Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಿಪೆಟ್ ಮೈಸೂರು ಉದ್ಯೋಗಾದಾರಿತ ಡಿಪ್ಲೋಮಾ ಕೋರ್ಸ್ ಪ್ರವೇಶಾತಿ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ





ಬಳ್ಳಾರಿ,ಆ.05

ಮೈಸೂರಿನಲ್ಲಿರುವ ಕೇಂದ್ರೀಯ ಪೆಟ್ರೋಕೆಮಿಕಲ್ಸ್ ಇಂಜಿನಿಯರಿAಗ್ ಮತ್ತು ತಂತ್ರಜ್ಞಾನ ಸಂಸ್ಥೆ (ಸಿಪೆಟ್) ಕೌಶಲ್ಯ ಮತ್ತು ತಾಂತ್ರಿಕ ತರಬೇತಿ ಕೇಂದ್ರದಲ್ಲಿ ಪ್ರವೇಶಾತಿ ಪಡೆಯಲು ಈಗಾಗಲೇ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಯ ಅವಧಿಯನ್ನು ಆಗಸ್ಟ್ 14 ರ ವರೆಗೆ ವಿಸ್ತರಿಸಲಾಗಿದೆ.

*ಕೋರ್ಸ್:*

ಡಿಪ್ಲೋಮಾ ಇನ್ ಪ್ಲಾಸ್ಟಿಕ್ಸ್ ಟೆಕ್ನಾಲಜಿ – 3 ವರ್ಷ, ಡಿಪ್ಲೋಮಾ ಇನ್ ಪ್ಲಾಸ್ಟಿಕ್ಸ್ ಮೌಲ್ಡ್ ಟೆಕ್ನಾಲಜಿ– 3 ವರ್ಷ ಕೋರ್ಸ್.

ಸಿಪೆಟ್ ಸಂಸ್ಥೆಯು ಭಾರತ ಸರ್ಕಾರದ ರಸಾಯನ ಪೆಟ್ರೋರಸಾಯನ ಮತ್ತು ರಸಗೊಬ್ಬರ ಸಚಿವಾಲಯದ ಸ್ವಾಯತ್ತ ಸಂಸ್ಥೆಯಾಗಿದ್ದು, ಸಿಪೆಟ್ ಕರ್ನಾಟಕದ ವಿದ್ಯಾರ್ಥಿಗಳು ಪಾಲಿಮರ್, ಪೆಟ್ರೋಕೆಮಿಕಲ್ಸ್, ಪ್ಲಾಸ್ಟಿಕ್ಸ್ ಸಂಬAಧಿತ ಕೈಗಾರಿಕಾ ವಲಯಕ್ಕೆ ಬೇಕಾದ ಮಾನವ ಸಂಪನ್ಮೂಲದ ಬೇಡಿಕೆಗಾಗಿ ಜಾಗತಿಕವಾಗಿ ಗುರುತಿಸಲ್ಪಟ್ಟಿದ್ದಾರೆ. ಈ ವೃತ್ತಿಪರ ಡಿಪ್ಲೋಮಾ ದ ಕೊನೆಯ ಸೆಮಿಸ್ಟರ್ ನಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಗೂ ಕ್ಯಾಂಪಸ್ ಆಯ್ಕೆಯ ಮೂಲಕ ಉದ್ಯೋಗ ದೊರಕಿಸಿಕೊಡಲಾಗುತ್ತದೆ.

ಮಾಹಿತಿಗಾಗಿ ಆನ್‌ಲೈನ್ ವೆಬ್‌ಸೈಟ್ www.cipet.gov.in ಅಥವಾ ದೂ.0821-2510618, ಮೊ.9480253024, 9791431827 ಗೆ ಸಂಪರ್ಕಿಸಬಹುದು ಎಂದು ಸಿಪೆಟ್ ಸಂಸ್ಥೆಯ ಪ್ರಧಾನ ನಿರ್ದೇಶಕ ಹಾಗೂ ಮುಖ್ಯಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ: ಸಚಿವ ಬಿ. ನಾಗೇಂದ್ರ ಅವರಿಂದ ಗಾಂಧೀಜಿ ಪ್ರತಿಮೆಗೆ ನಮನ, 150 ಅಡಿ ಎತ್ತರದ ಧ್ವಜಾರೋಹಣವಿಠ್ಲಾಪುರದಲ್ಲಿ  'ಜಾನಪದ ಚಿತ್ತ ಕಾಲೇಜಿನತ್ತ' ಕಾರ್ಯಕ್ರಮ ಯಶಸ್ವಿ: ಜಾನಪದ ವಿದ್ಯಾರ್ಥಿಗಳಿಗೆ ಭಾಷಾ ಜ್ಞಾನವನ್ನು ಸುಲಭವಾಗಿ ಪರಿಚಯಿಸುತ್ತದೆ ಸಿ.ಮಂಜುನಾಥಮುನಿರಾಬಾದ್: ಆ. 17ರಂದು ವಿದ್ಯುತ್ ಗ್ರಾಹಕರ ಸಂವಾದ ಸಭೆ ----ವಿಶೇಷ ಚೇತನ ಮಕ್ಕಳ ಚಿಕಿತ್ಸೆಗೆ ಫಿಜಿಯೋಥೆರಪಿಸ್ಟ್, ಮಹಿಳಾ ಸಹಾಯಕಿಯರ ತಾತ್ಕಾಲಿಕ ನೇಮಕ: ಅರ್ಜಿ ಆಹ್ವಾನ ----ಕೊಪ್ಪಳ: ಜಪ್ತಿ ಮಾಡಲಾದ 349.10 ಕ್ವಿಂಟಾಲ್ ಅಕ್ಕಿ ಬಹಿರಂಗ ಹರಾಜು ಆಗಸ್ಟ್ 25ಕ್ಕೆ ----ಕುಟುಂಬದಲ್ಲಿ ಮಹಿಳೆಯರ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಿ: ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ. ಹನುಮಂತಪ್ಪ ಕರೆತೋಟಗಾರಿಕೆ ಇಲಾಖೆಯಿಂದ ವಿವಿಧ ಹಣ್ಣಿನ ಸಸಿ, ಕಸಿ ಗಿಡಗಳ ಮಾರಾಟಆಗಸ್ಟ್ 20 ರಂದು ಡಿ. ದೇವರಾಜ ಅರಸು ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತದಿಂದ ಸಿದ್ಧತೆ: ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣಹಿಂದುಳಿದ ವರ್ಗಗಳ ಸಮಾಜದ ಮಹನೀಯರ ಜಯಂತಿಗಳಿಗೆ ರೂ.50 ಸಾವಿರ ಅನುದಾನ: ಮೇಯರ್ ಪಿ.ಗಾದೆಪ್ಪಕೊಪ್ಪಳದಲ್ಲಿ ಮೂರು ದಿನಗಳ ಸಾಮರ್ಥ್ಯಾಭಿವೃದ್ಧಿ ಕಾರ್ಯಕ್ರಮಕ್ಕೆ ಚಾಲನೆ -- ಮಕ್ಕಳ ರಕ್ಷಣೆಯಲ್ಲಿ ಬೆಂಬಲ ವ್ಯಕ್ತಿಗಳ ಪಾತ್ರ ಮಹತ್ವದ್ದು: ನ್ಯಾ. ಮಧು ಎನ್.ಆರ್. ----