ಸಚಿವ ಎಚ್ ಡಿ ಕುಮಾರಸ್ವಾಮಿ ಹಾಗೂ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರಿಗೆ ಅಭಿನಂದನೆಗಳನ್ನು ಸಲ್ಲಿಸಿದ:ಜೆಡಿಎಸ್,ರಾಜ್ಯ ಯುವ ಮುಖಂಡ ಡಿಸಿ ನಾಯಕ್

Vijayanagara Vani
ಸಚಿವ ಎಚ್ ಡಿ ಕುಮಾರಸ್ವಾಮಿ ಹಾಗೂ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರಿಗೆ ಅಭಿನಂದನೆಗಳನ್ನು ಸಲ್ಲಿಸಿದ:ಜೆಡಿಎಸ್,ರಾಜ್ಯ ಯುವ ಮುಖಂಡ ಡಿಸಿ ನಾಯಕ್

 (ಬೆಂಗಳೂರು)ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಸ್ಥಾನ ಸಿಕ್ಕಿರುವ ಹೆಚ್ ಡಿ ಕುಮಾರಸ್ವಾಮಿಯವರಿಗೆ ಪಕ್ಷದ ರಾಜ್ಯಾಧ್ಯಕ್ಷರಾಗಿ ಕರ್ನಾಟಕದ ಪ್ರಾದೇಶಿಕ ಪಕ್ಷವಾಗಿರುವ ಜೆಡಿಎಸ್ ನ್ನು ಒಕ್ಕಲಿಗ ಸಮುದಾಯದ ಬೆಂಬಲ ಪಡೆದು ವಿವಿಧ ಸಮುದಾಯಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಮೂಲಕ ಪುನರ್ ಸಂಘಟಿಸಿದ್ದಾರೆ, ಈ ಹಿನ್ನೆಲೆಯಲ್ಲಿ  ಪಕ್ಷದ ಏಳಿಗೆಗಾಗಿ ಪಕ್ಷ ಸಂಘಟಿಸುವಲ್ಲಿ ಸಂಘಗಳ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಜೆಡಿಎಸ್ ರಾಜ್ಯಯುವ ಮುಖಂಡ ಡಿಸಿ ನಾಯಕ್ ಅವರು  ಕುಮಾರಸ್ವಾಮಿ ಅವರಿಗೆ  ವಂದನೆಗಳನ್ನು ಸಲ್ಲಿಸಿ, ಮತ್ತು ಮಾಜಿ ಪ್ರಧಾನಿ ದೇವೇಗೌಡ ಅವರಿಗೆ ಪುಷ್ಪ ಗುಚ್ಛಗಳನ್ನು ನೀಡುವುದರ ಮೂಲಕ ಅಭಿನಂದನೆಗಳನ್ನು  ಸಲ್ಲಿಸಿದರು,

WhatsApp Group Join Now
Telegram Group Join Now
Share This Article
error: Content is protected !!