Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ದೀನ್ ದಯಾಳ್ ಸ್ಪರ್ಶ್ ಯೋಜನೆಯಡಿ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

ಶಿವಮೊಗ್ಗ :ಆಗಸ್ಟ್ 21, :ಭಾರತೀಯ ಅಂಚೆ ಇಲಾಖೆಯು ದೀನ್ ದಯಾಳ್ ಸ್ಪರ್ಶ್ ಯೋಜನೆಯಡಿಯಲ್ಲಿ 2023-24ರ ಶೈಕ್ಷಣಿಕ ವರ್ಷದಲ್ಲಿ 60% ಅಂಕಗಳನ್ನು ಹೊಂದಿರುವ 6 ರಿಂದ 9 ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಅಹ್ವಾನಿಸಿದೆ.

ಈ ಯೋಜನೆಯು ಅಂಚೆ ಚೀಟಿ ಸಂಗ್ರಹಣೆಯಲ್ಲಿ ಆಸಕ್ತಿ ಮತ್ತು ಅಭಿರುಚಿ ಬೆಳಸಿಕೊಂಡು ತಮ್ಮ ಹವ್ಯಾಸವನ್ನಾಗಿ ಅಳವಡಿಸಿಕೊಳ್ಳಲು ಪ್ರೋತ್ಸಾಹಿಸುವ ಉದ್ದೇಶಹೊಂದಿದ್ದು, ಆಯ್ಕೆಯಾದ ವಿದ್ಯಾರ್ಥಿಗಳು ವರ್ಷಕ್ಕೆ ರೂ.6000/-ಗಳ ವಿದ್ಯಾರ್ಥಿ ವೇತನವನ್ನು ಪಡೆಯಬಹುದಾಗಿದೆ. ಮೊದಲ ಹಂತದ ಪರೀಕ್ಷೆಯಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳು ಅಂಚೆ ಇಲಾಖೆಯ ನೀಡುವ ಅಂಚೆ ಚೀಟಿಗಳ ಸಂಗ್ರಹ ಪ್ರಾಜೆಕ್ಟ್ನಲ್ಲಿ ಯಶಸ್ವಿಯಾಗಿ ಸ್ಪರ್ಧಿಸಬೇಕಾಗುತ್ತದೆ.

ಅಂಚೆ ಚೀಟಿ ಸಂಗ್ರಹದ ರಸಪ್ರಶ್ನೆಯಲ್ಲಿ ಭಾಗವಹಿಸಲು ಅರ್ಜಿಯನ್ನು ಸೆ. 03ರೊಳಗಾಗಿ ಖುದ್ದಾಗಿ/ಅಂಚೆ ಮೂಲಕ ಸಲ್ಲಿಸುವಂತೆ ಅಂಚೆ ಅಧೀಕ್ಷಕ ಜಯರಾಮ ಶೆಟ್ಟಿ ಜಿ ರವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ www.indiapost.gov.in ಮತ್ತು www.karnatakapost.gov.in ಗೆ ಭೇಟಿ ನೀಡುವುದು

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುನಿರಾಬಾದ್: ಆ. 17ರಂದು ವಿದ್ಯುತ್ ಗ್ರಾಹಕರ ಸಂವಾದ ಸಭೆ ----ವಿಶೇಷ ಚೇತನ ಮಕ್ಕಳ ಚಿಕಿತ್ಸೆಗೆ ಫಿಜಿಯೋಥೆರಪಿಸ್ಟ್, ಮಹಿಳಾ ಸಹಾಯಕಿಯರ ತಾತ್ಕಾಲಿಕ ನೇಮಕ: ಅರ್ಜಿ ಆಹ್ವಾನ ----ಕೊಪ್ಪಳ: ಜಪ್ತಿ ಮಾಡಲಾದ 349.10 ಕ್ವಿಂಟಾಲ್ ಅಕ್ಕಿ ಬಹಿರಂಗ ಹರಾಜು ಆಗಸ್ಟ್ 25ಕ್ಕೆ ----ಕುಟುಂಬದಲ್ಲಿ ಮಹಿಳೆಯರ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಿ: ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ. ಹನುಮಂತಪ್ಪ ಕರೆತೋಟಗಾರಿಕೆ ಇಲಾಖೆಯಿಂದ ವಿವಿಧ ಹಣ್ಣಿನ ಸಸಿ, ಕಸಿ ಗಿಡಗಳ ಮಾರಾಟಆಗಸ್ಟ್ 20 ರಂದು ಡಿ. ದೇವರಾಜ ಅರಸು ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತದಿಂದ ಸಿದ್ಧತೆ: ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣಹಿಂದುಳಿದ ವರ್ಗಗಳ ಸಮಾಜದ ಮಹನೀಯರ ಜಯಂತಿಗಳಿಗೆ ರೂ.50 ಸಾವಿರ ಅನುದಾನ: ಮೇಯರ್ ಪಿ.ಗಾದೆಪ್ಪಕೊಪ್ಪಳದಲ್ಲಿ ಮೂರು ದಿನಗಳ ಸಾಮರ್ಥ್ಯಾಭಿವೃದ್ಧಿ ಕಾರ್ಯಕ್ರಮಕ್ಕೆ ಚಾಲನೆ -- ಮಕ್ಕಳ ರಕ್ಷಣೆಯಲ್ಲಿ ಬೆಂಬಲ ವ್ಯಕ್ತಿಗಳ ಪಾತ್ರ ಮಹತ್ವದ್ದು: ನ್ಯಾ. ಮಧು ಎನ್.ಆರ್. ----ಭಾರತ್ ಜೋಡೋ ಯುವ ಸಂಘಗಳ ನೋಂದಣಿಗೆ ಅರ್ಜಿ ಆಹ್ವಾನಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣ