Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಲಿಪಿಕ ಸಿಬ್ಬಂದಿ ನೇಮಕಾತಿಗೆ ಮಾಜಿ ಸೈನಿಕರಿಂದ ಅರ್ಜಿ ಆಹ್ವಾನ


ಶಿವಮೊಗ್ಗ, ನವೆಂಬರ್ 21ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಈ ಕಚೇರಿಗೆ ಹೊರಗುತ್ತಿಗೆ ಆಧಾರದಲ್ಲಿ ಓರ್ವ ಮಾಜಿ ಸೈನಿಕರನ್ನು ಲಿಪಿಕ ಸಿಬ್ಬಂದಿಯಾಗಿ ಲಿಖಿತ ಪರೀಕ್ಷೆಯ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.

ನೇಮಕಾತಿಯು ಸಂಪೂರ್ಣ ತಾತ್ಕಾಲಿಕವಾಗಿದ್ದು, 60 ವರ್ಷಗಳ ವಯೋಮಿತಿ ಮೀರದ ಮಾಜಿ ಸೈನಿಕರಿಗೆ ಮೀಸಲಾಗಿರುತ್ತದೆ. ಈ ನೇಮಕಾತಿಯು ಸರ್ಕಾರದ ಖಾಯಂ ಹುದ್ದೆಗೆ ಸಮನಾಗಿರುವುದಿಲ್ಲ ಮತ್ತು ಸೇವಾ ಖಾಯಮಾತಿಗೆ ಅವಕಾಶವಿರುವುದಿಲ್ಲ. ಸೇನಾಸೇವೆಯ ನಿವೃತ್ತಿ ನಂತರ ಕೇಂದ್ರ/ರಾಜ್ಯ ಸರ್ಕಾರದ ಕಚೇರಿಗಳಲ್ಲಿ ಲಿಪಿಕ ನೌಕರರಾಗಿ ಖಾಯಂ/ಹoಗಾಮಿಯಾಗಿ ಕಾರ್ಯ ನಿರ್ವಹಿಸಿದವರಿಗೆ ಆದ್ಯತೆ ನೀಡಲಾಗುತ್ತದೆ. ಕನ್ನಡ, ಹಿಂದಿ ಮತ್ತು ಆಂಗ್ಲಭಾಷೆಗಳಲ್ಲಿ ಸಂವಹನವು (ಬರೆಯಲು, ಓದಲು ಮತ್ತು ಮಾತನಾಡಲು) ಮತ್ತು ಗಣಕ ಯಂತ್ರದಲ್ಲಿ ಕನ್ನಡ ಮತ್ತು ಇಂಗ್ಲೀಷ್ ಬೆರಳಚ್ಚು ಪ್ರಾವೀಣ್ಯತೆಯು ಅತ್ಯಗತ್ಯವಾಗಿರುತ್ತದೆ.

ಆಸಕ್ತರು ದಿನಾಂಕ 05.12.2025 ರ ಸಂಜೆ 5.00 ಗಂಟೆಯ ಒಳಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ, ಪೂರ್ಣ ಸ್ವವಿವರಗಳೊಂದಿಗೆ ತಮ್ಮ ಸ್ವಹಸ್ತಾಕ್ಷರದಲ್ಲಿ ಅರ್ಜಿಯನ್ನು ಉಪನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಇವರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ 08182220925 ಸಂಪರ್ಕಿಸಬಹುದು ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕ(ಪ್ರ) ಡಾ.ಸಿ.ಎ.ಹಿರೇಮಠ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ