ವಿಜಯನಗರವಾಣಿ ಸುದ್ದಿ ರಾಯಚೂರು ಜಿಲ್ಲೆ
ಲಿಂಗಸೂಗೂರು ; ತಾಲೂಕಿನ ಬೀದರ್ ಚಾಮರಾಜನಗರ ರಾಷ್ಟ್ರೀಯ ಹೆದ್ದಾರಿಯ ಗುರುಗುಂಟಾ ಹತ್ತಿರ ಗೌಡರು ಕ್ರಾಸ್ ಬಳಿ ಕ್ಯಾಂಟರ್ ಮತ್ತು ಬೈಕ್ ನಡುವೆ ರಸ್ತೆ ಅಪಘಾತ ನಡೆದಿದೆ.
ತಿಂಥಣಿಬ್ರಿಡ್ಜ್ ಕಡೆಯಿಂದ ಏಸರ್ ಗಾಡಿ ಹಾಗೂ ಯರಡೋಣ ಕಡೆಯಿಂದ ದ್ವಿಚಕ್ರ ವಾಹನ ಬಂದಿದೆ.
ಸ್ಥಳಕ್ಕೆ ಪೊಲೀಸ್ ರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಂತರ ಗಾಯಾಳುವನ್ನುಲಿಂಗಸುಗೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.