Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವೃತ್ತಿ ಶಿಕ್ಷಣ ಮಾರ್ಗದರ್ಶನ ಸರಣಿ ಕಾರ್ಯಕ್ರಮ


ಶಿವಮೊಗ್ಗ, ಜೂನ್ 28, ಎಸ್.ಎಸ್.ಎಲ್.ಸಿ, ಪಿ.ಯು.ಸಿ ಮುಗಿಸಿದ ವಿದ್ಯಾರ್ಥಿಗಳಿಗೆ ಮುಂದೆ ಯಾವ ಕೋರ್ಸ್ ಆಯ್ಕೆ ಮಾಡಿಕೊಂಡರೆ ಒಳ್ಳೆಯ ಭವಿಷ್ಯವಿದೆ, ಯಾವ ಕೋರ್ಸ್ ಆಯ್ಕೆ ಮಾಡಿಕೊಂಡರೆ ಯಾವರೀತಿಯ ಉದ್ಯೋಗಕ್ಕೆ ಹೋಗಬಹುದು, ಪೆಷಕರು, ವಿದ್ಯಾರ್ಥಿಗಳಿಗೆ ಹೇಗೆ ಮಾರ್ಗದರ್ಶನ ನೀಡಬಹುದು ಮುಂತಾದ ವಿಷಯಗಳನ್ನು ಒಳಗೊಂಡ ವಿಶೇಷ ಕಾರ್ಯಕ್ರಮ ಸರಣಿ “ವೃತ್ತಿಶಿಕ್ಷಣ ಮಾರ್ಗದರ್ಶನ” ಆಕಾಶವಾಣಿ ಭದ್ರಾವತಿ ಕೇಂದ್ರದಿಂದ ಜೂನ್ 28 ರಿಂದ ಪ್ರತಿ ಶುಕ್ರವಾರ ಬೆಳಿಗ್ಗೆ 9.05ರಿಂದ 9.20ರವರೆಗೆ ಪ್ರಸಾರವಾಗಲಿದೆ.



ಪಿ.ಇ.ಎಸ್ ಸಮೂಹ ಶಿಕ್ಷಣ ಸಂಸ್ಥೆ ಶಿವಮೊಗ್ಗ ಸಹಯೋಗದಲ್ಲಿ ಪ್ರಸಾರವಾಗುವ ಈ ಸರಣಿಗೆ ಶಿವಮೊಗ್ಗ ಸಂಸದರು ಹಾಗೂ ಪಿ.ಇ.ಎಸ್ ಸಮೂಹ ಸಂಸ್ಥೆಯ ಕಾರ್ಯದರ್ಶಿಗಳಾದ ಬಿ.ವೈ.ರಾಘವೇಂದ್ರ ಅವರಿಂದ ಚಾಲನೆ ಸಿಗಲಿದೆ. ಪಿ.ಇ.ಎಸ್ ಸಮೂಹ ಶಿಕ್ಷಣ ಸಂಸ್ಥೆಯ ಕೆರಿಯರ್ ಗೈಡೆನ್ಸ್ ಸೆಲ್ನ ಪರಿಣಿತರು, ಪ್ರಾಂಶುಪಾಲರು ಹಾಗೂ ಪ್ರತಿ ವಿಭಾಗದ ಮುಖ್ಯಸ್ಥರು ಮಾಹಿತಿ ನೀಡುವ ಈ ಸರಣಿ, ಆಕಾಶವಾಣಿ ಭದ್ರಾವತಿ ಅಮೃತ ಮಹೋತ್ಸವ ವರ್ಷಾಚರಣೆಯ ಸಂದರ್ಭದಲ್ಲಿ ವರ್ಷಪೂರ್ತಿ ಪ್ರಸಾರವಾಗಲಿದೆ (52 ಕಾರ್ಯಕ್ರಮ) ಎಂದು ಕಾರ್ಯಕ್ರಮ ಮುಖ್ಯಸ್ಥರಾದ ಎಸ್.ಅರ್.ಭಟ್ ತಿಳಿಸಿದ್ದಾರೆ.

ಈ ಕಾರ್ಯಕ್ರಮವನ್ನು FM 103.5 ಹಾಗೂ MW 675 khz ನಲ್ಲಿ ಕೇಳುವದರೊಟ್ಟಿಗೆ ಜಗತ್ತಿನಾದ್ಯಂತAkashavani Bhadravathi live streaming ಮತ್ತು prasarbharati news on air app ನಲ್ಲಿ ಪ್ರಸಾರ ಸಮಯದಲ್ಲಿ ಕೇಳಬಹುದು ಹಾಗೂAkashavani Bhadravathi YouTube ನಲ್ಲಿ ಪ್ರಸಾರ ನಂತರವೂ ಕೇಳಬಹುದು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ