ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಜನ್ಮ ದಿನಾಚರಣೆ; ಕೇಕ್ ಕಟ್ ಮಾಡಿ ಸಂಭ್ರಮಿಸಿದ ನಾರಾ ಭರತ್ ರೆಡ್ಡಿ.

Share and Enjoy !

Shares
Listen to this article

ಬೆಂಗಳೂರು :ಸಂಘಟನಾ ಚತುರ, ಕೆಪಿಸಿಸಿ ಅಧ್ಯಕ್ಷ  ಡಿ.ಕೆ.ಶಿವಕುಮಾರ್ ಅವರ ಜನ್ಮ ದಿನಾಚರಣೆ ಆಚರಿಸಲಾಯಿತು.

ಬೆಂಗಳೂರಿನಲ್ಲಿ ತಮ್ಮ ಬೆಂಬಲಿಗರೊಂದಿಗೆ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಆದ ನಾರಾ ಭರತ್ ರೆಡ್ಡಿ ಅವರು ಡಿ.ಕೆ.ಶಿವಕುಮಾರ್ ಅವರಿಗೆ ಕೇಕ್ ತಿನ್ನಿಸಿ ಸಂಭ್ರಮಿಸಿದರು. ಜನ್ಮ ದಿನದ ಶುಭಾಶಯ ಕೋರಿದರು

Share and Enjoy !

Shares