Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕೊಪ್ಪಳ-ಗಿಣಿಗೇರಾ ರೈಲ್ವೇ ನಿಲ್ದಾಣಗಳ ಮದ್ಯೆ ಅಪರಿಚಿತ ವ್ಯಕ್ತಿ ಮೃತ: ಪ್ರಕರಣ ದಾಖಲು


----

ಕೊಪ್ಪಳ ಆಗಸ್ಟ್ 01  ಕೊಪ್ಪಳ-ಗಿಣಿಗೇರಾ ರೈಲ್ವೇ ನಿಲ್ದಾಣಗಳ ಮದ್ಯೆ ಜುಲೈ 27 ರಂದು ಸುಮಾರು 60 ರಿಂದ 65 ವರ್ಷದ ಅಪರಿಚಿತ ವ್ಯಕ್ತಿ ಯಾವುದೋ ರೈಲ್ವೆ ಗಾಡಿಯ ಮುಂದೆ ಬಿದ್ದು ಮೃತಪಟ್ಟಿದ್ದು, ಈ ಬಗ್ಗೆ ಗದಗ ರೈಲ್ವೇ ಪೊಲೀಸ್ ಠಾಣೆಯ ಯುಡಿಆರ್ ನಂ:34/2025 ಕಲಂ: 194 ಬಿ.ಎನ್.ಎಸ್.ಎಸ್. ಅಡಿ ಪ್ರಕರಣ ದಾಖಲಾಗಿದೆ.

ಮೃತ ವ್ಯಕ್ತಿಯ ಚಹರೆ: ಮೃತ ವ್ಯಕ್ತಿಯು ಅಗಲವಾದ ಮುಖ, ಅಗಲವಾದ ಹಣೆ, ಸಾದಾಗಪ್ಪು ಮೈಬಣ್ಣ, ಸಾಧಾರಣ ಮೈಕಟ್ಟು, ಸುಮಾರು 5 ಅಡಿ 5 ಇಂಚು ಎತ್ತರ, ತಲೆಯಲ್ಲಿ ಸುಮಾರು 3-4 ಇಂಚು ಕಪ್ಪು ಕೂದಲುಗಳಿವೆ. ಸುಮಾರು 1 ಇಂಚು ಕಪ್ಪು ದಾಡಿ-ಮೀಸೆ ಇರುತ್ತವೆ. ಮೃತನ ಮೈಮೇಲೆ ಒಂದು ಹಳದಿ ಕಲರಿನ ಫುಲ್ ಟಿ-ಶರ್ಟ, ಒಂದು ಆಕಾಶ ನೀಲಿ ಕಲರಿನ ನೈಟ್ ಪ್ಯಾಂಟ್, ಒಂದು ಕೆಂಪು ಕಲರಿನ ಅಂಡರವಿಯರ್ ಇರುತ್ತದೆ.

ಈ ಮೃತ ವ್ಯಕ್ತಿ ಚಹರೆ ಪಟ್ಟಿಗೆ ಹೋಲಿಕೆಯಾಗುವಂತಹ ವ್ಯಕ್ತಿ ಕಾಣೆಯಾಗಿದ್ದಲ್ಲಿ, ಸಂಬAಧಿಕರು ಹಾಗೂ ವಾರಸುದಾರರು ಕೂಡಲೇ ಹತ್ತಿರದ ಪೊಲೀಸ್ ಠಾಣೆಗೆ ಅಥವಾ ಗದಗ ರೈಲ್ವೇ ಪೊಲೀಸ್ ಠಾಣೆ ದೂ.ಸಂ: 08372-278744, ಮೊ.ಸಂ: 9480802128, ಇ-ಮೇಲ್: [email protected] ಅಥವಾ ರೈಲ್ವೇ ಪೊಲೀಸ್ ಕಂಟ್ರೋಲ್ ರೂಂ: 080-22871291 ಗೆ ಸಂಪರ್ಕಿಸಿ ಮಾಹಿತಿ ನೀಡುವಂತೆ ಗದಗ ರೈಲ್ವೇ ಪೊಲೀಸ್ ಠಾಣೆಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ