Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕೊಪ್ಪಳ-ಗಿಣಿಗೇರಾ ರೈಲ್ವೇ ನಿಲ್ದಾಣಗಳ ಮದ್ಯೆ ಅಪರಿಚಿತ ವ್ಯಕ್ತಿ ಮೃತ: ಪ್ರಕರಣ ದಾಖಲು


----

ಕೊಪ್ಪಳ ಆಗಸ್ಟ್ 01  ಕೊಪ್ಪಳ-ಗಿಣಿಗೇರಾ ರೈಲ್ವೇ ನಿಲ್ದಾಣಗಳ ಮದ್ಯೆ ಜುಲೈ 27 ರಂದು ಸುಮಾರು 60 ರಿಂದ 65 ವರ್ಷದ ಅಪರಿಚಿತ ವ್ಯಕ್ತಿ ಯಾವುದೋ ರೈಲ್ವೆ ಗಾಡಿಯ ಮುಂದೆ ಬಿದ್ದು ಮೃತಪಟ್ಟಿದ್ದು, ಈ ಬಗ್ಗೆ ಗದಗ ರೈಲ್ವೇ ಪೊಲೀಸ್ ಠಾಣೆಯ ಯುಡಿಆರ್ ನಂ:34/2025 ಕಲಂ: 194 ಬಿ.ಎನ್.ಎಸ್.ಎಸ್. ಅಡಿ ಪ್ರಕರಣ ದಾಖಲಾಗಿದೆ.

ಮೃತ ವ್ಯಕ್ತಿಯ ಚಹರೆ: ಮೃತ ವ್ಯಕ್ತಿಯು ಅಗಲವಾದ ಮುಖ, ಅಗಲವಾದ ಹಣೆ, ಸಾದಾಗಪ್ಪು ಮೈಬಣ್ಣ, ಸಾಧಾರಣ ಮೈಕಟ್ಟು, ಸುಮಾರು 5 ಅಡಿ 5 ಇಂಚು ಎತ್ತರ, ತಲೆಯಲ್ಲಿ ಸುಮಾರು 3-4 ಇಂಚು ಕಪ್ಪು ಕೂದಲುಗಳಿವೆ. ಸುಮಾರು 1 ಇಂಚು ಕಪ್ಪು ದಾಡಿ-ಮೀಸೆ ಇರುತ್ತವೆ. ಮೃತನ ಮೈಮೇಲೆ ಒಂದು ಹಳದಿ ಕಲರಿನ ಫುಲ್ ಟಿ-ಶರ್ಟ, ಒಂದು ಆಕಾಶ ನೀಲಿ ಕಲರಿನ ನೈಟ್ ಪ್ಯಾಂಟ್, ಒಂದು ಕೆಂಪು ಕಲರಿನ ಅಂಡರವಿಯರ್ ಇರುತ್ತದೆ.

ಈ ಮೃತ ವ್ಯಕ್ತಿ ಚಹರೆ ಪಟ್ಟಿಗೆ ಹೋಲಿಕೆಯಾಗುವಂತಹ ವ್ಯಕ್ತಿ ಕಾಣೆಯಾಗಿದ್ದಲ್ಲಿ, ಸಂಬAಧಿಕರು ಹಾಗೂ ವಾರಸುದಾರರು ಕೂಡಲೇ ಹತ್ತಿರದ ಪೊಲೀಸ್ ಠಾಣೆಗೆ ಅಥವಾ ಗದಗ ರೈಲ್ವೇ ಪೊಲೀಸ್ ಠಾಣೆ ದೂ.ಸಂ: 08372-278744, ಮೊ.ಸಂ: 9480802128, ಇ-ಮೇಲ್: [email protected] ಅಥವಾ ರೈಲ್ವೇ ಪೊಲೀಸ್ ಕಂಟ್ರೋಲ್ ರೂಂ: 080-22871291 ಗೆ ಸಂಪರ್ಕಿಸಿ ಮಾಹಿತಿ ನೀಡುವಂತೆ ಗದಗ ರೈಲ್ವೇ ಪೊಲೀಸ್ ಠಾಣೆಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುನಿರಾಬಾದ್: ಆ. 17ರಂದು ವಿದ್ಯುತ್ ಗ್ರಾಹಕರ ಸಂವಾದ ಸಭೆ ----ವಿಶೇಷ ಚೇತನ ಮಕ್ಕಳ ಚಿಕಿತ್ಸೆಗೆ ಫಿಜಿಯೋಥೆರಪಿಸ್ಟ್, ಮಹಿಳಾ ಸಹಾಯಕಿಯರ ತಾತ್ಕಾಲಿಕ ನೇಮಕ: ಅರ್ಜಿ ಆಹ್ವಾನ ----ಕೊಪ್ಪಳ: ಜಪ್ತಿ ಮಾಡಲಾದ 349.10 ಕ್ವಿಂಟಾಲ್ ಅಕ್ಕಿ ಬಹಿರಂಗ ಹರಾಜು ಆಗಸ್ಟ್ 25ಕ್ಕೆ ----ಕುಟುಂಬದಲ್ಲಿ ಮಹಿಳೆಯರ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಿ: ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ. ಹನುಮಂತಪ್ಪ ಕರೆತೋಟಗಾರಿಕೆ ಇಲಾಖೆಯಿಂದ ವಿವಿಧ ಹಣ್ಣಿನ ಸಸಿ, ಕಸಿ ಗಿಡಗಳ ಮಾರಾಟಆಗಸ್ಟ್ 20 ರಂದು ಡಿ. ದೇವರಾಜ ಅರಸು ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತದಿಂದ ಸಿದ್ಧತೆ: ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣಹಿಂದುಳಿದ ವರ್ಗಗಳ ಸಮಾಜದ ಮಹನೀಯರ ಜಯಂತಿಗಳಿಗೆ ರೂ.50 ಸಾವಿರ ಅನುದಾನ: ಮೇಯರ್ ಪಿ.ಗಾದೆಪ್ಪಕೊಪ್ಪಳದಲ್ಲಿ ಮೂರು ದಿನಗಳ ಸಾಮರ್ಥ್ಯಾಭಿವೃದ್ಧಿ ಕಾರ್ಯಕ್ರಮಕ್ಕೆ ಚಾಲನೆ -- ಮಕ್ಕಳ ರಕ್ಷಣೆಯಲ್ಲಿ ಬೆಂಬಲ ವ್ಯಕ್ತಿಗಳ ಪಾತ್ರ ಮಹತ್ವದ್ದು: ನ್ಯಾ. ಮಧು ಎನ್.ಆರ್. ----ಭಾರತ್ ಜೋಡೋ ಯುವ ಸಂಘಗಳ ನೋಂದಣಿಗೆ ಅರ್ಜಿ ಆಹ್ವಾನಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣ