Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕಾಂಗ್ರೆಸ್ ಮುಖಂಡ ರಾಜಾ ವಸಂತ ನಾಯಕ ದೊರೆ ಅಂತಿಮ ಯಾತ್ರೆ, ರಾಜಕೀಯ ಗಣ್ಯರಿಂದ ಸಂತಾಪ

ಮಾನ್ವಿ: ಪಟ್ಟಣದಲ್ಲಿ ಮಾಜಿ ತಾಲೂಕು ಪಂಚಾಯಿತಿ ಅಧ್ಯಕ್ಷ ಹಾಗೂ ಕಾಂಗ್ರೇಸ್ ಮುಖಂಡ ದಿ.ರಾಜಾ ವಸಂತ ನಾಯಕ ದೊರೆ ರವರ ನಿವಾಸದಲ್ಲಿ ಅಗಲಿದ ನಾಯಕನ ಅಂತಿಮ ದರ್ಶನಕ್ಕೆ ಸಾವಿರಾರು ಅಭಿಮಾನಿಗಳು ಆಗಮಿಸಿದರು. ಶಾಸಕ ಹಂಪಯ್ಯನಾಯಕ.ಚಿಕಲಪರ್ವಿ ಮಠದ ಶ್ರೀ ಸದಾಶಿವಮಹಾಸ್ವಾಮಿಗಳು,ಕಲ್ಮಠದ ಶ್ರೀವಿರೂಪಾಕ್ಷಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು, ಸಹೊದರಿ ಲಕ್ಷಿö್ಮÃ ದೇವಿನಾಯಕ ಹಾಗೂ ಸಹೋದರ ರಾಜಾ ಸುಭಾಷಚಂದ್ರನಾಯಕ, ರಾಜಾ ಇಂದ್ರಿಜೀತ್ ನಾಯಕ ರವರಿಗೆ  ಮಾಜಿ ಶಾಸಕರಾದ ರಾಜಾ ವೆಂಕಟಪ್ಪನಾಯಕ,ಬಸವನಗೌಡ ಬ್ಯಾಗವಾಟ್, ಗಂಗಧರನಾಯಕ ಮುಖಂಡರಾದ ರವಿಬೋಸರಾಜು, ಸೇರಿದಂತೆ ಇನ್ನಿತರ ಗಣ್ಯರು ಸಾಂತ್ವನ ಹೇಳಿದರು.ಸಾವಿರಾರು ಅಭಿಮಾನಿಗಳು ಅಂತಿಮ ಯಾತ್ರೆಯಲ್ಲಿ ಭಾಗವಹಿಸಿ ಸಂತಪ ಸೂಚಿಸಿದರು. 

ದಿ.ರಾಜಾ ವಸಂತ ನಾಯಕರವರು ಪರಿಸರ ಪ್ರೇಮಿಯಾಗಿದ್ದಾರು ಪ್ರತಿ ವರ್ಷ ಅವರು ಹುಟ್ಟು ಹಬ್ಬದ ಅಂಗವಾಗಿ ಸಾವಿರಾರು ಸಸಿಗಳನ್ನು ಹಂಚುವ ಮೂಲಕ ಪರಿಸರ ಕಾಳಜಿಯನ್ನು ತೋರಿದರು. ಸ್ವಲ್ಪ ದಿನಗಳ ಕಾಲದಿಂದ ಆನಾರೋಗ್ಯದಿಂದ ಬಳಲುತ್ತಿದ ಅವರು ಚಿಕಿತ್ಸೆ ಫಲಕಾರಿಯಾಗದೆ ಹೈದ್ರಾಬಾದ್ ಪಟ್ಟಣದಲ್ಲಿನ ಆಸ್ಪತ್ರೆಯಲ್ಲಿ ಗುರುವಾರ ಮೃತರಾಗಿದ್ದು ಇಂದು ಅಂತ್ಯಸAಸ್ಕರವನ್ನು ಅಪಾರ ಬಂಧುಗಳು ಹಾಗೂ ಅಭಿಮಾನಿಗಳು ,ಮುಖಂಡರ ಸಮುಖದಲ್ಲಿ ನಡೆಯಿತು.

ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪಾರ್ಥಿವ ಶಾರೀರದ ಮೆರವಣಿಗೆ ನಡೆಸಿ ಆರ್.ಜಿ.ಕ್ಯಾಂಪಿನಲ್ಲಿನ ಜಮೀನಿನಲ್ಲಿ ಅತ್ಯಂಸ0ಸ್ಕರ ನಡೆಸಲಾಯಿತು. 


ಮಾನ್ವಿ: ಪಟ್ಟಣದಲ್ಲಿ ಮಾಜಿ ತಾಲೂಕು ಪಂಚಾಯಿತಿ ಅಧ್ಯಕ್ಷ ಹಾಗೂ ಕಾಂಗ್ರೇಸ್ ಮುಖಂಡ ದಿ.ರಾಜಾ ವಸಂತ ನಾಯಕರವರ ನಿವಾಸದಲ್ಲಿ ಅಗಲಿದ ನಾಯಕನ ಅಂತಿಮ ದರ್ಶನಕ್ಕೆ ಸಾವಿರಾರು ಅಭಿಮಾನಿಗಳು ಆಗಮಿಸಿದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ