Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

*ಅಗ್ನಿವೀರ್ ಸೇನಾ ಭರ್ತಿ: 6ನೇ ದಿನಕ್ಕೆ 779 ಅಭ್ಯರ್ಥಿಗಳು ಭಾಗಿ*

--

ರಾಯಚೂದು ಆಗಸ್ಟ್ 14 ಇಲ್ಲಿನ ಕೃಷಿ ವಿಜ್ಞಾನಗಳ ವಿಶ್ವ ವಿದ್ಯಾಲಯದಲ್ಲಿ ಆಯೋಜನೆ ಮಾಡಿದ ಅಗ್ನಿವೀರ್ ಸೇನಾ ಭರ್ತಿಗೆ 6ನೇ ದಿನವಾದ ಆಗಸ್ಟ್ 13ರಂದು ಒಟ್ಟು 779 ಅಭ್ಯರ್ಥಿಗಳು ವರದಿ ಮಾಡಿಕೊಂಡರು.

ಈ ಪೈಕಿ, 1600 ಮೀಟರ್ ಓಟದ ಸ್ಪರ್ಧೆಯಲ್ಲಿ 492 ಅಭ್ಯರ್ಥಿಗಳು ತೇರ್ಗಡೆಯಾಗಿ ಮುಂದಿನ ವೈದ್ಯಕೀಯ ಪರೀಕ್ಷೆಗೆ ಪ್ರವೇಶ ಪಡೆದುಕೊಂಡರು.

*ಮಳೆಯಿಂದ ಮೈದಾನ ಕೆಸರು*:ಆಗಸ್ಟ್ 12ರಂದು ರಾತ್ರಿ ವೇಳೆಯಲ್ಲಿ ಜಿಟಿಜಿಟಿ ಮಳೆಯು ನಿರಂತರ ಸುರಿದ ಪರಿಣಾಮ ಆಗಸ್ಟ್ 13ರಂದು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಆವರಣವು ಕೇಸರಿನಿಂದ ಆವೃತವಾಗಿದ್ದು ಕಂಡು ಬಂದಿತು.

*ಆಗಸ್ಟ್ 14ರಂದು ಬೆಳಗಾವಿ ಅಭ್ಯರ್ಥಿಗಳು:* ವೇಳಾಪಟ್ಟಿಯಂತೆ ಆಗಸ್ಟ್ 14ರಂದು ಬೆಳಗಾವಿ ಜಿಲ್ಲೆಯಿಂದ ಅಂದಾಜು 860 ಅಭ್ಯರ್ಥಿಗಳು ಸೇನಾ ಭರ್ತಿಗೆ ವರದಿ ಮಾಡಿಕೊಳ್ಳಲಿದ್ದಾರೆ ಎಂದು ಸೇನಾಧಿಕಾರಿಗಳು ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುನಿರಾಬಾದ್: ಆ. 17ರಂದು ವಿದ್ಯುತ್ ಗ್ರಾಹಕರ ಸಂವಾದ ಸಭೆ ----ವಿಶೇಷ ಚೇತನ ಮಕ್ಕಳ ಚಿಕಿತ್ಸೆಗೆ ಫಿಜಿಯೋಥೆರಪಿಸ್ಟ್, ಮಹಿಳಾ ಸಹಾಯಕಿಯರ ತಾತ್ಕಾಲಿಕ ನೇಮಕ: ಅರ್ಜಿ ಆಹ್ವಾನ ----ಕೊಪ್ಪಳ: ಜಪ್ತಿ ಮಾಡಲಾದ 349.10 ಕ್ವಿಂಟಾಲ್ ಅಕ್ಕಿ ಬಹಿರಂಗ ಹರಾಜು ಆಗಸ್ಟ್ 25ಕ್ಕೆ ----ಕುಟುಂಬದಲ್ಲಿ ಮಹಿಳೆಯರ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಿ: ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ. ಹನುಮಂತಪ್ಪ ಕರೆತೋಟಗಾರಿಕೆ ಇಲಾಖೆಯಿಂದ ವಿವಿಧ ಹಣ್ಣಿನ ಸಸಿ, ಕಸಿ ಗಿಡಗಳ ಮಾರಾಟಆಗಸ್ಟ್ 20 ರಂದು ಡಿ. ದೇವರಾಜ ಅರಸು ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತದಿಂದ ಸಿದ್ಧತೆ: ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣಹಿಂದುಳಿದ ವರ್ಗಗಳ ಸಮಾಜದ ಮಹನೀಯರ ಜಯಂತಿಗಳಿಗೆ ರೂ.50 ಸಾವಿರ ಅನುದಾನ: ಮೇಯರ್ ಪಿ.ಗಾದೆಪ್ಪಕೊಪ್ಪಳದಲ್ಲಿ ಮೂರು ದಿನಗಳ ಸಾಮರ್ಥ್ಯಾಭಿವೃದ್ಧಿ ಕಾರ್ಯಕ್ರಮಕ್ಕೆ ಚಾಲನೆ -- ಮಕ್ಕಳ ರಕ್ಷಣೆಯಲ್ಲಿ ಬೆಂಬಲ ವ್ಯಕ್ತಿಗಳ ಪಾತ್ರ ಮಹತ್ವದ್ದು: ನ್ಯಾ. ಮಧು ಎನ್.ಆರ್. ----ಭಾರತ್ ಜೋಡೋ ಯುವ ಸಂಘಗಳ ನೋಂದಣಿಗೆ ಅರ್ಜಿ ಆಹ್ವಾನಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣ