Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಅಪರಾಧ ಪ್ರಕರಣಗಳಲ್ಲಿ ನ್ಯಾಯಾಲಯದಿಂದ ವಿಲೇವಾರಿಗೊಂಡಂತಹ ವಾಹನಗಳ ಹರಾಜು

ಧಾರವಾಡ ) ಜು.11: ಧಾರವಾಡ ಜಿಲ್ಲೆಯ ನವಲಗುಂದ ಪೊಲೀಸ್ ಠಾಣೆಗೆ ಸಂಬಂಧಿಸಿದಂತೆ 14 ಅಪರಾಧ ಪ್ರಕರಣಗಳಲ್ಲಿ ನ್ಯಾಯಾಲಯದಿಂದ ವಿಲೇವಾರಿಗೊಂಡಂತಹ 13 ದ್ವೀಚಕ್ರ ವಾಹನಗಳು, 1 ಆಟೋ ರಿಕ್ಷಾ ಮತ್ತು 1 ನಾಲ್ಕು ಚಕ್ರದ ಟಾಟಾ ಇಂಡಿಕಾ ವಾಹನಗಳನ್ನು ನ್ಯಾಯಾಲಯದಿಂದ ಹರಾಜು ಪ್ರಕ್ರಿಯೆಗೆ ಆದೇಶವಾಗಿರುತ್ತದೆ.
ಉಪ ಸಾರಿಗೆ ಆಯುಕ್ತರು ಮತ್ತು ಹಿರಿಯ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಛೇರಿ ಆದೇಶದಂತೆ ವಾಹನಗಳ ದರ ನಿಗದಿ ಪಡಿಸಿದ್ದು, ಮತ್ತು ವಾರಸುದಾರರಿಗೆ ಕಾಲಾವಕಾಶ ನೀಡಿ ವಿಲೇವಾರಿ ಮಾಡಲು ಸೂಚಿಸಿದೆ.
ಸದರಿ ವಾಹನಗಳ ಹರಾಜು ಪ್ರಕ್ರಿಯೆಯನ್ನು ಜುಲೈ 14, 2026 ರಂದು ನವಲಗುಂದ ಪೊಲೀಸ್ ಠಾಣೆಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಆಸಕ್ತರು ನವಲಗುಂದ ಪೊಲೀಸ್ ಠಾಣೆಗೆ ಭೇಟಿ ನೀಡಬಹುದು ಎಂದು ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮದ್ಯಮುಕ್ತ ಗ್ರಾಮಗಳಿಂದ ಮಾತ್ರ ಸಮಾಜದ ಉದ್ಧಾರ ಸಾಧ್ಯ: ಶ್ರೀ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸೂಕ್ತ ಪ್ರಾತಿನಿಧ್ಯ ಅಗತ್ಯಪ್ರತಿಭಾವಂತ ವಿದ್ಯಾರ್ಥಿನಿಗೆ ವಿಶ್ವಸಿರಿ ಸಹಕಾರಿಯಿಂದ ಶೈಕ್ಷಣಿಕ ನೆರವುಪ್ರತಿಭಾವಂತ ವಿದ್ಯಾರ್ಥಿನಿಗೆ ವಿಶ್ವಸಿರಿ ಸಹಕಾರಿಯಿಂದ ಶೈಕ್ಷಣಿಕ ನೆರವುಬಳ್ಳಾರಿ: ಸಚಿವ ಬಿ. ನಾಗೇಂದ್ರ ಅವರಿಂದ ಗಾಂಧೀಜಿ ಪ್ರತಿಮೆಗೆ ನಮನ, 150 ಅಡಿ ಎತ್ತರದ ಧ್ವಜಾರೋಹಣವಿಠ್ಲಾಪುರದಲ್ಲಿ  'ಜಾನಪದ ಚಿತ್ತ ಕಾಲೇಜಿನತ್ತ' ಕಾರ್ಯಕ್ರಮ ಯಶಸ್ವಿ: ಜಾನಪದ ವಿದ್ಯಾರ್ಥಿಗಳಿಗೆ ಭಾಷಾ ಜ್ಞಾನವನ್ನು ಸುಲಭವಾಗಿ ಪರಿಚಯಿಸುತ್ತದೆ ಸಿ.ಮಂಜುನಾಥಮುನಿರಾಬಾದ್: ಆ. 17ರಂದು ವಿದ್ಯುತ್ ಗ್ರಾಹಕರ ಸಂವಾದ ಸಭೆ ----ವಿಶೇಷ ಚೇತನ ಮಕ್ಕಳ ಚಿಕಿತ್ಸೆಗೆ ಫಿಜಿಯೋಥೆರಪಿಸ್ಟ್, ಮಹಿಳಾ ಸಹಾಯಕಿಯರ ತಾತ್ಕಾಲಿಕ ನೇಮಕ: ಅರ್ಜಿ ಆಹ್ವಾನ ----ಕೊಪ್ಪಳ: ಜಪ್ತಿ ಮಾಡಲಾದ 349.10 ಕ್ವಿಂಟಾಲ್ ಅಕ್ಕಿ ಬಹಿರಂಗ ಹರಾಜು ಆಗಸ್ಟ್ 25ಕ್ಕೆ ----ಕುಟುಂಬದಲ್ಲಿ ಮಹಿಳೆಯರ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಿ: ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ. ಹನುಮಂತಪ್ಪ ಕರೆ