Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬಾಂಬೆ ಇಂಜಿನಿಯರ್ ಗ್ರೂಪ್ ಪುಣೆಯಲ್ಲಿ ಅಗ್ನಿವೀರ್ ನೇಮಕಾತಿ


ಶಿವಮೊಗ್ಗ.ಜುಲೈ11ಬಾಂಬೆ ಇಂಜಿನಿಯರಿ0ಗ್ ಗ್ರೂಪ್ ಮತ್ತು ಸೆಂಟರ್ ಕರ್ಕಿ, ಪುಣೆ ಇಲ್ಲಿ ಯುಹೆಚ್‌ಕ್ಯೂ ಕೋಟಾದಡಿಯಲ್ಲಿ ಮಾಜಿ ಸೈನಿಕರ ಮಕ್ಕಳು ಹಾಗೂ ಅವರ ಅವಂಬಿತರಿಗಾಗಿ ಆಗಸ್ಟ್ 04 ರಿಂದ ಸೆಪ್ಟಂಬರ್ 04 ರ ವರೆಗೆ ಅಗ್ನಿವೀರ್ (ಜನರಲ್ ಡ್ಯೂಟಿ, ಟೆಕ್ನಿಕಲ್) ಮತ್ತು ಅಗ್ನಿವೀರ್ (ಟ್ರೇಡ್‌ಮನ್ 8 ನೇ ಮತ್ತು 9 ನೇ ತರಗತಿ ಪಾಸ್) ಹಾಗೂ ಅಗ್ನಿವೀರ್ ಸ್ಪೋರ್ಟ್ಸ್ಮೆನ್ (ಓಪನ್ ಕ್ಯಾಟಗರಿ) ಗೆ ನೇಮಕಾತಿ ನೆಡೆಯಲಿದೆ.

ಈ ನೇಮಕಾತಿಯು ಅಗ್ನಿಪಥ್ ಯೋಜನೆಯ ಭಾಗವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್‌ಸೈಟ್ www.bsakirrkee.org ಹಾಗೂ ದೂ.ಸಂ. 08182-220925 ನ್ನು ಸಂಪರ್ಕಿಸಬಹುದು ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಪ್ರಭಾರ ಉಪ ನಿರ್ದೇಶಕರಾದ ಡಾ. ಸಿ.ಎ. ಹೀರೆಮಠ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುನಿರಾಬಾದ್: ಆ. 17ರಂದು ವಿದ್ಯುತ್ ಗ್ರಾಹಕರ ಸಂವಾದ ಸಭೆ ----ವಿಶೇಷ ಚೇತನ ಮಕ್ಕಳ ಚಿಕಿತ್ಸೆಗೆ ಫಿಜಿಯೋಥೆರಪಿಸ್ಟ್, ಮಹಿಳಾ ಸಹಾಯಕಿಯರ ತಾತ್ಕಾಲಿಕ ನೇಮಕ: ಅರ್ಜಿ ಆಹ್ವಾನ ----ಕೊಪ್ಪಳ: ಜಪ್ತಿ ಮಾಡಲಾದ 349.10 ಕ್ವಿಂಟಾಲ್ ಅಕ್ಕಿ ಬಹಿರಂಗ ಹರಾಜು ಆಗಸ್ಟ್ 25ಕ್ಕೆ ----ಕುಟುಂಬದಲ್ಲಿ ಮಹಿಳೆಯರ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಿ: ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ. ಹನುಮಂತಪ್ಪ ಕರೆತೋಟಗಾರಿಕೆ ಇಲಾಖೆಯಿಂದ ವಿವಿಧ ಹಣ್ಣಿನ ಸಸಿ, ಕಸಿ ಗಿಡಗಳ ಮಾರಾಟಆಗಸ್ಟ್ 20 ರಂದು ಡಿ. ದೇವರಾಜ ಅರಸು ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತದಿಂದ ಸಿದ್ಧತೆ: ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣಹಿಂದುಳಿದ ವರ್ಗಗಳ ಸಮಾಜದ ಮಹನೀಯರ ಜಯಂತಿಗಳಿಗೆ ರೂ.50 ಸಾವಿರ ಅನುದಾನ: ಮೇಯರ್ ಪಿ.ಗಾದೆಪ್ಪಕೊಪ್ಪಳದಲ್ಲಿ ಮೂರು ದಿನಗಳ ಸಾಮರ್ಥ್ಯಾಭಿವೃದ್ಧಿ ಕಾರ್ಯಕ್ರಮಕ್ಕೆ ಚಾಲನೆ -- ಮಕ್ಕಳ ರಕ್ಷಣೆಯಲ್ಲಿ ಬೆಂಬಲ ವ್ಯಕ್ತಿಗಳ ಪಾತ್ರ ಮಹತ್ವದ್ದು: ನ್ಯಾ. ಮಧು ಎನ್.ಆರ್. ----ಭಾರತ್ ಜೋಡೋ ಯುವ ಸಂಘಗಳ ನೋಂದಣಿಗೆ ಅರ್ಜಿ ಆಹ್ವಾನಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣ