Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

*ಕರ್ನಾಟಕ ಮಾಧ್ಯಮ ಅಕಾಡೆಮಿಯಲ್ಲಿ ರಿಯಾಯಿತಿ ದರದಲ್ಲಿ ಪುಸ್ತಕ ಲಭ್ಯ*



ಬೆಂಗಳೂರು, ಜೂನ್‌ 10-

ಪತ್ರಿಕೋದ್ಯಮಕ್ಕೆ ಹಾಗೂ ಮಾಧ್ಯಮ ಜಗತ್ತಿಗೆ ಸಂಬಂಧಿಸಿದ 40 ಕ್ಕೂ ಹೆಚ್ಚು ಪುಸ್ತಕಗಳು ಕರ್ನಾಟಕ ಮಾಧ್ಯಮ ಅಕಾಡೆಮಿಯಲ್ಲಿ ರಿಯಾಯಿತಿ ದರದಲ್ಲಿ ಮಾರಾಟಕ್ಕೆ ಲಭ್ಯವಿದ್ದು, ಆಸಕ್ತರು, ವಿಶೇಷವಾಗಿ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳುವಂತೆ ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷೆ ಆಯೇಶಾ ಖಾನಂ ಅವರು ತಿಳಿಸಿದ್ದಾರೆ.



ಕರ್ನಾಟಕ ಮಾಧ್ಯಮ ಅಕಾಡೆಮಿಯು ಕೆಲವು ದಶಕಗಳಿಂದ ಹಲವಾರು ಪುಸ್ತಕಗಳನ್ನು ಪ್ರಕಟಿಸಿದ್ದು, ಮಾರಾಟಕ್ಕೆ ಲಭ್ಯವಿವೆ. ಹಿರಿಯ ಪತ್ರಕರ್ತರು, ಪರಿಣತರು ಬರೆದಿರುವ ಈ ಪುಸ್ತಕಗಳು ಯುವ ಪತ್ರಕರ್ತರು ಹಾಗೂ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಅತ್ಯಂತ ಉಪಯುಕ್ತವಾಗಿವೆ. ಈ ಪುಸ್ತಕಗಳ ಮೇಲೆ ಶೇ. 20 ರ ವರೆಗೆ ರಿಯಾಯಿತಿಯೂ ನೀಡಲಾಗುತ್ತಿದೆ.



ಆಸಕ್ತರು ಪುಸ್ತಕಗಳ ಕುರಿತ ಮಾಹಿತಿಯನ್ನು X, instagram ಮತ್ತು ಫೇಸ್ಬುಕ್ ಗಳಲ್ಲಿನ ಅಕಾಡೆಮಿಯ ಖಾತೆ @karmediaacademy/ Karnataka Media Academy ಗಳಲ್ಲಿ ಪಡೆಯಬಹುದಾಗಿದೆ. ಆಸಕ್ತರು, ಪತ್ರಿಕೋದ್ಯಮ ಬೋಧಿಸುವ ಕಾಲೇಜು ಹಾಗೂ ವಿಶ್ವವಿದ್ಯಾಲಯಗಳ ಗ್ರಂಥಾಲಯಗಳಿಗೆ ಸಗಟು ಖರೀದಿ ಮಾಡಲು ಬಯಸುವವರು ಅಕಾಡೆಮಿಯ ಕಚೇರಿಯನ್ನು ದೂರವಾಣಿ ಸಂಖ್ಯೆ 080 22860264 ನಲ್ಲಿ ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ