Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕನ್ನಡ ಮತ್ತು ಸಂಸ್ಕøತಿ ಇಲಾಖೆ ಕುವೆಂಪು ಭಾಷಾ ಭಾರತಿ ಪ್ರಾಧಿಕಾರದಿಂದ ಪ್ರಕಟಿಸಿರುವ ಪುಸ್ತಕಗಳು ಮಾರಾಟ


ಧಾರವಾಡ ಮಾ.28:* ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಕುವೆಂಪು ಭಾಷಾ ಭಾರತಿ ಪ್ರಾಧಿಕಾರದಿಂದ ಪ್ರಕಟಿಸಿರುವ ಪುಸ್ತಕಗಳು ಮಾರಾಟಕ್ಕೆ ಲಭ್ಯ ಇವೆ.



ಡಾ. ಬಿ.ಆರ್.ಅಂಬೇಡ್ಕರ್ ಬರಹಗಳು ಮತ್ತು ಭಾಷಣಗಳು ಸಂಪುಟ-1 ರಿಂದ ಸಂಪುಟ-22 ರವರೆಗಿನ ಸಂಪುಟಗಳು, ಸಂತಕವಿ ಕನಕದಾಸ ಅಧ್ಯಯನ ಮತ್ತು ಸಂಶೋಧನಾ ಕೇಂದ್ರ ಅವರು ಪ್ರಕಟಿಸಿರುವ ತತ್ವಪದಗಳ ಸಂಪುಟಗಳು, ಕನ್ನಡ ಪುಸ್ತಕ ಪ್ರಾಧಿಕಾರದಿಂದ ಪ್ರಕಟಿಸಿರುವ ಸಿದ್ದಾಂತ ಶಿಖಾಮಣಿ ಭಗವದ್ಗೀತಾ ಸಮನ್ವಯ, ಅ.ನ.ಕೃಷ್ಣರಾಯರ ಸಾಹಿತ್ಯ ಶ್ರೇಣಿ ಸಂಪುಟ-9 ರಿಂದ 13 ರವರೆಗೆ, ಡಾ.ಚಂದ್ರಶೇಖರ ಕಂಬಾರರ ಸಮಗ್ರ ಸಾಹಿತ್ಯ ಸಂಪುಟ-3 ರಿಂದ 8 ರವರೆಗೆ, ಕೋ. ಚೆನ್ನಬಸಪ್ಪ ಸಮಗ್ರ ಸಾಹಿತ್ಯ ಸಂಪುಟ-3 ರಿಂದ 6 ರವರೆಗೆ, ಗೌರೀಶ ಕಾಯ್ಕಿಣಿ ಸಾಹಿತ್ಯ ಸಂಚಯ ಸಂಪುಟ-1 ರಿಂದ 3 ರವರೆಗೆ, ವಿ.ಜಿ.ಭಟ್ಟರ ಸಮಗ್ರ ಸಾಹಿತ್ಯ ಸಂಪುಟ-1 ರಿಂದ 3 ರವರೆಗಿನ ಪುಸ್ತಕಗಳು ಮಾರಾಟಕ್ಕೆ ಲಭ್ಯ ಇವೆ.



ಆಸಕ್ತರು, ಸಹಾಯಕ ನಿರ್ದೇಶಕರ ಕಚೇರಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಕಾಲೇಜು ರಸ್ತೆ, ಧಾರವಾಡ ಇಲ್ಲಿ ಕಚೇರಿ ವೇಳೆಯಲ್ಲಿ ಪುಸ್ತಕಗಳನ್ನು ಖರೀದಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 0836-2442909 ಗೆ ಸಂಪರ್ಕಿಸಬಹುದು ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುನಿರಾಬಾದ್: ಆ. 17ರಂದು ವಿದ್ಯುತ್ ಗ್ರಾಹಕರ ಸಂವಾದ ಸಭೆ ----ವಿಶೇಷ ಚೇತನ ಮಕ್ಕಳ ಚಿಕಿತ್ಸೆಗೆ ಫಿಜಿಯೋಥೆರಪಿಸ್ಟ್, ಮಹಿಳಾ ಸಹಾಯಕಿಯರ ತಾತ್ಕಾಲಿಕ ನೇಮಕ: ಅರ್ಜಿ ಆಹ್ವಾನ ----ಕೊಪ್ಪಳ: ಜಪ್ತಿ ಮಾಡಲಾದ 349.10 ಕ್ವಿಂಟಾಲ್ ಅಕ್ಕಿ ಬಹಿರಂಗ ಹರಾಜು ಆಗಸ್ಟ್ 25ಕ್ಕೆ ----ಕುಟುಂಬದಲ್ಲಿ ಮಹಿಳೆಯರ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಿ: ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ. ಹನುಮಂತಪ್ಪ ಕರೆತೋಟಗಾರಿಕೆ ಇಲಾಖೆಯಿಂದ ವಿವಿಧ ಹಣ್ಣಿನ ಸಸಿ, ಕಸಿ ಗಿಡಗಳ ಮಾರಾಟಆಗಸ್ಟ್ 20 ರಂದು ಡಿ. ದೇವರಾಜ ಅರಸು ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತದಿಂದ ಸಿದ್ಧತೆ: ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣಹಿಂದುಳಿದ ವರ್ಗಗಳ ಸಮಾಜದ ಮಹನೀಯರ ಜಯಂತಿಗಳಿಗೆ ರೂ.50 ಸಾವಿರ ಅನುದಾನ: ಮೇಯರ್ ಪಿ.ಗಾದೆಪ್ಪಕೊಪ್ಪಳದಲ್ಲಿ ಮೂರು ದಿನಗಳ ಸಾಮರ್ಥ್ಯಾಭಿವೃದ್ಧಿ ಕಾರ್ಯಕ್ರಮಕ್ಕೆ ಚಾಲನೆ -- ಮಕ್ಕಳ ರಕ್ಷಣೆಯಲ್ಲಿ ಬೆಂಬಲ ವ್ಯಕ್ತಿಗಳ ಪಾತ್ರ ಮಹತ್ವದ್ದು: ನ್ಯಾ. ಮಧು ಎನ್.ಆರ್. ----ಭಾರತ್ ಜೋಡೋ ಯುವ ಸಂಘಗಳ ನೋಂದಣಿಗೆ ಅರ್ಜಿ ಆಹ್ವಾನಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣ