Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಜೈವಿಕ ಪೋಷಕರಿಂದ ಬೇರ್ಪಟ್ಟ ಎರಡು ಮಕ್ಕಳ ದತ್ತು



ಕೊಪ್ಪಳ ಜುಲೈ 25: ಕೊಪ್ಪಳದ ಅಮೂಲ್ಯ (ಪಿ) ದತ್ತು ಸಂಸ್ಥೆಯಲ್ಲಿ ವಿವಿಧ ಕಾರಣಗಳಿಂದ ಜೈವಿಕ ಪೋಷಕರಿಂದ ಬೇರ್ಪಟ್ಟ ಎರಡು ಮಕ್ಕಳನ್ನು ಕೊಪ್ಪಳ ಜಿಲ್ಲಾಧಿಕಾರಿ ಸುರೇಶ ಬಿ.ಇಟ್ನಾಳ್ ಅವರ ಸಮ್ಮುಖದಲ್ಲಿ ಗುರುವಾರ ದತ್ತು ನೀಡಲಾಯಿತು.

ಮಕ್ಕಳ ನ್ಯಾಯ (ಪೋಷಣೆ ಮತ್ತು ರಕ್ಷಣೆ)ಕಾಯ್ದೆ 2015ರ ತಿದ್ದುಪಡಿ 2021 ರನ್ವಯ ನೋಂದಣಿಗೊಂಡು ಕಾರ್ಯನಿರ್ವಹಿಸುತ್ತಿರುವ ಅಮೂಲ್ಯ (ಪಿ) ದತ್ತು ಸಂಸ್ಥೆಯಲ್ಲಿನ ಯಾವುದೋ ಕಾರಣಗಳಿಂದ ಜೈವಿಕ ಪೋಷಕರಿಂದ ಬೇರ್ಪಟ್ಟ 2 ಮಕ್ಕಳನ್ನು ದತ್ತು ಅಧಿನಿಯಮ 2022ರ ಅನ್ವಯ ಜುಲೈ 24 ರಂದು ಒಂದು ಮಗುವನ್ನು ತಮಿಳನಾಡು ರಾಜ್ಯದ ಪೋಷಕರಿಗೆ ಹಾಗೂ ಇನ್ನೊಂದು ಮಗುವನ್ನು ವಿದೇಶಿ (ಮಾಲ್ಟಾ) ಪೋಷಕರಿಗೆ ದತ್ತು ನೀಡಲಾಗಿರುತ್ತದೆ.

ಈ ಸಂದರ್ಭದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಹಾಗೂ ಸಿಬ್ಬಂದಿಗಳು, ಪೋಷಕರು ಮತ್ತು ದತ್ತು ಸಂಸ್ಥೆಯ ಅಧ್ಯಕ್ಷರು ಹಾಗೂ ಸಿಬ್ಬಂದಿಗಳು ಹಾಜರಿದ್ದರು ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ