Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಶಾಸಕ ಸಿ ಪುಟ್ಟರಂಗಶೆಟ್ಟಿ ಅವರಿಗೆ ಸಚಿವ ಸ್ಥಾನ ನೀಡಲು ಆಗ್ರಹ

ವಿಜಯನಗರವಾಣಿ ಸುದ್ದಿ 
ಬಳ್ಳಾರಿ : ಉಪ್ಪಾರ ಸಮಾಜದ ಅಭಿವೃದ್ಧಿಯ ದೃಷ್ಟಿಯಿಂದ ಚಾಮರಾಜನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಸಿ.ಪುಟ್ಟರಂಗ ಶೆಟ್ಟಿ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡಬೇಕು  ಬಳ್ಳಾರಿ ಜಿಲ್ಲಾ ಭಗೀರಥ ಸಂಘದ ಜಿಲ್ಲಾದ್ಯಕ್ಷ  ಕೊಳಗಲ್ ಎರ್ರಿ ಸ್ವಾಮಿ

ನಗರದ ಪ್ರವಾಸಿ ಮಂದಿರದಲ್ಲಿ ಸೋಮವಾರ ಪತ್ರಿಕೆಜೊತೆ ಮಾತನಾಡಿದ ಅವರು ಪ್ರಸ್ತುತ ವಿಧಾನಸಭೆಯಲ್ಲಿ ಉಪ್ಪಾರ ಸಮಾಜದಿಂದ ಆಯ್ಕೆಯಾಗಿರುವ ಏಕೈಕ ಶಾಸಕ ಸಿ. ಪುಟ್ಟರಂಗಶೆಟ್ಟಿ ಅವರಾಗಿದ್ದಾರೆ. ರಾಜ್ಯದಲ್ಲಿ ಸುಮಾರು 35 ಲಕ್ಷಕ್ಕೂ ಅಧಿಕ ಜನಸಂಖ್ಯೆ ಹೊಂದಿರುವ ಉಪ್ಪಾರ ಸಮುದಾಯಕ್ಕೆ ಸಚಿವ ಸಂಪುಟದಲ್ಲಿ ಯಾವುದೇ ಸೂಕ್ತ ಪ್ರಾತಿನಿಧ್ಯ ಸಿಕ್ಕಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಸಮುದಾಯಕ್ಕೆ ನ್ಯಾಯ ಒದಗಿಸಲು ಪುಟ್ಟರಂಗಶೆಟ್ಟಿ ಅವರಿಗೆ ಸಚಿವ ಸ್ಥಾನ ನೀಡಲೇಬೇಕು ಎಂದು ಒತ್ತಾಯಿಸಿದ್ದಾರೆ. ಸತತ ನಾಲ್ಕುಬಾರಿ ಆಯ್ಕೆಯಾಗಿರುವ ಚಾಮರಾಜನಗರದ ಕ್ಷೇತ್ರದ ಶಾಸಕ ಪುಟ್ಟರಂಗಶೆಟ್ಟಿ ಅವರಿಗೆ ಈ ಭಾರಿ ಸಚಿವ ಸ್ಥಾನನೀಡಬೆಕೆಂದು ರಾಜ್ಯ ಸಾರ್ಕರಕ್ಕೆ ಆಗ್ರಹಿಸಿದರು.

Advertisement

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಸಕ ಸಿ ಪುಟ್ಟರಂಗಶೆಟ್ಟಿ ಅವರಿಗೆ ಸಚಿವ ಸ್ಥಾನ ನೀಡಲು ಆಗ್ರಹಬಳ್ಳಾರಿ: 406 ಕ್ವಿಂಟಾಲ್ ಅಕ್ರಮ ಪಡಿತರ ಅಕ್ಕಿ ಜಪ್ತಿ, 3 ಪ್ರಕರಣ ದಾಖಲುಬೆಣಕಲ್ಲು ಗ್ರಾಮದಲ್ಲಿ ಜೂನ್ 4, 5 ರಂದು ನಡೆಯಬೇಕಿದ್ದ ಜಾತ್ರೆ, ಕುಂಭೋತ್ಸವ ನಿಷೇಧಿಸಿ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಬಳ್ಳಾರಿ ಜಿಲ್ಲಾದ್ಯಂತ ಅನಧಿಕೃತ ಗೋವು, ಒಂಟೆಗಳ ಸಾಗಾಣಿಕೆ ಹಾಗೂ ವಧೆ ಕಟ್ಟುನಿಟ್ಟಾಗಿ ನಿಷೇಧಬಳ್ಳಾರಿಯಲ್ಲಿ ನೂತನ ಯುಐಡಿಎಐ ಆಧಾರ್ ಸೇವಾ ಕೇಂದ್ರ ಉದ್ಘಾಟನೆ ಸುಲಭ ಸೌಲಭ್ಯಗಳೊಂದಿಗೆ ಸಾರ್ವಜನಿಕ ಸೇವೆಗೆ ಮುಕ್ತ: ಎಡಿಸಿ ಮಹಮ್ಮದ್ ಝುಬೇರ್.ಎನ್ರಾಜ್ಯಮಟ್ಟದ ಪಾದರಕ್ಷೆ ತಯಾರಿಕಾ ಸ್ಪರ್ಧೆ: ಅರ್ಜಿ ಆಹ್ವಾನಕರ್ನಾಟಕ ರಾಜ್ಯ ಪರಿಸರ ಪ್ರಶಸ್ತಿಗೆ ಅರ್ಜಿ ಆಹ್ವಾನವಿಶ್ವವಿದ್ಯಾಲಯಗಳು ತಂತ್ರಜ್ಞಾನ ಆಧಾರಿತ ಶಿಕ್ಷಣ ನೀಡಲು ಮುಂದಾಗಬೇಕು: ಡಿಸಿ ನಾಗೇಂದ್ರ ಪ್ರಸಾದ್.ಕೆ ವಿಶ್ರೀಕೃ ವಿವಿಯಲ್ಲಿ ಎರಡು ದಿನಗಳ ವಿಜ್ಞಾನ ಪ್ರದರ್ಶನ ಮೇಳಕ್ಕೆ ಚಾಲನೆಉಪ್ಪಾರ ಸಮುದಾಯಕ್ಕೆ ರಾಜಕೀಯ ಪ್ರಾತಿನಿಧ್ಯ ಸಿಗಲಿ: ಭಗೀರಥ ಪೀಠಾಧ್ಯಕ್ಷ ಡಾ.ಪುರುಷೋತ್ತಮಾನಂದಪುರಿ ಸ್ವಾಮೀಜಿ ಆಗ್ರಹಬಳ್ಳಾರಿ: ಎಲ್ಲಾ ಸಂಸ್ಥೆಗಳಲ್ಲಿ ಆಂತರಿಕ ದೂರು ನಿವಾರಣಾ ಸಮಿತಿ ರಚನೆ ಕಡ್ಡಾಯ: ತಪ್ಪಿದರೆ ರೂ.50 ಸಾವಿರ ದಂಡ, ಲೈಸೆನ್ಸ್ ರದ್ದು