Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಅಪರಾಧ ಪ್ರಕರಣಗಳಲ್ಲಿ ನ್ಯಾಯಾಲಯದಿಂದ ವಿಲೇವಾರಿಗೊಂಡಂತಹ ವಾಹನಗಳ ಹರಾಜು

ಧಾರವಾಡ ) ಜು.11: ಧಾರವಾಡ ಜಿಲ್ಲೆಯ ನವಲಗುಂದ ಪೊಲೀಸ್ ಠಾಣೆಗೆ ಸಂಬಂಧಿಸಿದಂತೆ 14 ಅಪರಾಧ ಪ್ರಕರಣಗಳಲ್ಲಿ ನ್ಯಾಯಾಲಯದಿಂದ ವಿಲೇವಾರಿಗೊಂಡಂತಹ 13 ದ್ವೀಚಕ್ರ ವಾಹನಗಳು, 1 ಆಟೋ ರಿಕ್ಷಾ ಮತ್ತು 1 ನಾಲ್ಕು ಚಕ್ರದ ಟಾಟಾ ಇಂಡಿಕಾ ವಾಹನಗಳನ್ನು ನ್ಯಾಯಾಲಯದಿಂದ ಹರಾಜು ಪ್ರಕ್ರಿಯೆಗೆ ಆದೇಶವಾಗಿರುತ್ತದೆ.
ಉಪ ಸಾರಿಗೆ ಆಯುಕ್ತರು ಮತ್ತು ಹಿರಿಯ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಛೇರಿ ಆದೇಶದಂತೆ ವಾಹನಗಳ ದರ ನಿಗದಿ ಪಡಿಸಿದ್ದು, ಮತ್ತು ವಾರಸುದಾರರಿಗೆ ಕಾಲಾವಕಾಶ ನೀಡಿ ವಿಲೇವಾರಿ ಮಾಡಲು ಸೂಚಿಸಿದೆ.
ಸದರಿ ವಾಹನಗಳ ಹರಾಜು ಪ್ರಕ್ರಿಯೆಯನ್ನು ಜುಲೈ 14, 2026 ರಂದು ನವಲಗುಂದ ಪೊಲೀಸ್ ಠಾಣೆಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಆಸಕ್ತರು ನವಲಗುಂದ ಪೊಲೀಸ್ ಠಾಣೆಗೆ ಭೇಟಿ ನೀಡಬಹುದು ಎಂದು ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಪರಾಧ ಪ್ರಕರಣಗಳಲ್ಲಿ ನ್ಯಾಯಾಲಯದಿಂದ ವಿಲೇವಾರಿಗೊಂಡಂತಹ ವಾಹನಗಳ ಹರಾಜುಕ್ಷಯಮುಕ್ತ ಬಳ್ಳಾರಿ ಜಿಲ್ಲೆಯನ್ನಾಗಿಸಲು ಸಾರ್ವಜನಿಕರು ಕೈಜೋಡಿಸಿಬಳ್ಳಾರಿ: ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸಭೆ ಮೃತರಿಗೆ ಗೃಹಲಕ್ಷಿö್ಮ ಹಣ ಜಮೆ; ಫಲಾನುಭವಿಗಳ ಮರು ಪರಿಶೀಲನೆಗೆ ಅಧ್ಯಕ್ಷ ಕೆ.ಇ. ಚಿದಾನಂದಪ್ಪ ತಾಕೀತುಜಿಟಿಟಿಸಿ-ಉಚಿತ ಕೌಶಲ್ಯಾಭಿವೃದ್ದಿ ತರಬೇತಿಗೆ ಅರ್ಜಿ ಆಹ್ವಾನಎಸ್‌ಐಆರ್: ಕೊಪ್ಪಳ ವಿಧಾನಸಭಾ ಕ್ಷೇತ್ರದಲ್ಲಿ 2,63,569 ಗಣತಿ ನಮೂನೆ ವಿತರಣೆಬೆಳಗಾವಿ ವಿಭಾಗ ಮಟ್ಟದ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ಕುಡಿಯುವ‌ ನೀರಿಗಾಗಿ ಗ್ರಾಮೀಣ ಪ್ರದೆಶದ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 1 ಕೋಟಿ ರೂಪಾಯಿ ಅನುದಾನ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಘೋಷಣೆಕೊಪ್ಪಳ ಮತ್ತು ರಾಯಚೂರು ಜಿಲ್ಲೆಯ ಕೆರೆಗಳನ್ನು ತುಂಬಿಸಲು ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆಗೆ ನೀರು ಹರಿಸಲು ನಿರ್ಧಾರಬೆಂಗಳೂರಿನಲ್ಲಿ ಜುಲೈ 11 ರಂದು ಸರ್ಕಾರಿ ನೌಕರರ ಅಭಿನಂದನಾ ಸಮಾರಂಭ ಹಾಗೂ ಹಕ್ಕೊತ್ತಾಯ ಕಾರ್ಯಕ್ರಮ: ಬಳ್ಳಾರಿಯಿಂದ 500ಕ್ಕೂ ಹೆಚ್ಚು ನೌಕರರು ಭಾಗಿಸೌರ, ಪವನ, ಟ್ರಾನ್ಸಮಿಷನ್‌ಯೋಜನೆಗೆ ಸಂಬಂಧಿಸಿದಂತೆ ರೈತರ, ಭೂಮಾಲೀಕರ ದೂರುಗಳ ಶೀಘ್ರ ಪರಿಹಾರಕ್ಕಾಗಿ ಸಮಿತಿ ರಚಿಸಿ ಕೊಪ್ಪಳ ಜಿಲ್ಲಾಧಿಕಾರಿಗಳಿಂದ ಆದೇಶವಿಜ್ಞಾನ ವನಕ್ಕೆ ಭೇಟಿ ನೀಡಿದ ಸಚಿವ ಈಶ್ವರ ಖಂಡ್ರೆ