Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ದಿವಾನ್ ಎ ಮಸ್ತಾನ್ ದರ್ಗಾ(ಸುನ್ನಿ) ವಕ್ಫ್ ಸಂಸ್ಥೆಯ ಕಾರ್ಯಾಕಾರಿ ಸಮಿತಿಗೆ ಚುನಾವಣೆ





ಬಳ್ಳಾರಿ,ನ.04

ಸಿರುಗುಪ್ಪ ಪಟ್ಟಣದ ವಕ್ಫ್ ಸಂಸ್ಥೆಯಾದ ಕೌಲ್ ಬಜಾರ್ ವ್ಯಾಪ್ತಿಯ ವಕ್ಫ್ ಸಂಸ್ಥೆ ದಿವಾನ್ ಎ ಮಸ್ತಾನ್ ದರ್ಗಾ(ಸುನ್ನಿ)ವಕ್ಫ್ ಸಂಸ್ಥೆಗೆ ಹೊಸ ಸಮಿತಿ ರಚಿಸುವ ನಿಮಿತ್ತ ಚುನಾವಣಾ ಪ್ರಕ್ರಿಯೆಯು ನ.04 ರಿಂದ 22 ರವರೆಗೆ ನಡೆಯಲಿದೆ.

ಅರ್ಹ ಅಭ್ಯರ್ಥಿಗಳು ಚುನಾವಣಾ ನಾಮಪತ್ರವನ್ನು ನ.04 ರ ಬೆಳಿಗ್ಗೆ 11 ರಿಂದ ಮಧ್ಯಾಹ್ನ 02.30 ಗಂಟೆಯವರೆಗೆ ಬಳ್ಳಾರಿ ನಗರದ ಜಿಲ್ಲಾ ವಕ್ಫ್ ಕಚೇರಿಯಲ್ಲಿ ಪಡೆದು ಭರ್ತಿ ಮಾಡಿ ಸೂಕ್ತ ದಾಖಲೆಗಳೊಂದಿಗೆ ನ.10 ರ ಮಧ್ಯಾಹ್ನ 02.30 ರೊಳಗೆ ಸಲ್ಲಿಸಬೇಕು.

ನಾಮಪತ್ರ ಪರಿಶೀಲನೆ ನ.11 ರ ಬೆಳಿಗ್ಗೆ 11.30 ರಿಂದ ನಡೆಯಲಿದೆ. ನಾಮಪತ್ರ ಹಿಂಪಡೆಯಲು ನ.12 ರ ಬೆಳಿಗ್ಗೆ 11 ರಿಂದ ಮಧ್ಯಾಹ್ನ 03 ಗಂಟೆಯ ವರೆಗೆ ಅವಕಾಶ ಇರಲಿದೆ. ಅದೇ ದಿನ ಮಧ್ಯಾಹ್ನ 03.30 ರ ನಂತರ ಚುನಾವಣಾ ಚಿನ್ಹೆಗಳನ್ನು ಹಂಚಿಕೆ ಮಾಡಿ ಅಭ್ಯರ್ಥಿಗಳ ಅಂತಿಮ ಪಟ್ಟಿ ಪ್ರಕಟಿಸಲಾಗುವುದು.

ನ.22 ರ ಶನಿವಾರ ಬೆಳಿಗ್ಗೆ 08 ರಿಂದ ಮಧ್ಯಾಹ್ನ 03 ಗಂಟೆಯವರೆಗೆ ಕೌಲ್ ಬಜಾರ್ ದಿವಾನ್ ಎ ಮಸ್ತಾನ್ ದರ್ಗಾ(ಸುನ್ನಿ)ವಕ್ಫ್ ಸಂಸ್ಥೆಗೆ ಚುನಾವಣೆ ನಡೆಸಿ, ಅದೇ ದಿನ ಸಂಜೆ 04 ಗಂಟೆಯಿ0ದ ಮತ ಎಣಿಕೆ ನಡೆಸಲಾಗುವುದು ಎಂದು ಕೌಲ್ ಬಜಾರ್ ನ ದೀವಾನ್ ಎ ಮಸ್ತಾನ ದರ್ಗಾ(ಸುನ್ನಿ) ಚುನಾವಣಾಧಿಕಾರಿ ಆದ ಕಲಬುರುಗಿ ವಿಭಾಗೀಯ ವಕ್ಫ್ ಅಧಿಕಾರಿ ನೂರ್ ಪಾಷಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುನಿರಾಬಾದ್: ಆ. 17ರಂದು ವಿದ್ಯುತ್ ಗ್ರಾಹಕರ ಸಂವಾದ ಸಭೆ ----ವಿಶೇಷ ಚೇತನ ಮಕ್ಕಳ ಚಿಕಿತ್ಸೆಗೆ ಫಿಜಿಯೋಥೆರಪಿಸ್ಟ್, ಮಹಿಳಾ ಸಹಾಯಕಿಯರ ತಾತ್ಕಾಲಿಕ ನೇಮಕ: ಅರ್ಜಿ ಆಹ್ವಾನ ----ಕೊಪ್ಪಳ: ಜಪ್ತಿ ಮಾಡಲಾದ 349.10 ಕ್ವಿಂಟಾಲ್ ಅಕ್ಕಿ ಬಹಿರಂಗ ಹರಾಜು ಆಗಸ್ಟ್ 25ಕ್ಕೆ ----ಕುಟುಂಬದಲ್ಲಿ ಮಹಿಳೆಯರ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಿ: ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ. ಹನುಮಂತಪ್ಪ ಕರೆತೋಟಗಾರಿಕೆ ಇಲಾಖೆಯಿಂದ ವಿವಿಧ ಹಣ್ಣಿನ ಸಸಿ, ಕಸಿ ಗಿಡಗಳ ಮಾರಾಟಆಗಸ್ಟ್ 20 ರಂದು ಡಿ. ದೇವರಾಜ ಅರಸು ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತದಿಂದ ಸಿದ್ಧತೆ: ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣಹಿಂದುಳಿದ ವರ್ಗಗಳ ಸಮಾಜದ ಮಹನೀಯರ ಜಯಂತಿಗಳಿಗೆ ರೂ.50 ಸಾವಿರ ಅನುದಾನ: ಮೇಯರ್ ಪಿ.ಗಾದೆಪ್ಪಕೊಪ್ಪಳದಲ್ಲಿ ಮೂರು ದಿನಗಳ ಸಾಮರ್ಥ್ಯಾಭಿವೃದ್ಧಿ ಕಾರ್ಯಕ್ರಮಕ್ಕೆ ಚಾಲನೆ -- ಮಕ್ಕಳ ರಕ್ಷಣೆಯಲ್ಲಿ ಬೆಂಬಲ ವ್ಯಕ್ತಿಗಳ ಪಾತ್ರ ಮಹತ್ವದ್ದು: ನ್ಯಾ. ಮಧು ಎನ್.ಆರ್. ----ಭಾರತ್ ಜೋಡೋ ಯುವ ಸಂಘಗಳ ನೋಂದಣಿಗೆ ಅರ್ಜಿ ಆಹ್ವಾನಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣ