Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕ್ಷಯ ಮುಕ್ತ’ ದೇಶಕ್ಕಾಗಿ ಪ್ರತಿಯೊಬ್ಬರೂ ಆರೋಗ್ಯ ತಪಾಸಣೆಗೆ ಒಳಗಾಗಿ


 ಬಳ್ಳಾರಿ, ಜೂನ್ 30:


`ಕ್ಷಯ ಮುಕ್ತ’ ದೇಶಕ್ಕಾಗಿ ಕೇಂದ್ರ ಸರ್ಕಾರ ಅನೇಕ ಯೋಜನೆಗಳನ್ನು ಜಾರಿ ಮಾಡಿದ್ದು ಜನರು ಉಚಿತ ಆರೋಗ್ಯ ತಪಾಸಣೆಗೆ ಒಳಗಾಗಿ ರೋಗ ಪತ್ತೆ ಮತ್ತು ಚಿಕಿತ್ಸೆಗೆ ನೆರವಾಗಬೇಕು ಎಂದು ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಗೌರವಕಾರ್ಯದರ್ಶಿ ಕೆ.ಸಿ. ಸುರೇಶ್‌ಬಾಬು ಅವರು ತಿಳಿಸಿದ್ದಾರೆ.


ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಚೇಂಬರ್ ಉಚಿತ ಆಸ್ಪತ್ರೆಯ ಆವರಣದಲ್ಲಿ ಸೋಮವಾರದಿಂದ ಏಳು ದಿನಗಳ ಕಾಲ ನಡೆಯುವ ಉಚಿತ ಟಿ.ಬಿ. (ಕ್ಷಯರೋಗ) ತಪಾಸಣಾ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.


ದೇಶದ ಮತ್ತು ಕುಟುಂಬದ ಉತ್ತಮ ಆರೋಗ್ಯವು ಸಮಾಜದಲ್ಲಿಯ ಸಾಮಾಜಿಕ, ಆರ್ಥಿಕ ಮತ್ತು ಆರೋಗ್ಯದ ವಾಸ್ತವಾಂಶವನ್ನು ಪ್ರತಿನಿಧಿಸುತ್ತದೆ. ಕಾರಣ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಇರಲು ಆದ್ಯತೆ ನೀಡಬೇಕು ಎಂದರು.


ತಜ್ಞ ವೈದ್ಯೆ ಶೆಗುಫ್ತ್, ಲ್ಯಾಬ್ ಟೆಕ್ನಿಷಿಯನ್ ಶೇಕ್ಷಾವಲಿ, ಬಳ್ಳಾರಿ ಡಿಸ್ಟಿçಕ್ ಇಂಡಸ್ಟ್ರಿಯಲ್ ಅಸೋಸಿಯೇಷನ್ ಅಧ್ಯಕ್ಷರಾದ ವಿ. ರಾಮಚಂದ್ರ, ಚೇಂಬರ್ ಆಫ್ ಕಾಮರ್ಸ್ ಉಚಿತ ಆಸ್ಪತ್ರೆಯ ಚೇರ್ಮನ್ ಸುರೇಂದ್ರ ಕುಮಾರ್ ಬಾಫ್ನಾ, ದಲ್ಲಾಲಿ ವರ್ತಕರ ಸಂಘದ ಕಾರ್ಯದರ್ಶಿ ಎಂ. ಗುರುಸ್ವಾಮಿ, ಉಪಾಧ್ಯಕ್ಷ ಕೆ. ನಾಗರಾಜ್, ವೈದ್ಯಾಧಿಕಾರಿ ಡಾ. ಕಟ್ಟಾ ಸತ್ಯನಾರಾಯಣ, ಬಿಡಿಸಿಸಿಐ ಹಾಗೂ  ಸಿಬ್ಬಂದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.


ಕೂಲಿ ಕಾರ್ಮಿಕರು, ಹಮಾಲಿಗಳು, ರೈತರು ಮತ್ತು ಕಾಯಿಪಲ್ಲೆ ಮಾರಾಟಗಾರರು, ಸಾರ್ವಜನಿಕರು ಉಚಿತ ಆರೋಗ್ಯ ತಪಾಸಣೆಗೆ ಒಳಗಾದರು. ವೈದ್ಯರು, ಆರೋಗ್ಯ ತಪಾಸಣೆಗೆ ಒಳಗಾದವರಿಗೆ ಟಿಬಿಯ ಲಕ್ಷಗಳು, ಉಚಿತ ಚಿಕಿತ್ಸೆ - ಔಷಧಿ, ಆರೋಗ್ಯಯುಕ್ತ - ಪೌಷ್ಟಿಕಾಂಶದ ಆಹಾರಗಳ ಕುರಿತು ಮಾಹಿತಿ ನೀಡಿ

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ