Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪಿಕಾರ್ಡ್ ಬ್ಯಾಂಕ್ ಕಳ್ಳತನ, ಸ್ಥಳಕ್ಕೆಡಿವೈಎಸ್ಪಿ ಬಿ.ಎಸ್.ತಳವಾರ ಭೇಟಿ

ಸಿಂಧನೂರು : ಪಿಕಾರ್ಡ್ ಬ್ಯಾಂಕ್ ಸೇರಿದಂತೆ ಜೀವನಜ್ಯೋತಿ ಪತ್ತಿನ ಸಹಕಾರ ಸಂಘ, ಚಾರ್ಟೆಡ್ ಅಕೌಂಟೆಂಟ್, ಕೃಷಿ ಪತ್ತಿನ ಸಹಕಾರ ಸಂಘ, ಬಟ್ಟೆ ಅಂಗಡಿ, ಗೊಬ್ಬರದ ಗೌಡನ್, ಹಾಗೂ ಇನ್ನಿತರ ಅಂಗಡಿಗಳಲ್ಲಿ ಮಧ್ಯರಾತ್ರಿ 1:57 ರ ಸುಮಾರಿಗೆ ಖದೀಮರ ಕೈಚಳಕವನ್ನು ತೋರಿಸಿದ್ದು, ಸುಮಾರು 1 ಲಕ್ಷಕ್ಕೂ ಅಧಿಕ ಹಣ ಕಳ್ಳತನವಾಗಿದ್ದು, ನಾಗರಿಕರಲ್ಲಿ ಆತಂಕ ಮೂಡಿದೆ.

ತಾಲೂಕಿನಲ್ಲಿ ಬಸ್ ನಿಲ್ದಾಣ ಸೇರಿದಂತೆ ವಿವಿಧೆಡೆ ಕಳ್ಳತನದ ಪ್ರಕರಣಗಳು ಹೆಚ್ಚಾಗಿ ಕಂಡು ಬರುತ್ತಿದ್ದರೂ ಕೂಡ ಅಧಿಕಾರಿಗಳು ಮುಂಜಾಗ್ರತೆ ಕ್ರಮ ಕೈಗೊಳ್ಳಬೇಕಾಗಿತ್ತು ಇವರ ನಿಷ್ಕಾಳಜಿಯಿಂದ ಇಂದು ಕಳ್ಳರು ಪಿಎಲ್ ಡಿ ಬ್ಯಾಂಕ್ ಸೇರಿದಂತೆ ಅಕ್ಕಪಕ್ಕದಲ್ಲಿರುವ ಅಂಗಡಿ ಸೊಸೈಟಿ ಗಳಲ್ಲಿ ಕಳ್ಳತನ ಮಾಡಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಸಿಂಧನೂರು ಉಪವಲಯದ ಡಿವೈಎಸ್ಪಿ ಬಿ.ಎಸ್.ತಳವಾರ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬ್ಯಾಂಕ್ ಮತ್ತು ಅಂಗಡಿ ಮುಂಗಟ್ಟುಗಳಲ್ಲಿ ಕಳ್ಳತನವಾಗಿದ್ದು, ಇದರ ಪತ್ತೆಗಾಗಿ ವಿಶೇಷ ತಂಡವನ್ನು ರಚಿಸಿ ಶೀಘ್ರವಾಗಿ ಪ್ರಕರಣವನ್ನು ಬೇಧಿಸಲಾಗುವುದ ಎಂದು ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುನಿರಾಬಾದ್: ಆ. 17ರಂದು ವಿದ್ಯುತ್ ಗ್ರಾಹಕರ ಸಂವಾದ ಸಭೆ ----ವಿಶೇಷ ಚೇತನ ಮಕ್ಕಳ ಚಿಕಿತ್ಸೆಗೆ ಫಿಜಿಯೋಥೆರಪಿಸ್ಟ್, ಮಹಿಳಾ ಸಹಾಯಕಿಯರ ತಾತ್ಕಾಲಿಕ ನೇಮಕ: ಅರ್ಜಿ ಆಹ್ವಾನ ----ಕೊಪ್ಪಳ: ಜಪ್ತಿ ಮಾಡಲಾದ 349.10 ಕ್ವಿಂಟಾಲ್ ಅಕ್ಕಿ ಬಹಿರಂಗ ಹರಾಜು ಆಗಸ್ಟ್ 25ಕ್ಕೆ ----ಕುಟುಂಬದಲ್ಲಿ ಮಹಿಳೆಯರ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಿ: ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ. ಹನುಮಂತಪ್ಪ ಕರೆತೋಟಗಾರಿಕೆ ಇಲಾಖೆಯಿಂದ ವಿವಿಧ ಹಣ್ಣಿನ ಸಸಿ, ಕಸಿ ಗಿಡಗಳ ಮಾರಾಟಆಗಸ್ಟ್ 20 ರಂದು ಡಿ. ದೇವರಾಜ ಅರಸು ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತದಿಂದ ಸಿದ್ಧತೆ: ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣಹಿಂದುಳಿದ ವರ್ಗಗಳ ಸಮಾಜದ ಮಹನೀಯರ ಜಯಂತಿಗಳಿಗೆ ರೂ.50 ಸಾವಿರ ಅನುದಾನ: ಮೇಯರ್ ಪಿ.ಗಾದೆಪ್ಪಕೊಪ್ಪಳದಲ್ಲಿ ಮೂರು ದಿನಗಳ ಸಾಮರ್ಥ್ಯಾಭಿವೃದ್ಧಿ ಕಾರ್ಯಕ್ರಮಕ್ಕೆ ಚಾಲನೆ -- ಮಕ್ಕಳ ರಕ್ಷಣೆಯಲ್ಲಿ ಬೆಂಬಲ ವ್ಯಕ್ತಿಗಳ ಪಾತ್ರ ಮಹತ್ವದ್ದು: ನ್ಯಾ. ಮಧು ಎನ್.ಆರ್. ----ಭಾರತ್ ಜೋಡೋ ಯುವ ಸಂಘಗಳ ನೋಂದಣಿಗೆ ಅರ್ಜಿ ಆಹ್ವಾನಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣ