Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಯುವತಿ ಕಾಣೆ: ಪತ್ತೆಗೆ ಮನವಿ

ಬಳ್ಳಾರಿ,ಜೂ.24

ಸಿರುಗುಪ್ಪ ಪಟ್ಟಣದ ಸದಾಶಿವ ನಗರದ ನಿವಾಸಿ ಈರಮ್ಮ ಎನ್ನುವ 25 ವರ್ಷದ ಯುವತಿ ಜೂ.21 ರಂದು ಕಾಣೆಯಾಗಿರುವ ಕುರಿತು ಸಿರುಗುಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಠಾಣಾಧಿಕಾರಿ ತಿಳಿಸಿದ್ದಾರೆ.

ಚಹರೆ ಗುರುತು: ಎತ್ತರ 5 ಅಡಿ, ದುಂಡು ಮುಖ, ಸಾಧಾರಣ ಮೈಕಟ್ಟು, ಕೆಂಪನೇ ಮೈಬಣ್ಣ, ಹಸಿರು ಬಣ್ಣದ ಚೂಡಿದಾರ, ಹಸಿರು ಬಣ್ಣದ ಟಾಪ್ ಧರಿಸಿರುತ್ತಾಳೆ. ಕನ್ನಡ ಮತ್ತು ತೆಲುಗು ಭಾಷೆ ಮಾತಾನಾಡುತ್ತಾಳೆ.

ಯುವತಿಯ ಬಗ್ಗೆ ಮಾಹಿತಿ ಸಿಕಲ್ಲಿ ಸಿರುಗುಪ್ಪ ಪೊಲೀಸ್ ಠಾಣೆಯ ಪಿ.ಎಸ್.ಐ ದೂ.08396-220333, ಸಿರುಗುಪ್ಪ ವೃತ್ತ ಸಿ.ಪಿ.ಐ ದೂ.08396-220003, ಸಿರುಗುಪ್ಪ ಉಪವಿಭಾಗ ಡಿ.ಎಸ್.ಪಿ ದೂ.08392-276000, ಬಳ್ಳಾರಿ ಎಸ್.ಪಿ ಅವರ ದೂ.08392-258400 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುನಿರಾಬಾದ್: ಆ. 17ರಂದು ವಿದ್ಯುತ್ ಗ್ರಾಹಕರ ಸಂವಾದ ಸಭೆ ----ವಿಶೇಷ ಚೇತನ ಮಕ್ಕಳ ಚಿಕಿತ್ಸೆಗೆ ಫಿಜಿಯೋಥೆರಪಿಸ್ಟ್, ಮಹಿಳಾ ಸಹಾಯಕಿಯರ ತಾತ್ಕಾಲಿಕ ನೇಮಕ: ಅರ್ಜಿ ಆಹ್ವಾನ ----ಕೊಪ್ಪಳ: ಜಪ್ತಿ ಮಾಡಲಾದ 349.10 ಕ್ವಿಂಟಾಲ್ ಅಕ್ಕಿ ಬಹಿರಂಗ ಹರಾಜು ಆಗಸ್ಟ್ 25ಕ್ಕೆ ----ಕುಟುಂಬದಲ್ಲಿ ಮಹಿಳೆಯರ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಿ: ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ. ಹನುಮಂತಪ್ಪ ಕರೆತೋಟಗಾರಿಕೆ ಇಲಾಖೆಯಿಂದ ವಿವಿಧ ಹಣ್ಣಿನ ಸಸಿ, ಕಸಿ ಗಿಡಗಳ ಮಾರಾಟಆಗಸ್ಟ್ 20 ರಂದು ಡಿ. ದೇವರಾಜ ಅರಸು ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತದಿಂದ ಸಿದ್ಧತೆ: ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣಹಿಂದುಳಿದ ವರ್ಗಗಳ ಸಮಾಜದ ಮಹನೀಯರ ಜಯಂತಿಗಳಿಗೆ ರೂ.50 ಸಾವಿರ ಅನುದಾನ: ಮೇಯರ್ ಪಿ.ಗಾದೆಪ್ಪಕೊಪ್ಪಳದಲ್ಲಿ ಮೂರು ದಿನಗಳ ಸಾಮರ್ಥ್ಯಾಭಿವೃದ್ಧಿ ಕಾರ್ಯಕ್ರಮಕ್ಕೆ ಚಾಲನೆ -- ಮಕ್ಕಳ ರಕ್ಷಣೆಯಲ್ಲಿ ಬೆಂಬಲ ವ್ಯಕ್ತಿಗಳ ಪಾತ್ರ ಮಹತ್ವದ್ದು: ನ್ಯಾ. ಮಧು ಎನ್.ಆರ್. ----ಭಾರತ್ ಜೋಡೋ ಯುವ ಸಂಘಗಳ ನೋಂದಣಿಗೆ ಅರ್ಜಿ ಆಹ್ವಾನಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣ