Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮೆಟ್ರಿಕ್ ನಂತರ ವಿದ್ಯಾರ್ಥಿ ವೇತನ ಸೌಲಭ್ಯ ಅವಧಿ ವಿಸ್ತರಣೆ

ಶಿವಮೊಗ್ಗ, ಡಿಸೆಂಬರ್ 03: : ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಶುಲ್ಕ ಮರುಪಾವತಿ ಕಾರ್ಯಕ್ರಮ ಹಾಗೂ ಪ್ರವರ್ಗ-1ರ ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ಸೌಲಭ್ಯ ನೀಡಲು ಆನ್‌ಲೈನ್ ಮೂಲಕ ಕರೆಯಲಾಗಿದ್ದ ಅರ್ಜಿ ಅವಧಿಯನ್ನು ಡಿ.20 ರವರೆಗೆ ವಿಸ್ತರಿಸಲಾಗಿದೆ.
ಮೆಟ್ರಿಕ್ ನಂತರದ ಕೋರ್ಸುಗಳಾದ ಸ್ನಾತಕೋತ್ತರ ಪದವಿ, ವೃತ್ತಿಪರ ಪದವಿ ಹಾಗೂ ವೃತ್ತಪರ ಸ್ನಾತಕೋತ್ತರ ಪದವಿಗಳಿಗೆ ಹಾಗೂ ಪಿಯುಸಿ ಸಮಾನಾಂತರ(ಪಿಯು & ಸಮಾನಂತರ ಕೋರ್ಸ್ಗಳು) ಸಾಮಾನ್ಯ ಪದವಿ ಮತ್ತು ಸಂಯೋಜಿತ ಉಭಯ ಪದವಿ ಕೋರ್ಸ್ಗಳಲ್ಲಿ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ಹಾಗೂ ಪ್ರವರ್ಗ-1ರ ಅಲೆಮಾರಿ/ ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ ಮತ್ತು ವಿದ್ಯಾಸಿರಿ ಸೌಲಭ್ಯಕ್ಕಾಗಿ https://ssp.postmartic.karnataka.gov.in ವೆಬ್‌ಸೈಟ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಅವಧಿಯನ್ನು ನ.30 ವರೆಗೆ ನಿಗದಿಪಡಿಸಲಾಗಿತ್ತು. ಇದೀಗ ಈ ಅವಧಿಯನ್ನು ಡಿಸೆಂಬರ್ 20 ರವರೆಗೆ ವಿಸ್ತರಿಸಲಾಗಿದೆ.
ಹೆಚ್ಚಿನ ಮಾಹಿತಿ ಹಾಗೂ ಕಾರ್ಯಕ್ರಮಗಳ ವಿವರ ಅರ್ಹತೆ ಸಲ್ಲಿಸಬೇಕಾದ ದಾಖಲೆಗಳು ಹಾಗೂ ವಿದ್ಯಾರ್ಥಿವೇತನಕ್ಕೆ ಸಂಬಂಧಿಸಿದ ಸರ್ಕಾರಿ ಆದೇಶಗಳ ಬಗ್ಗೆ ಮಾಹಿತಿಗಾಗಿ www.bcwd.karnataka.gov.in, ರಾಜ್ಯ ವಿದ್ಯಾರ್ಥಿವೇತನ ತಂತ್ರಾAಶದ ಸಹಾಯವಾಣಿ ಇಮೇಲ್ [email protected], ದೂ.ಸಂ.: 1902, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ದೂ.ಸಂ.: 08182-222129 ಅಥವಾ ಸಹಾಯವಾಣಿ 8050770005 ಗಳನ್ನು ಸಂಪರ್ಕಿಸಬಹುದೆಂದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.
---------------------

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುನಿರಾಬಾದ್: ಆ. 17ರಂದು ವಿದ್ಯುತ್ ಗ್ರಾಹಕರ ಸಂವಾದ ಸಭೆ ----ವಿಶೇಷ ಚೇತನ ಮಕ್ಕಳ ಚಿಕಿತ್ಸೆಗೆ ಫಿಜಿಯೋಥೆರಪಿಸ್ಟ್, ಮಹಿಳಾ ಸಹಾಯಕಿಯರ ತಾತ್ಕಾಲಿಕ ನೇಮಕ: ಅರ್ಜಿ ಆಹ್ವಾನ ----ಕೊಪ್ಪಳ: ಜಪ್ತಿ ಮಾಡಲಾದ 349.10 ಕ್ವಿಂಟಾಲ್ ಅಕ್ಕಿ ಬಹಿರಂಗ ಹರಾಜು ಆಗಸ್ಟ್ 25ಕ್ಕೆ ----ಕುಟುಂಬದಲ್ಲಿ ಮಹಿಳೆಯರ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಿ: ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ. ಹನುಮಂತಪ್ಪ ಕರೆತೋಟಗಾರಿಕೆ ಇಲಾಖೆಯಿಂದ ವಿವಿಧ ಹಣ್ಣಿನ ಸಸಿ, ಕಸಿ ಗಿಡಗಳ ಮಾರಾಟಆಗಸ್ಟ್ 20 ರಂದು ಡಿ. ದೇವರಾಜ ಅರಸು ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತದಿಂದ ಸಿದ್ಧತೆ: ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣಹಿಂದುಳಿದ ವರ್ಗಗಳ ಸಮಾಜದ ಮಹನೀಯರ ಜಯಂತಿಗಳಿಗೆ ರೂ.50 ಸಾವಿರ ಅನುದಾನ: ಮೇಯರ್ ಪಿ.ಗಾದೆಪ್ಪಕೊಪ್ಪಳದಲ್ಲಿ ಮೂರು ದಿನಗಳ ಸಾಮರ್ಥ್ಯಾಭಿವೃದ್ಧಿ ಕಾರ್ಯಕ್ರಮಕ್ಕೆ ಚಾಲನೆ -- ಮಕ್ಕಳ ರಕ್ಷಣೆಯಲ್ಲಿ ಬೆಂಬಲ ವ್ಯಕ್ತಿಗಳ ಪಾತ್ರ ಮಹತ್ವದ್ದು: ನ್ಯಾ. ಮಧು ಎನ್.ಆರ್. ----ಭಾರತ್ ಜೋಡೋ ಯುವ ಸಂಘಗಳ ನೋಂದಣಿಗೆ ಅರ್ಜಿ ಆಹ್ವಾನಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣ