Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಜಿಲ್ಲಾ ಕಾರಾಗೃಹ ಸಿಬ್ಬಂದಿಗೆ ಪ್ರಥಮ ಚಿಕಿತ್ಸಾ ತರಬೇತಿ ಕಾರ್ಯಾಗಾರ







ಚಿತ್ರದುರ್ಗಜುಲೈ29:

ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಜಿಲ್ಲಾ ಶಾಖೆ ಹಾಗೂ ಜಿಲ್ಲಾ ಕಾರಾಗೃಹದ ಸಹಯೋಗದೊಂದಿಗೆ ಈಚೆಗೆ ಜಿಲ್ಲಾ ಕಾರಾಗೃಹದ ಸಿಬ್ಬಂದಿ ವರ್ಗದವರಿಗೆ ಪ್ರಥಮ ಚಿಕಿತ್ಸೆ ಕುರಿತು ತರಬೇತಿ ಕಾರ್ಯಾಗಾರ ನಡೆಯಿತು.

ಪ್ರಾದೇಶಿಕ ಸಾರಿಗೆ ಭರತ್ ಎಂ ಕಾಳಿಸಿಂಗೇ ಅವರು ರಸ್ತೆ ಸುರಕ್ಷತೆ ಮತ್ತು ಪ್ರಥಮ ಚಿಕಿತ್ಸೆಯ ಮಹತ್ವ ತಿಳಿಸಿದರು. ಕಾರಾಗೃಹದ ಅಧೀಕ್ಷಕಿ ಮಹಾದೇವಿ ಎಂ ಮರಕಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಇಲಾಖೆಯ ನಿರ್ದೇಶನದಂತೆ ತರಬೇತಿ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.


ವಿಪತ್ತು ನಿರ್ವಹಣೆ ಮತ್ತು ಪ್ರಥಮ ಚಿಕಿತ್ಸೆ ರಾಷ್ಟçಮಟ್ಟದ ತರಬೇತುದಾರ ಡಾ.ವಿ.ಎಲ್.ಎಸ್.ಕುಮಾರ್ ಅವರು ತರಬೇತಿ ನಡೆಸಿಕೊಟ್ಟರು. ಮತ್ತು ಜೈಲಿನ ಕೈದಿಗಳ ಆರೋಗ್ಯ ಪರಿಸ್ಥಿತಿಗಳು, ತುರ್ತುಸ್ಥಿತಿ ನಿರ್ವಹಣೆಗೆ ಆಸ್ಪತ್ರೆಗೆ ಕಳುಹಿಸುವ ಮೊದಲು ನಿರ್ವಹಿಸುವಲ್ಲಿ ಪ್ರಥಮ ಚಿಕಿತ್ಸಾ ಜ್ಞಾನ ಮತ್ತು ಕೌಶಲ್ಯದ ಮಹತ್ವ ಒತ್ತಿ ಹೇಳಿದರು.

ಸಿ.ಪಿ.ಆರ್, ಗಾಯಗಳ ನಿರ್ವಹಣೆ, ಫಿಟ್ಸ್, ಹೃದಯಾಘಾತಕ್ಕೆ ಪ್ರಥಮ ಚಿಕಿತ್ಸೆ ಕುರಿತು ಪ್ರಾತ್ಯಕ್ಷಿಕೆ ಮತ್ತು ಅಭ್ಯಾಸದ ಮೂಲಕ ತರಬೇತಿ ನಡೆಸಲಾಯಿತು.

ಈ ಸಂದರ್ಭದಲ್ಲಿ ರೆಡ್‌ಕ್ರಾಸ್ ಜಿಲ್ಲಾ ಶಾಖೆಯ ಉಪಸಭಾಪತಿ ಅರುಣ್ ಕುಮಾರ್, ಕಾರ್ಯದರ್ಶಿ ಮಜಹರ್ ಉಲ್ಲಾ ಸೇರಿದಂತೆ ಮತ್ತಿತರರು ಇದ್ದರು.














































Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ