Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪಡಿತರ ಚೀಟಿ ಸದಸ್ಯರಿಂದ ಇ-ಕೆವೈಸಿ ಕಡ್ಡಾಯ; ಜಿಲ್ಲಾಧಿಕಾರಿ ನಿತೀಶ್ ಕೆ.

ರಾಯಚೂರು,ಆ.26,- ಜಿಲ್ಲೆಯ ಪಡಿತರ ಚೀಟಿಯಲ್ಲಿನ ಕುಟುಂಬದ ಎಲ್ಲಾ ಸದಸ್ಯರು ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದ್ದು, ಇ-ಕೆವೈಸಿ ಮಾಡಿಸದ ಪಡಿತರ ಚೀಟಿಗಳಲ್ಲಿನ ಸದಸ್ಯರು ಸಂಬoಧಪಟ್ಟ ನ್ಯಾಯಬೆಲೆ ಅಂಗಡಿಗಳಲ್ಲಿ ಅಥವಾ ನ್ಯಾಯಬೆಲೆ ಅಂಗಡಿಗಳಿ0ದ ಆಹಾರ ಧಾನ್ಯಗಳನ್ನು ಪಡೆಯುವ ಅಂಗಡಿಯಲ್ಲಿ ಇದೇ ತಿಂಗಳ ಅಂತ್ಯದವರೆಗೆ ಇ-ಕೆವೈಸಿಯನ್ನು ಕಡ್ಡಾಯವಾಗಿ ಮಾಡಿಸಬೇಕೆಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.   ಇ-ಕೆವೈಸಿ ಮಾಡಿಸುವ ಸಮಯದಲ್ಲ್ಲಿ ಎಸ್.ಸಿ/ಎಸ್.ಟಿ/sಇತರೆ ಆಗಿದ್ದಲ್ಲಿ ಜಾತಿ ಪ್ರಮಾಣ ಪತ್ರ ಸಂಖ್ಯೆಯನ್ನು ನಮೂದಿಸುವಂತೆ, ಅನಿಲ ಸಂಪರ್ಕ ಹೊಂದಿದ್ದಲ್ಲಿ ಗ್ರಾಹಕರ ಸಂಖ್ಯೆಯನ್ನು ನಮೂದಿಸುವಂತೆ ಮತ್ತು ಮೊಬೈಲ್ ಸಂಖ್ಯೆಯನ್ನು ಕಡ್ಡಾಯವಾಗಿ ನಮೂದಿಸುವಂತೆ ತಿಳಿಸಲಾಗಿದೆ.  ಪಡಿತರ ಚೀಟಿದಾರರ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸುವುದಕ್ಕೆ ಪಡಿತರ ಚೀಟಿಯಲ್ಲಿನ ಸದಸ್ಯರು ಯಾವುದೇ ಹಣ ನೀಡುವಂತ್ತಿಲ್ಲ. ಇದು ಸಂಪೂರ್ಣ ಉಚಿತವಾಗಿದ್ದು, ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಿ ಹಣ ಕೇಳಿದ್ದಲ್ಲಿ ಉಪ ನಿರ್ದೇಶಕರ ಕಚೇರಿಯ ಖಿoಟಟ ಈಡಿee ದೂರಾವಾಣಿ ಸಂಖ್ಯೆ:1967ಗೆ ಮತ್ತು ತಾಲ್ಲೂಕು ಕಚೇರಿಯ ಆಹಾರ ಶಾಖೆಗೆ ದೂರು ಸಲ್ಲಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುನಿರಾಬಾದ್: ಆ. 17ರಂದು ವಿದ್ಯುತ್ ಗ್ರಾಹಕರ ಸಂವಾದ ಸಭೆ ----ವಿಶೇಷ ಚೇತನ ಮಕ್ಕಳ ಚಿಕಿತ್ಸೆಗೆ ಫಿಜಿಯೋಥೆರಪಿಸ್ಟ್, ಮಹಿಳಾ ಸಹಾಯಕಿಯರ ತಾತ್ಕಾಲಿಕ ನೇಮಕ: ಅರ್ಜಿ ಆಹ್ವಾನ ----ಕೊಪ್ಪಳ: ಜಪ್ತಿ ಮಾಡಲಾದ 349.10 ಕ್ವಿಂಟಾಲ್ ಅಕ್ಕಿ ಬಹಿರಂಗ ಹರಾಜು ಆಗಸ್ಟ್ 25ಕ್ಕೆ ----ಕುಟುಂಬದಲ್ಲಿ ಮಹಿಳೆಯರ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಿ: ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ. ಹನುಮಂತಪ್ಪ ಕರೆತೋಟಗಾರಿಕೆ ಇಲಾಖೆಯಿಂದ ವಿವಿಧ ಹಣ್ಣಿನ ಸಸಿ, ಕಸಿ ಗಿಡಗಳ ಮಾರಾಟಆಗಸ್ಟ್ 20 ರಂದು ಡಿ. ದೇವರಾಜ ಅರಸು ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತದಿಂದ ಸಿದ್ಧತೆ: ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣಹಿಂದುಳಿದ ವರ್ಗಗಳ ಸಮಾಜದ ಮಹನೀಯರ ಜಯಂತಿಗಳಿಗೆ ರೂ.50 ಸಾವಿರ ಅನುದಾನ: ಮೇಯರ್ ಪಿ.ಗಾದೆಪ್ಪಕೊಪ್ಪಳದಲ್ಲಿ ಮೂರು ದಿನಗಳ ಸಾಮರ್ಥ್ಯಾಭಿವೃದ್ಧಿ ಕಾರ್ಯಕ್ರಮಕ್ಕೆ ಚಾಲನೆ -- ಮಕ್ಕಳ ರಕ್ಷಣೆಯಲ್ಲಿ ಬೆಂಬಲ ವ್ಯಕ್ತಿಗಳ ಪಾತ್ರ ಮಹತ್ವದ್ದು: ನ್ಯಾ. ಮಧು ಎನ್.ಆರ್. ----ಭಾರತ್ ಜೋಡೋ ಯುವ ಸಂಘಗಳ ನೋಂದಣಿಗೆ ಅರ್ಜಿ ಆಹ್ವಾನಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣ