Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ

ಕೊಪ್ಪಳ ಜೂನ್ 27: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ 2026-27ನೇ ಸಾಲಿನ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನಿಸಲಾಗಿದೆ.
2026-27ನೇ ಸಾಲಿನಲ್ಲಿ ಜಿಲ್ಲೆಯಾದ್ಯಂತ ಚಿಗುರು, ಯುವ ಸೌರಭ ಹಾಗೂ ಸಾಂಸ್ಕೃತಿಕ ಸೌರಭ ಕಾರ್ಯಕ್ರಮಗಳನ್ನು ಆಯೋಜಿಸಲು ಉದ್ದೇಶಿಸಲಾಗಿದೆ. ಅದರಂತೆ ವಿವಿಧ ವಿಭಾಗಗಳ ಕಲಾವಿದರಿಗೆ ಅವಕಾಶ ಕಲ್ಪಿಸಲಾಗಿದೆ. ಚಿಗುರು ಕಾರ್ಯಕ್ರಮಕ್ಕೆ 8 ರಿಂದ 14 ವರ್ಷದೊಳಗಿನ ಪ್ರತಿಭಾವಂತ ಮಕ್ಕಳಿಂದ ಅರ್ಜಿ ಸಲ್ಲಿಸಬಹುದು. ಯುವ ಸೌರಭ ಕಾರ್ಯಕ್ರಮಕ್ಕೆ 15 ರಿಂದ 30 ವರ್ಷದೊಳಗಿನ ಯುವ ಕಲಾವಿದರು ಅರ್ಜಿ ಸಲ್ಲಿಸಬಹುದು. ಹಾಗೆಯೇ ಸಾಂಸ್ಕೃತಿಕ ಸೌರಭ ಕಾರ್ಯಕ್ರಮಕ್ಕೆ ಆಕಾಶವಾಣಿ ಬಿ, ಬಿ ಹೈ ಮತ್ತು ಎ ಗ್ರೇಡ್ ಕಲಾವಿದರು ಹಾಗೂ ಸರ್ಕಾರದಿಂದ ಪ್ರಶಸ್ತಿ ಪುರಸ್ಕೃತ ಕಲಾವಿದರು ಅರ್ಜಿ ಸಲ್ಲಿಸಬಹುದು.
ಆಸಕ್ತ ಕಲಾವಿದರು ತಮ್ಮ ಅರ್ಜಿಗಳನ್ನು ಅಗತ್ಯ ವಯೋಮಾನದ ದಾಖಲೆಗಳು ಹಾಗೂ ತಮ್ಮ ಕಾರ್ಯಕ್ರಮಗಳ ವಿವರಗಳೊಂದಿಗೆ ಸಹಾಯಕ ನಿರ್ದೇಶಕರ ಕಚೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾಡಳಿತ ಭವನ, ಕೊಪ್ಪಳ ಇಲ್ಲಿಗೆ ಖುದ್ದಾಗಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಜುಲೈ 7 ಕೊನೆಯ ದಿನಾಂಕವಾಗಿದ್ದು, ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಿ, ಸಾಂಸ್ಕೃತಿಕ ಕಾರ್ಯಕ್ರಮಗಳ ಸದುಪಯೋಗ ಪಡೆದುಕೊಳ್ಳುವಂತೆ ಕೊಪ್ಪಳ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕರ್ಣಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮಹೊಸ ಆದಾಯ ತೆರಿಗೆ ಕಾಯ್ದೆ-2025 ಜಾಗೃತಿ ಕಾರ್ಯಕ್ರಮದಲ್ಲಿ ಹೆಚ್ಚುವರಿ ಆದಾಯ ತೆರಿಗೆ ಅಧಿಕಾರಿ ರಾಮನಾಥನ್ ಹೇಳಿಕೆ ಸುಲಭ ತೆರಿಗೆ ವ್ಯವಸ್ಥೆಯಿಂದ ದೇಶದ ಪ್ರಗತಿ ಸಾಧ್ಯದೃಷ್ಟಿಹೀನರ ಪುನರ್ವಸತಿ' ಕುರಿತು ಯುಜಿ ಡಿಪ್ಲೊಮಾ ಕೋರ್ಸ್ ಆರಂಭ