ಅಂತರ ಇಲಾಖಾ ಸಮನ್ವಯ ಸಮಿತಿ ಸಭೆ

Vijayanagara Vani
ಅಂತರ ಇಲಾಖಾ ಸಮನ್ವಯ ಸಮಿತಿ ಸಭೆ
ಹೊಸಪೇಟೆ  ಮೇ.29 :  2024-25ನೇ ಸಾಲಿನ ದಡಾರ ಮತ್ತು ರುಬೇಲ್ಲಾ ನಿರ್ಮೂಲನಾ ಕಾರ್ಯಕ್ರಮದ ಅಂತರ ಇಲಾಖಾ ಸಮನ್ವಯ ಸಮಿತಿ ಸಭೆಯು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಹೊಸಪೇಟೆ ಸಭಾಂಗಣದಲ್ಲಿ ಮೇ 30ರ ಮಧ್ಯಾಹ್ನ 3 ಗಂಟೆಗೆ ನಡೆಯಲಿದೆ.
ಸಂಬoಧಪಟ್ಟ ಅಧಿಕಾರಿಗಳು ತಪ್ಪದೇ ಸಭೆಗೆ ಹಾಜರಾಗಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
WhatsApp Group Join Now
Telegram Group Join Now
Share This Article
error: Content is protected !!