Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

*ಅಗ್ನಿವೀರ್ ಸೇನಾ ಭರ್ತಿ: 6ನೇ ದಿನಕ್ಕೆ 779 ಅಭ್ಯರ್ಥಿಗಳು ಭಾಗಿ*

--

ರಾಯಚೂದು ಆಗಸ್ಟ್ 14 ಇಲ್ಲಿನ ಕೃಷಿ ವಿಜ್ಞಾನಗಳ ವಿಶ್ವ ವಿದ್ಯಾಲಯದಲ್ಲಿ ಆಯೋಜನೆ ಮಾಡಿದ ಅಗ್ನಿವೀರ್ ಸೇನಾ ಭರ್ತಿಗೆ 6ನೇ ದಿನವಾದ ಆಗಸ್ಟ್ 13ರಂದು ಒಟ್ಟು 779 ಅಭ್ಯರ್ಥಿಗಳು ವರದಿ ಮಾಡಿಕೊಂಡರು.

ಈ ಪೈಕಿ, 1600 ಮೀಟರ್ ಓಟದ ಸ್ಪರ್ಧೆಯಲ್ಲಿ 492 ಅಭ್ಯರ್ಥಿಗಳು ತೇರ್ಗಡೆಯಾಗಿ ಮುಂದಿನ ವೈದ್ಯಕೀಯ ಪರೀಕ್ಷೆಗೆ ಪ್ರವೇಶ ಪಡೆದುಕೊಂಡರು.

*ಮಳೆಯಿಂದ ಮೈದಾನ ಕೆಸರು*:ಆಗಸ್ಟ್ 12ರಂದು ರಾತ್ರಿ ವೇಳೆಯಲ್ಲಿ ಜಿಟಿಜಿಟಿ ಮಳೆಯು ನಿರಂತರ ಸುರಿದ ಪರಿಣಾಮ ಆಗಸ್ಟ್ 13ರಂದು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಆವರಣವು ಕೇಸರಿನಿಂದ ಆವೃತವಾಗಿದ್ದು ಕಂಡು ಬಂದಿತು.

*ಆಗಸ್ಟ್ 14ರಂದು ಬೆಳಗಾವಿ ಅಭ್ಯರ್ಥಿಗಳು:* ವೇಳಾಪಟ್ಟಿಯಂತೆ ಆಗಸ್ಟ್ 14ರಂದು ಬೆಳಗಾವಿ ಜಿಲ್ಲೆಯಿಂದ ಅಂದಾಜು 860 ಅಭ್ಯರ್ಥಿಗಳು ಸೇನಾ ಭರ್ತಿಗೆ ವರದಿ ಮಾಡಿಕೊಳ್ಳಲಿದ್ದಾರೆ ಎಂದು ಸೇನಾಧಿಕಾರಿಗಳು ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ