ಜೇನು ಸಾಕಾಣೆ ಕಾರ್ಯಕ್ರಮದಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

Vijayanagara Vani
ಜೇನು ಸಾಕಾಣೆ ಕಾರ್ಯಕ್ರಮದಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
ಶಿವಮೊಗ್ಗ, ಜುಲೈ 30;  ತೋಟಗಾರಿಕೆ ಇಲಾಖೆಯು 2024-25ನೇ ಸಾಲಿನ ಜಿಲ್ಲಾ ವಲಯದ ಜೇನು ಸಾಕಾಣೆ ಕಾರ್ಯಕ್ರಮದಡಿ ಜೇನುಪೆಟ್ಟಿಗೆ, ಕುಟುಂಬ ಮತ್ತು ಸ್ಟ್ಯಾಂಡ್ ಗಳಿಗೆ ಸಹಾಯಧನ ನೀಡಲು ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ರೈತರು/ಸಾರ್ವಜನಿಕರು https://shimoga.nic.in ವೆಬ್‌ಸೈಟ್ ಮೂಲಕ ಆಗಸ್ಟ್ 30 ರೊಳಗಾಗಿ ಅರ್ಜಿ ಸಲ್ಲಿಸುವಂತೆ ತೋಟಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಇಲಾಖಾ ಕಚೇರಿ ಹಾಗೂ ಆಯಾ ತಾಲೂಕು ತೋಟಗಾರಿಕೆ ಕಚೇರಿ ಅಧಿಕಾರಿಗಳ ಮೊಬೈಲ್ ಸಂಖ್ಯೆ ಶಿವಮೊಗ್ಗ-9900046087/08182-279415, ಭದ್ರಾವತಿ-9108252536/08282-295029, ಶಿಕಾರಿಪುರ- 9900046091/08187-223544, ಸಾಗರ -9900046121/08183-295124, ಸೊರಬ -9902170900/08184-295112, ಹೊಸನಗರ-9591695327/08185-295364, ತೀರ್ಥಹಳ್ಳಿ- 9108280642/08181-228151 ಇವರುಗಳನ್ನು ಸಂಪರ್ಕಿಸುವುದು.
WhatsApp Group Join Now
Telegram Group Join Now
Share This Article
error: Content is protected !!