Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

'ಕಡಲೂರ ಕಣ್ಮಣಿ' ಚಿತ್ರ ಬಿಡುಗಡೆಗೆ ಸಿದ್ದ.

ರಾಮ್ ಪ್ರೊಡಕ್ಷನ್ ಅಡಿಯಲ್ಲಿ ನಿರ್ಮಾಣಗೊಂಡ ಕಡಲೂರ ಕಣ್ಮಣಿ ಕನ್ನಡ ಚಲನಚಿತ್ರವು ಬಿಡುಗಡೆಗೆ ಸಿದ್ಧವಾಗಿದೆ, ಇದರನಿರ್ಮಾಪಕರು ಕೊಳ ಶೈಲೇಶ್ ಆರ್ ಪೂಜಾರ್, ಬಸವರಾಜ್ ಗಚ್ಚಿ, ಮತ್ತು ಸಹ ನಿರ್ಮಾಪಕರಾದ ವಿನೋದ್ ರಾಮ್, ಹೊಳೆನರಸಿಪುರ್ ಮತ್ತು ಮಹೇಶ್ ಕುಮಾರ್ ಎಂ, ನಿರ್ಮಾಣದಲ್ಲಿ ಯುವ ಪ್ರತಿಭೆ ರಾಮ್ ಪ್ರಸಾದ್ ಹುಣಸೂರ, ಅವರ ನಿರ್ದೇಶನದಲ್ಲಿ' ಈ ಚಲನಚಿತ್ರ ಮೂಡಿ ಬಂದಿದೆ.
ಇನ್ನು ಈ ಚಿತ್ರದಲ್ಲಿ ಹೀರೋ ಆಗಿ ಶಿರಸಿ ಮೂಲದ ಅರ್ಜುನ್‌ ನಗರ್ಕರ್‌ ಎಂಟ್ರಿಕೊಟ್ಟಿದ್ದಾರೆ.
ನಿಶಾ ಯಾಲಿನಿ ಈ ಸಿನಿಮಾದಲ್ಲಿಅಂಜು ಎಂಬ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.ಚಿತ್ರಿಕರಣವನ್ನು ಉಡುಪಿ, ಮಂಗಳೂರು ಹೊನ್ನಾವರ, ಮಂಕಿ, ಮುರುಡೇಶ್ವರಸುತ್ತಮುತ್ತ ರಮಣೀಯ ಲೊಕೇಶನ್ ಗಳಲ್ಲಿ ಕ್ಯಾಮೆರಾಮೆನ್ ಮನೋಹರ್, ರವಿರಾಮ್ ಸುಂದರವಾಗಿಚಿತ್ರೀಕರಿಸಿದ್ದಾರೆ.ಕಡಲೂರ ಕಣ್ಮಣಿ' ಚಿತ್ರಕ್ಕೆ ನಿರ್ದೇಶಕರಾದ ರಾಮ್ಪ್ರಸಾದ್ ಅವರು ಹಲವು ವಿಭಾಗಗಳಲ್ಲಿ ಕೆಲಸ ಮಾಡಿದ್ದಾರೆ.

'ಕಡಲೂರ ಕಣ್ಮಣಿ’ ಅಂದರೆ
ವಜ್ರ ಎಂದೂ ಅರ್ಥ.
ಚಿತ್ರಕಥೆ ಯುವ ಮನಸುಗಳ ಪ್ರೀತಿ ಪ್ರೇಮದ ಮೇಲೆ ಸಾಗುತ್ತದೆ.
ಸಿಟಿಯ ಹುಡುಗ ಕಡಲ ತೀರದಹುಡುಗಿಯ ಪ್ರೇಮ ಕಥೆಯೇ ಈ ಕಡಲೂರ ಕಣ್ಮಣಿ.ಈ ಸಿನಿಮಾದ ಕೊನೆಯ ಇಪ್ಪತ್ತು ನಿಮಿಷ ಎಲ್ಲರ ಕಣ್ಣಲ್ಲೂ ನೀರು ತರಿಸುತ್ತದೆ. ಇದರ ಕಥೆ ಈಗಲೇ ಪೂರ್ತಿ ಹೇಳಲಾಗದು. ಚಿತ್ರದಲ್ಲಿ ಎಲ್ಲ ಕಲಾವಿದರು ತುಂಬಾ ಚಂದವಾಗಿ ನಟಿಸಿದ್ದಾರೆ.ಹಾಡುಗಳು ತುಂಬಾ ಚೆನ್ನಾಗಿಮೂಡಿಬಂದಿವೆ.ಸಂಕಲನದ ಜವಾಬ್ದಾರಿಯನ್ನು ಹೊತ್ತುಕೊಂಡಿದ್ದ ನಿಶಿತ್ ಪೂಜಾರಿ ತಮ್ಮ ಕೈಚಳಕ ತೋರಿಸಿದ್ದಾರೆ.ಬಂಡೆ ಚಂದ್ರು ರವರ್ ಸಾಹಸ ಚಿತ್ರಕ್ಕಿದೆ ಫೈಟ್ ಗಳುತುಂಬಾ ಚೆನ್ನಾಗಿ ಮೂಡಿಬಂದಿವೆ.'ಕಡಲೂರ ಕಣ್ಮಣಿ'ಚಿತ್ರವನ್ನು ಡಿಎಸ್‌ಕೆ ಸಿನಿಮಾ'ಸ್ ಸಂಸ್ಥೆಯ Dr. ಸುನೀಲ್ ಕುಂಬಾರ್ ರವರು ವಿಶಾಲಕರ್ನಾಟಕಕ್ಕೆ ಹಂಚಿಕೆ ಮಾಡುತ್ತಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ