Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಹಿಂದುಳಿದ ವರ್ಗಗಳ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ: ಆಗಸ್ಟ್ 31 ಕೊನೆಯ ದಿನ

ಬಳ್ಳಾರಿ,ಜೂ.16
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ 2026-27ನೇ ಸಾಲಿನ ವಿವಿಧ ವಿದ್ಯಾರ್ಥಿವೇತನ ಹಾಗೂ ಸೌಲಭ್ಯಗಳಿಗೆ ಅರ್ಹ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಜಲಾಲಪ್ಪ ಅವರು ತಿಳಿಸಿದ್ದಾರೆ.
ಮೆಟ್ರಿಕ್ ನಂತರದ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳು ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ: ಊಟ ಮತ್ತು ವಸತಿ ಸಹಾಯ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನವಾಗಿದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅಧಿಕೃತ ವೆಬ್‌ಸೈಟ್ SSP Postmatric Portal ಗೆ ಭೇಟಿ ನೀಡಬಹುದಾಗಿದೆ. ಅಗತ್ಯ ದಾಖಲೆಗಳೊಂದಿಗೆ ನಿಗದಿತ ಸಮಯದೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Advertisement

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪಹಣಿ ತಿದ್ದುಪಡಿ ಹೆಸರಲ್ಲಿ ₹1.10 ಲಕ್ಷ ಲಂಚ ಸ್ವೀಕಾರ: ತಹಶೀಲ್ದಾರ ಕಚೇರಿಯ  ಎಫ್‌ ಡಿ ಎ ಅಧಿಕಾರಿ ಹಾಗೂ ಪುತ್ರ ಲೋಕಾಯುಕ್ತ ಬಲೆಗೆಪಹಣಿ ತಿದ್ದುಪಡಿ ಹೆಸರಲ್ಲಿ ₹1.10 ಲಕ್ಷ ಲಂಚ ಸ್ವೀಕಾರ: ತಹಶೀಲ್ದಾರ ಕಚೇರಿಯ  ಎಫ್‌ ಡಿ ಎ ಅಧಿಕಾರಿ ಹಾಗೂ ಪುತ್ರ ಲೋಕಾಯುಕ್ತ ಬಲೆಗೆಪದ್ಮಶ್ರೀ ಪುರಸ್ಕೃತ ಅಂಕೇಗೌಡರು ಹಿಂದುಳಿದ ವರ್ಗಗಳ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ: ಆಗಸ್ಟ್ 31 ಕೊನೆಯ ದಿನಸೀಸದಿಂದ ಮಕ್ಕಳ ಮೆದುಳಿಗೆ ಹಾನಿ-ಸೀಸದ ವಿಷಬಾಧೆ ತಡೆಯಲು ಎಲ್ಲರೂ ಸಹಕರಿಸಬೇಕು : ಡಾ.ತುಪ್ಪಿಲ್ ವೆಂಕಟೇಶ್ಕರ್ನಾಟಕದಲ್ಲಿ ‘ಕರ್ತವ್ಯ’ ಕ್ರಾಂತಿ: ಸ್ವದೇಶಿ ಎಐ ತಂತ್ರಜ್ಞಾನದ ಹೊಸ ಹೆಜ್ಜೆಇಂದು ಬೃಹತ್ ಉಚಿತ ಆರೋಗ್ಯ ಶಿಬಿರವಾಹನ ಸವಾರರಿಗೆ ಸುವರ್ಣಾವಕಾಶ: ಸಂಚಾರ ಇ-ಚಲನ್, ಸಾರಿಗೆ ಇಲಾಖೆ ಬಾಕಿ ದಂಡ ಪಾವತಿಗೆ ಶೇ.50 ರಿಯಾಯಿತಿವಿಶ್ವ ರಕ್ತದಾನಿಗಳ ದಿನಾಚರಣೆ: 10ಕ್ಕೂ ಹೆಚ್ಚು ಬಾರಿ ರಕ್ತದಾನ ಮಾಡಿದವರಿಗೆ ರೆಡ್ ಕ್ರಾಸ್ ಸಂಸ್ಥೆಯಿ0ದ ಸನ್ಮಾನಹಸಿರು ನಮ್ಮೆಲ್ಲರ ಉಸಿರು, ಮರಗಳನ್ನು ಬೆಳೆಸಿ ಪರಿಸರ ಉಳಿಸಿ: ಡಿಹೆಚ್‌ಓ ಡಾ.ಯಲ್ಲಾ ರಮೇಶ್ ಬಾಬು