
ವಿಜಯನಗರ ವಾಣಿ ಸುದ್ದಿ
ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರವರು ಭಾನುವಾರ ಮಾಜಿ ಪ್ರಧಾನಿ ಮಂತ್ರಿ ದೇವೇಗೌಡ ರವರನ್ನು ಭೇಟಿಯಾಗಿ ಸೌಹಾರ್ದಯುತ ಮಾತುಕತೆ ನಡೆಸಿದರು.ಹೂಗುಚ್ಛವನ್ನು ನೀಡಿ ಸನ್ಮಾನ ಮಾಡಲಾಯಿತು.
ಇದೇ ಸಂದರ್ಭದಲ್ಲಿ , ಮಾಜಿ ಸಚಿವರಾದ ವಿ.ಸೋಮಣ್ಣ, ಹೆಚ್.ಡಿ ರೇವಣ್ಣ ಉಪಸ್ಥಿತರಿದ್ದರು.