Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ತಾತ್ಕಾಲಿಕ ವೈದ್ಯರ ಹುದ್ದೆಗಳಿಗೆ ನೇಮಕಾತಿಗೆ ಅರ್ಜಿ ಆಹ್ವಾನ

ದಾವಣಗೆರೆ; ಜು.19  ರಾಷ್ಟ್ರೀಯ ನಗರ ಆರೋಗ್ಯ ಅಭಿಯಾನದಡಿ, ಪಿಎಂ-ಅಭಿಯಾನ ಕಾರ್ಯಕ್ರಮದಡಿ 4 ಆಯುಷ್ಮತಿ ಕ್ಲಿನಿಕ್ಗಳಾದ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಹೆಚ್.ಕೆ.ಆರ್ ನಗರ, ಎಸ್.ಎಂ.ಕೆ ನಗರ, ಭಾಷ ನಗರ ಹಾಗೂ ದೊಡ್ಡಪೇಟೆ ಇಲ್ಲಿ ಮಂಜೂರಾಗಿ ಖಾಲಿ ಇರುವ ತಜ್ಞ ವೈದ್ಯರ ಹುದ್ದೆಗಳಿಗೆ ತಾತ್ಕಾಲಿಕವಾಗಿ ಸಮಾಲೋಚನೆ ಅಧಾರದಲ್ಲಿ 2025 ರ ಮಾರ್ಚ್ 31 ರವರೆಗೆ ಹಾಗೂ 2025-26 ನೇ ಸಾಲಿನ ಪಿ.ಐ.ಪಿ ಅನುಮೋದನೆ ನಿರೀಕ್ಷಿಸಿ ತಾತ್ಕಾಲಿಕ ನೇಮಕಾತಿ ಮಾಡಲು ಎಂಬಿಬಿಎಸ್ ಹಾಗೂ ಸ್ನಾತಕೋತ್ತರ ಪದವಿ ಉತ್ತೀರ್ಣರಾದ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಅಹ್ವಾನಿಸಲಾಗಿದೆ.

ಹುದ್ದೆಯ ವಿವರ: ಸ್ತ್ರೀ ರೋಗ ತಜ್ಞರು ಹುದ್ದೆ-4, ಮೂಳೆ ಮತ್ತು ಕೀಲು ತಜ್ಞರು ಹುದ್ದೆ-4, ಶಸ್ತ್ರ ಚಿಕಿತ್ಸಾ ತಜ್ಞರು ಹುದ್ದೆ-4, ಮಕ್ಕಳ ತಜ್ಞರು ಹುದ್ದೆ-4, ಚರ್ಮ ರೋಗ ತಜ್ಞರು ಹುದ್ದೆ-4, ಫಿಜಿಷಿಯನ್ ಹುದ್ದೆ-4 ಮನರೋಗ ತಜ್ಞರು ಹುದ್ದೆ-4, ಕಿವಿ, ಮೂಗು ಮತ್ತು ಗಂಟಲು ತಜ್ಞರು ಹುದ್ದೆ-4

ತಜ್ಞ ವೈದ್ಯರು ಗರಿಷ್ಠ 70 ವರ್ಷ ವಯೋಮಾನದವರಾಗಿರಬೇಕು. ಅರ್ಜಿಗಳನ್ನು ಜುಲೈ 30 ರಂದು ಬೆಳಗ್ಗೆ 10 ರಿಂದ 2 ಗಂಟೆವರೆಗೆ ಜಿಲ್ಲಾ ಆರೋಗ್ಯ ಮತ್ತು ಕು.ಕ.ಅಧಿಕಾರಿಗಳ ಕಚೇರಿ, ಶ್ರೀರಾಮನಗರ ರಸ್ತೆ, ದಾವಣಗೆರೆ ಎಸ್.ಎಸ್.ಆಸ್ಪತ್ರೆ ಹಿಂಬಾಗ, ಎನ್.ಸಿ.ಸಿ.ಕ್ಯಾಂಪ್ ಪಕ್ಕ, ದಾವಣಗೆರೆ ಇಲ್ಲಿ ಅರ್ಜಿಗಳನ್ನು ವಿತರಿಸಲಾಗುವುದು. ಇದೇ ದಿನ ಅಭ್ಯರ್ಥಿಗಳು ಅಗತ್ಯ ದಾಖಲೆಗಳ ಪ್ರತಿಗಳೊಂದಿಗೆ ಸಂಜೆ 5-00 ಗಂಟೆಗೆಯೊಳಗೆ ಕಚೇರಿಗೆ ಅರ್ಜಿ ಸಲ್ಲಿಸಲು ಮತ್ತು ಹೆಚ್ಚಿನ ಮಾಹಿತಿಗಾಗಿ 9449843195 ಗೆ ಸಂಪರ್ಕಿಸಲು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಷಣ್ಮುಖಪ್ಪ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುನಿರಾಬಾದ್: ಆ. 17ರಂದು ವಿದ್ಯುತ್ ಗ್ರಾಹಕರ ಸಂವಾದ ಸಭೆ ----ವಿಶೇಷ ಚೇತನ ಮಕ್ಕಳ ಚಿಕಿತ್ಸೆಗೆ ಫಿಜಿಯೋಥೆರಪಿಸ್ಟ್, ಮಹಿಳಾ ಸಹಾಯಕಿಯರ ತಾತ್ಕಾಲಿಕ ನೇಮಕ: ಅರ್ಜಿ ಆಹ್ವಾನ ----ಕೊಪ್ಪಳ: ಜಪ್ತಿ ಮಾಡಲಾದ 349.10 ಕ್ವಿಂಟಾಲ್ ಅಕ್ಕಿ ಬಹಿರಂಗ ಹರಾಜು ಆಗಸ್ಟ್ 25ಕ್ಕೆ ----ಕುಟುಂಬದಲ್ಲಿ ಮಹಿಳೆಯರ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಿ: ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ. ಹನುಮಂತಪ್ಪ ಕರೆತೋಟಗಾರಿಕೆ ಇಲಾಖೆಯಿಂದ ವಿವಿಧ ಹಣ್ಣಿನ ಸಸಿ, ಕಸಿ ಗಿಡಗಳ ಮಾರಾಟಆಗಸ್ಟ್ 20 ರಂದು ಡಿ. ದೇವರಾಜ ಅರಸು ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತದಿಂದ ಸಿದ್ಧತೆ: ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣಹಿಂದುಳಿದ ವರ್ಗಗಳ ಸಮಾಜದ ಮಹನೀಯರ ಜಯಂತಿಗಳಿಗೆ ರೂ.50 ಸಾವಿರ ಅನುದಾನ: ಮೇಯರ್ ಪಿ.ಗಾದೆಪ್ಪಕೊಪ್ಪಳದಲ್ಲಿ ಮೂರು ದಿನಗಳ ಸಾಮರ್ಥ್ಯಾಭಿವೃದ್ಧಿ ಕಾರ್ಯಕ್ರಮಕ್ಕೆ ಚಾಲನೆ -- ಮಕ್ಕಳ ರಕ್ಷಣೆಯಲ್ಲಿ ಬೆಂಬಲ ವ್ಯಕ್ತಿಗಳ ಪಾತ್ರ ಮಹತ್ವದ್ದು: ನ್ಯಾ. ಮಧು ಎನ್.ಆರ್. ----ಭಾರತ್ ಜೋಡೋ ಯುವ ಸಂಘಗಳ ನೋಂದಣಿಗೆ ಅರ್ಜಿ ಆಹ್ವಾನಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣ