Ad image

ಬಳ್ಳಾರಿ: ಗ್ರಾಪಂಗಳಲ್ಲಿ ತೆರವಾದ ಸ್ಥಾನಗಳಿಗೆ ನೂತನವಾಗಿ ಆಯ್ಕೆಯಾದ ಸದಸ್ಯರ ಪಟ್ಟಿ ಪ್ರಕಟ

Vijayanagara Vani

ಬಳ್ಳಾರಿ,ಜೂ.02
ಜಿಲ್ಲೆಯ ಕಂಪ್ಲಿ, ಸಿರುಗುಪ್ಪ ಮತ್ತು ಸಂಡೂರು ತಾಲ್ಲೂಕುಗಳ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಂದ ತೆರವಾದ ಸ್ಥಾನಗಳಿಗೆ ಈಗಾಗಲೇ ಚುನಾವಣೆ ನಡೆಸಲಾಗಿದ್ದು, ಹೊಸದಾಗಿ ಆಯ್ಕೆಯಾದ ಸದಸ್ಯರ ಪಟ್ಟಿ ಪ್ರಕಟಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.
*ಪಟ್ಟಿ:*
*ಕಂಪ್ಲಿ ತಾಲ್ಲೂಕು:*
ದೇವಸಮುದ್ರ ಗ್ರಾಪಂ-ಅವಿರೋಧವಾಗಿ ಶರಣಮ್ಮ(ಸಾಮಾನ್ಯ ಮಹಿಳೆ) ಆಯ್ಕೆ.
ದೇವಲಾಪುರ ಗ್ರಾಪಂ-ಅವಿರೋಧವಾಗಿ ಕುರಿ ಕರಿಬಸಪ್ಪ(ಸಾಮಾನ್ಯ).
*ಸಿರುಗುಪ್ಪ:*
ರಾವಿಹಾಳು ಗ್ರಾಪಂ: ಅವಿರೋಧವಾಗಿ ಸುವರ್ಣ(ಅನುಸೂಚಿತ ಪಂಗಡ ಮಹಿಳೆ) ಆಯ್ಕೆ.
*ಸಂಡೂರು:*
ಮೆಟ್ರಿಕಿ: ಅವಿರೋಧವಾಗಿ ಉಮಾದೇವಿ(ಅನುಸೂಚಿತ ಪಂಗಡ ಮಹಿಳೆ) ಆಯ್ಕೆಯಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.

Share This Article
error: Content is protected !!
";