Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬಾಲ್ಯ ವಿವಾಹ ನಿಷೇಧ ಕಾಯ್ದೆ ಅಡಿ ನಿಶ್ಚಿತಾರ್ಥವೂ ಅಪರಾಧ



ಚಿತ್ರದುರ್ಗ.ಜುಲೈ.10:

ಬಾಲ್ಯ ವಿವಾಹ ನಿಷೇದ ಕಾಯ್ದೆಯಡಿ ಅಪ್ರಾಪ್ತ ಮಕ್ಕಳ ಬಾಲ್ಯ ವಿವಾಹ ಮಾತ್ರವಲ್ಲದೇ, ನಿಶ್ಚಿತಾರ್ಥವನ್ನೂ ಸಹ ಅಪರಾಧ ಎಂದು ಪರಿಗಣಿಸಲಾಗುತ್ತದೆ ಎಂದು ಸಹಾಯಕ ಶಿಶು ಅಭಿವೃದ್ಧಿ ಯೋಜನೆ ಅಧಿಕಾರಿ ಮಂಜುಳಾ.ವಿ ಹೇಳಿದರು.

ಚಿತ್ರದುರ್ಗ ತಾಲ್ಲೂಕಿನ ಜೆಜೆಹಟ್ಟಿ ಅಂಗನವಾಡಿ ಕೇಂದ್ರ ಹಾಗೂ ಮಲ್ಲನಕಟ್ಟೆಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಶಿಶು ಅಭಿವೃದ್ಧಿ ಯೋಜನೆ ಕಚೇರಿ ವತಿಯಿಂದ ಆಯೋಜಿಸಲಾದ ಬಾಲ್ಯ ವಿವಾಹ ನಿಷೇಧ ಕಾಯ್ದೆ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಹೆಣ್ಣು ಮಕ್ಕಳಿಗೆ 18 ವರ್ಷ, ಗಂಡು ಮಕ್ಕಳಿಗೆ 21 ವರ್ಷ ತುಂಬುವರೆಗೂ ಯಾರು ಕೂಡ ವಿವಾಹ ಮಾಡಬಾರದು. ಒಂದು ವೇಳೆ ಬಾಲ್ಯ ವಿವಾಹ ಮಾಡಿದರೆ ಶಿಕ್ಷೆಗೆ ಗುರಿಯಾಗಬೇಕಾಗಿರುತ್ತದೆ ಎಂದು ತಿಳಿಸಿದರು.

ಜಾಗೃತಿ ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಮಾರಾಟ, ಗೊಲ್ಲರಹಟ್ಟಿಗಳಲ್ಲಿ ಆಚರಿಸುವ ಮೌಡ್ಯ ಪದ್ಧತಿಯ ಆಚರಣೆ, ಬಾಲ್ಯ ವಿವಾಹದಿಂದ ಆಗುವ ಆರೋಗ್ಯದ ಸಮಸ್ಯೆಗಳನ್ನು ಕುರಿತು ಜಾಗೃತಿ ಮಾಡಿಸಲಾಯಿತು.

ಪೊಲೀಸ್ ಕಾನ್ಸಟೇಬಲ್ ಭಾಗ್ಯ, ಎನ್‌ಜಿಓ ಸಂಸ್ಥಯ ಹರ್ಷ, ಜೆಂಡರ್ ಸ್ಪೆಶಲಿಸ್ಟ್ ಗೀತಾ, ಸೇರಿದಂತೆ ಶಾಲಾ ಮುಖ್ಯೋಪಾಧ್ಯಾಯರು, ಎ.ಎನ್.ಎಂ, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆ ಉಪಸ್ಥಿರಿದ್ದರು

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ