Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಟವರ್ ನಿರ್ಮಾಣ ಕೈಬಿಡುವಂತೆ ನಿವಾಸಿಗಳಿಂದ ಮನವಿ

ಕೊಟ್ಟೂರು : ಪಟ್ಟಣದ ವಿದ್ಯಾನಗರ ಬಡಾವಣೆಯಲ್ಲಿ ನಿರ್ಮಾಣಗೊಳ್ಳುತ್ತಿರುವ ಟವರ್ ನಿರ್ಮಾಣ ಕಾಮಗಾರಿಯನ್ನು ನಿಲ್ಲಿಸುವಂತೆ ಕೋರಿ ಸ್ಥಳೀಯ ಪ.ಪಂ ಮುಖ್ಯಾದಿಕಾರಿಗಳಿಗೆ ವಿದ್ಯಾನಗರ ನಿವಾಸಿಗಳು   ಮನವಿ ಸಲ್ಲಿಸಿದರು. ಗುರುವಾರದಂದು ಬಡಾವಣೆಯ ನಿವಾಸಿಗಳು ಸಲ್ಲಿಸಿದ ಮನವಿ ಪತ್ರದಲ್ಲಿ ಪ.ಪಂ ವ್ಯಾಪ್ತಿಯ ವಿದ್ಯಾನಗರದ  7ನೇ ವಾರ್ಡಿನಲ್ಲಿ ಏರ್ಟೆಲ್ ಮೊಬೈಲ್ ಟವರ್ ನಿರ್ಮಾಣದಿಂದ ವಾಸ ಮಾಡುತ್ತಿರುವ ನಾಗರೀಕರ ಜೀವನಕ್ಕೆ ಮಕ್ಕಳ ಹಾಗೂ ಪಕ್ಷಿ ಸಂಕುಲಗಳ ಜೀವಗಳಿಗೆ ಹಾನಿಯಾಗುವ ಆತಂಕ ಮತ್ತು ಅಪಾಯವಾಗುವ ಸಾಧ್ಯತೆ ಇರುವುದರಿಂದ ತಾವುಗಳು ಕೂಡಲೇ ಟವರ್ ನಿರ್ಮಾಣ ಕೈಬಿಡುವಂತೆ ಕ್ರಮ ಕೈಗೊಳ್ಳಲು  ನಿವಾಸಿಗಳಾದ ದುರುಗಪ್ಪ, ಕೆ ದೇವೇಂದ್ರಪ್ಪ ಮಹೇಶ ಎಚ್ಎನ್ ವೀರಭದ್ರಪ್ಪ ಅರುಣ್ ಕುಮಾರ ರೇಣುಕಸ್ವಾಮಿ ಕೆಎಂ ಹಾಗೂ ಇತರ ಹಲವು ನಿವಾಸಿಗಳು ಪ.ಪಂ ಮುಖ್ಯಾದಿಕಾರಿಗಳಾದ ತುಕಾರಾಂ ವೈ ಎಂ ಇವರಿಗೆ ಮನವಿ ಪತ್ರ ಸಲ್ಲಿಸಿದರು.

 

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ