Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಇಲೆಕ್ಟ್ರೀಕ ವೇಹಿಕಲ್ ಸರ್ವಿಸಿಂಗ್ ತರಬೇತಿಗೆ ಅರ್ಜಿ ಆಹ್ವಾನ

ಕೊಪ್ಪಳ ಜುಲೈ 16: ಗ್ರಾಮಿಣ ಭಾಗದ ನಿರುದ್ಯೋಗ ಯುವಕ ಹಾಗೂ ಯುವತಿಯರಿಗಾಗಿ ನಬರ್ಡ ಸಂಸ್ಥೆಯ ಸಹಯೋಗದಲ್ಲಿ ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ ಸೆಟ್ ಸಂಸ್ಥೆ ವತಿಯಿಂದ 30 ದಿನಗಳ ಇಲೆಕ್ಟ್ರೀಕ್ ವೇಹಿಕಲ್ ಸರ್ವಿಸಿಂಗ್ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಆಗಷ್ಟ ತಿಂಗಳಿನಲ್ಲಿ ಪ್ರಾರಂಭವಾಗುವ ಈ ತರಬೇತಿಯಲ್ಲಿ 18 ರಿಂದ 50 ವರ್ಷದೊಳಗಿನ ಗ್ರಾಮಿಣ ಭಾಗದ ನಿರುದ್ಯೋಗ ಯುವಕ ಹಾಗೂ ಯುವತಿಯರು ಭಾಗವಹಿಸಬಹುದು. ತರಬೇತಿಯು ಊಟ ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿದ್ದು. ಸ್ವ ಉದ್ಯೋಗ ಪ್ರಾರಂಭಿಸಿ ಸ್ವಾವಲಂಬಿ ಜೀವನ ನಡೆಸಲು ಅನೂಕುಲವಾಗಿದೆ. ತರಬೇತಿಯು ಮೊದಲು ಬಂದವರಿಗೆ ಹಾಗೂ ಗ್ರಾಮಿಣ ಭಾಗದವರಿಗೆ ಮೊದಲ ಆದ್ಯತೆ ನೀಡಲಾಗುವುದು.
ತರಬೇತಿ ಅವಧಿಯಲ್ಲಿ ಕೌಶಲ್ಯ, ಸಾಪ್ಸ್ ಸ್ಟೀಲ್ಸ್, ಯೋಗ ತರಬೇತಿ ಹಾಗೂ ಬ್ಯಾಂಕಿನಿಂದ ಸಾಲ ಪಡೆದು ಸ್ವ ಉದ್ಯೋಗ ಪ್ರಾರಂಭಿಸಲು ಬೇಕಾಗುವ ಜ್ಞಾನ,ಸರಕಾರಿ ಯೋಜನೆಗಳು ಮತ್ತು ಯೋಜನಾ ವರದಿ ತಯಾರಿಕೆ ಇನ್ನಿತರ ಮಾಹಿತಿಗಳನ್ನು ನೀಡಲಾಗುವುದು.
ಆಸಕ್ತ ಅಭ್ಯರ್ಥಿಗಳು ಜುಲೈ 25 ರೊಳಗಾಗಿ ನಿರ್ದೇಶಕರು ಕೆನರಾ ಬ್ಯಾಂಕ್ ದೇಶಪಾಂಡೆ ಆರ್ ಸೆಟ್ ಸಂಸ್ಥೆ,ಹಳಿಯಾಳ,ಉತ್ತರ ಕನ್ನಡ ಜಿಲ್ಲೆ ವಿಳಾಸಕ್ಕೆ ಸಂಪರ್ಕಿಸಲು ಹಾಗೂ ಸಂಸ್ಥೆಯ ವಾಟ್ಸಾಪ್ ನಂಬರ 9483485489 ಗೆ ಸಂದೇಶ ಕಳಿಸುವುದರ ಮೂಲಕ ತಮ್ಮ ಹೆಸರನ್ನು ನೋಂದಾಹಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ದೂರವಾಣಿ ಸಂಖ್ಯೆ 9741330347 ಅಥವಾ 7204105812 ಗೆ ಸಂಪರ್ಕಿಸಲು ಸಂಸ್ಥೆಯ ಪ್ರಕಟಣೆ ತಿಳಿಸಿದೆ

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜುಲೈ 17 ರಿಂದ ಪ್ರಥಮ ಅಧಿವೇಶನ ಇಲಾಖಾ ಪರೀಕ್ಷೆ: ನಿಷೇದಾಜ್ಞೆ ಜಾರಿಇಲೆಕ್ಟ್ರೀಕ ವೇಹಿಕಲ್ ಸರ್ವಿಸಿಂಗ್ ತರಬೇತಿಗೆ ಅರ್ಜಿ ಆಹ್ವಾನಬಳ್ಳಾರಿ ಗ್ರಾಮೀಣ ವಿಧಾನಸಭಾ ಕ್ಷೇತ್ರ: ಶೇ. 99.78 ರಷ್ಟು ಎಸ್‌ಐಆರ್ ಗಣತಿ ನಮೂನೆಗಳ ವಿತರಣೆಬಳ್ಳಾರಿಯಲ್ಲಿ ಜು.18 ರಂದು ಮಿನಿ ಉದ್ಯೋಗ ಮೇಳ: ಉಚಿತ ಪ್ರವೇಶರೈತರ ಜಮೀನು ಬಲವಂತವಾಗಿ ವಶಪಡಿಸಿಕೊಳ್ಳುವುದಿಲ್ಲ ಬಿಡದಿ ಟೌನ್ ಶಿಪ್ ಯೋಜನೆಗೆ ರೈತರ ಸಮ್ಮತಿ ಕಡ್ಡಾಯ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟನೆ ಯೋಜನೆಯ ಸಾಧಕ-ಬಾಧಕಗಳ ಪರಿಶೀಲನೆಗೆ ಸಮಿತಿ ರಚನೆ ರೈತರು ತಮ್ಮ ಜಮೀನು ಉಳಿಸಿಕೊಳ್ಳಲು ಸ್ವತಂತ್ರರು; ಭೂಮಿಯ ಯಥಾಸ್ಥಿತಿ ಬದಲಾಗಲ್ಲ ಇದು ನನ್ನ ಕನಸಿನ ಯೋಜನೆಯಲ್ಲ, ಹಿಂದಿನ ಸರ್ಕಾರಗಳ ಯೋಜನೆ: ಡಿ.ಕೆ. ಶಿವಕುಮಾರ್ಮೃತ್ ಭಾರತ್ ನಿಲ್ದಾಣ ಯೋಜನೆಯಡಿ ಪುನರಾಭಿವೃದ್ಧಿಗೊಂಡ ಕೊಪ್ಪಳ ರೈಲು ನಿಲ್ದಾಣ: ಜು. 17ರಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನ ಮಂತ್ರಿಗಳಿಂದ ಉದ್ಘಾಟನೆಅಪಾರ್ಟ್ ಮೆಂಟ್ ನಿವಾಸಿಗಳ ಹಕ್ಕು ರಕ್ಷಣೆಗೆ ಸರ್ಕಾರ ಬದ್ಧ: ಸಿಎಂ ಡಿ ಕೆ ಶಿವಕುಮಾರ್* *ಆಗಸ್ಟ್ 6 ರವರೆಗೆ ಸಲಹೆ ಸೂಚನೆಗಳನ್ನು ‌ನೀಡಲು ಅವಕಾಶ* *ನನ್ನ ಹೆಸರನ್ನೇ ನೋಟಿಸ್ ಬೋರ್ಡ್ ನಲ್ಲಿ ಹಾಕಿದ್ದರು* *ಎಸ್ ಟಿಪಿ, ಕುಡಿಯುವ ನೀರಿನ ಬಗ್ಗೆ ಗಮನ ಹರಿಸಿ* *ಹೈ ರೈಸ್ ಕಟ್ಟಡಗಳ ನಿರ್ಮಾಣಕ್ಕೆ ಒತ್ತು* *ಬೆಂಗಳೂರು ಭಾರತದ ಹೃದಯ*ಆರೋಗ್ಯ ಇಲಾಖೆಯಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಭಾರತದ ಮೊದಲ ಸರ್ಕಾರಿ ಪ್ರಾಯೋಜಿತ ಕೃತಕ ಬುದ್ಧಿಮತ್ತೆ ವಿಶ್ವವಿದ್ಯಾಲಯ ಘೋಷಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ವಿಶ್ವ ಜನಸಂಖ್ಯಾ ದಿನಾಚರಣೆಯಲ್ಲಿ ಡಾ.ಯಲ್ಲಾ ರಮೇಶ್‌ಬಾಬು ಕರೆ ಜನಸಂಖ್ಯೆ ಸ್ಥಿರತೆಗೆ ಸಮುದಾಯದ ಪಾತ್ರ ಮುಖ್ಯ