Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕುಡುತಿನಿಯಲ್ಲಿ ಪೌರ ಕಾರ್ಮಿಕರ ದಿನಾಚರಣೆ – 50 ಪೌರ ಕಾರ್ಮಿಕರಿಗೆ ಸನ್ಮಾನ

ಬಳ್ಳಾರಿ: ಬೇರು ಭೂಮಿ ತಂಡದ ವತಿಯಿಂದ ಮತ್ತು ಆದ್ಯ ಟ್ರಸ್ಟ್ ಸಹಯೋಗದೊಂದಿಗೆ ಕುಡುತಿನಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಪೌರ ಕಾರ್ಮಿಕರ ದಿನಾಚರಣೆ ಅಂಗವಾಗಿ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಯಿತು.ಊರಿನ ಸ್ವಚ್ಛತೆ ಪರಿಸರದ ಆರೋಗ್ಯ ಮತ್ತು ಸಾರ್ವಜನಿಕರ ಸುಖಸಮೃದ್ಧಿಗಾಗಿ ದಿನನಿತ್ಯವೂ ದುಡಿಯುತ್ತಿರುವ ಪೌರ ಕಾರ್ಮಿಕರ ಪರಿಶ್ರಮವನ್ನು ಗುರುತಿಸುವ ಹಿತದೃಷ್ಟಿಯಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತುಈ ಸಂದರ್ಭದಲ್ಲಿ ಒಟ್ಟು 50 ಪೌರ ಕಾರ್ಮಿಕರನ್ನು ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು ನೆನಪಿನ ಕಾಣಿಕೆಯಾಗಿ ಪ್ರತಿಯೊಬ್ಬರಿಗೆ ಅವರ ವೈಯಕ್ತಿಕ ಫೋಟೋ ಹಾಗೂ ಹಣ್ಣು ನೀಡಿ ಗೌರವಿಸಲಾಯಿತುಕಾರ್ಯಕ್ರಮದಲ್ಲಿ ಮಾತನಾಡಿದ ಆಯೋಜಕರು
ಪೌರ ಕಾರ್ಮಿಕರು ನಮ್ಮ ನಿಜವಾದ ಹೀರೋಗಳು ಅವರ ಶ್ರಮವಿಲ್ಲದೆ ಸ್ವಚ್ಛ ನಗರ ಆರೋಗ್ಯಕರ ಪರಿಸರ ಸಾಧ್ಯವಿಲ್ಲ ಅವರ ಸೇವಾಭಾವ ಸಮಾಜಕ್ಕೆ ಮಾದರಿಯಾಗಿದೆ ಇಂತಹ ಕಾರ್ಯಕ್ರಮಗಳ ಮೂಲಕ ಅವರ ಪರಿಶ್ರಮವನ್ನು ಗುರುತಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಹೇಳಿದರುಹಾಜರಿದ್ದ ಪಟ್ಟಣ ಪಂಚಾಯಿತಿ ಸದಸ್ಯರು ಹಾಗೂ ಗಣ್ಯರು ಪೌರ ಕಾರ್ಮಿಕರ ಸೇವಾಭಾವವನ್ನು ಶ್ಲಾಘಿಸಿ ಭವಿಷ್ಯದಲ್ಲಿಯೂ ಇಂತಹ ಸನ್ಮಾನ ಕಾರ್ಯಕ್ರಮಗಳನ್ನು ಮುಂದುವರಿಸಬೇಕೆಂದು ಅಭಿಪ್ರಾಯಪಟ್ಟರು ಈ ಕಾರ್ಯಕ್ರಮದಲ್ಲಿಬೇರು ಭೂಮಿ ತಂಡ ಆದ್ಯ ಟ್ರಸ್ಟ್ ಪದಾಧಿಕಾರಿಗಳು ಸೇರಿದಂತೆ ಇತರರು ಇದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುನಿರಾಬಾದ್: ಆ. 17ರಂದು ವಿದ್ಯುತ್ ಗ್ರಾಹಕರ ಸಂವಾದ ಸಭೆ ----ವಿಶೇಷ ಚೇತನ ಮಕ್ಕಳ ಚಿಕಿತ್ಸೆಗೆ ಫಿಜಿಯೋಥೆರಪಿಸ್ಟ್, ಮಹಿಳಾ ಸಹಾಯಕಿಯರ ತಾತ್ಕಾಲಿಕ ನೇಮಕ: ಅರ್ಜಿ ಆಹ್ವಾನ ----ಕೊಪ್ಪಳ: ಜಪ್ತಿ ಮಾಡಲಾದ 349.10 ಕ್ವಿಂಟಾಲ್ ಅಕ್ಕಿ ಬಹಿರಂಗ ಹರಾಜು ಆಗಸ್ಟ್ 25ಕ್ಕೆ ----ಕುಟುಂಬದಲ್ಲಿ ಮಹಿಳೆಯರ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಿ: ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ. ಹನುಮಂತಪ್ಪ ಕರೆತೋಟಗಾರಿಕೆ ಇಲಾಖೆಯಿಂದ ವಿವಿಧ ಹಣ್ಣಿನ ಸಸಿ, ಕಸಿ ಗಿಡಗಳ ಮಾರಾಟಆಗಸ್ಟ್ 20 ರಂದು ಡಿ. ದೇವರಾಜ ಅರಸು ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತದಿಂದ ಸಿದ್ಧತೆ: ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣಹಿಂದುಳಿದ ವರ್ಗಗಳ ಸಮಾಜದ ಮಹನೀಯರ ಜಯಂತಿಗಳಿಗೆ ರೂ.50 ಸಾವಿರ ಅನುದಾನ: ಮೇಯರ್ ಪಿ.ಗಾದೆಪ್ಪಕೊಪ್ಪಳದಲ್ಲಿ ಮೂರು ದಿನಗಳ ಸಾಮರ್ಥ್ಯಾಭಿವೃದ್ಧಿ ಕಾರ್ಯಕ್ರಮಕ್ಕೆ ಚಾಲನೆ -- ಮಕ್ಕಳ ರಕ್ಷಣೆಯಲ್ಲಿ ಬೆಂಬಲ ವ್ಯಕ್ತಿಗಳ ಪಾತ್ರ ಮಹತ್ವದ್ದು: ನ್ಯಾ. ಮಧು ಎನ್.ಆರ್. ----ಭಾರತ್ ಜೋಡೋ ಯುವ ಸಂಘಗಳ ನೋಂದಣಿಗೆ ಅರ್ಜಿ ಆಹ್ವಾನಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣ