Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಭದ್ರಾ ಎಡದಂಡೆ ನಾಲೆಗೆ ಹೊಸ ಗೇಟ್ ಆಳವಡಿಕೆ: ಮುಂಗಾರು ಹಂಗಾಮಿನ ನೀರು ವ್ಯತ್ಯಯ


ಶಿವಮೊಗ್ಗ, ಜೂನ್.17;  : ಭದ್ರಾ ಜಲಾಶಯದ ಎಡದಂಡೆ ನಾಲೆಗೆ ಹೊಸ ಗೇಟು ಅಳವಡಿಸಬೇಕಾಗಿದ್ದು, ಕಾರ್ಯಪಾಲಕ ಇಂಜಿನಿಯರ್, ಭದ್ರಾವತಿ ಇವರ ವರದಿಯಂತೆ ಅಂದಾಜು ಒಂದೂವರೆ ತಿಂಗಳು ಕಾಲಾವಕಾಶ ಬೇಕಾಗಿದ್ದು, 2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಎಡದಂಡೆ ನಾಲೆಗೆ ನೀರು ಹರಿಸಲು ಸಾಧ್ಯವಾಗುವುದಿಲ್ಲ.

ಭದ್ರಾ ಜಲಾಶಯದ ಎಡದಂಡೆ ನಾಲೆಯ ವ್ಯಾಪ್ತಿಗೆ ಒಳಪಡುವ ಅಚ್ಚುಕಟ್ಟುದಾರರು ಎಡದಂಡೆ ನಾಲೆಯ ನೀರನ್ನು ಅವಲಂಬಿಸಿ ಭತ್ತ ಅಥವಾ ಇನ್ಯಾವುದೇ ಹೆಚ್ಚು ನೀರು ಅವಲಂಬಿತ ಬೆಳೆಗಳನ್ನು ಬೆಳೆಯಬಾರದು. ಒಂದು ವೇಳೆ ಬೆಳೆಗಳನ್ನು ಬೆಳೆದು ನಾಲೆಯಿಂದ ನೀರು ಸಿಗದೇ ಬೆಳೆ ನಷ್ಟವಾದಲ್ಲಿ ನೀರಾವರಿ ಇಲಾಖೆಯು ಯಾವುದೇ ರೀತಿಯಲ್ಲಿಯೂ ಜವಾವಾಬ್ದಾರಿಯಾಗುವುದಿಲ್ಲ ಎಂದು ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲ ತಿಳಿರುತ್ತಾರೆ.

ಭದ್ರಾ ಜಲಾಶಯದ ಎಡದಂಡೆ ನಾಲೆಯ ವ್ಯಾಪ್ತಿಗೆ ಒಳಪಡುವ ಅಚ್ಚುಕಟ್ಟು ಭಾಗದ ಎಲ್ಲಾ ರೈತ ಬಾಂಧವರು ಇಲಾಖೆಯೊಂದಿಗೆ ಸಹಕರಿಸಬೇಕಾಗಿ ಕೋರಲಾಗಿದೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ