Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಗ್ರಾಮೀಣ ಕುಶಲಕರ್ಮಿಗಳಿಗೆ ಉಚಿತ ಸುಧಾರಿತ ಉಪಕರಣ: ಅರ್ಜಿ ಆಹ್ವಾನ ----

ಕೊಪ್ಪಳ ಆಗಸ್ಟ್ 20 ಕೊಪ್ಪಳ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿರುವ ವೃತ್ತಿಪರ ಕುಶಲಕರ್ಮಿಗಳಿಗೆ 2026-27ನೇ ಸಾಲಿನ ವೃತ್ತಿಪರ ಕುಶಲಕರ್ಮಿಗಳಿಗೆ ಉಚಿತವಾಗಿ ಸುಧಾರಿತ ಉಪಕರಣ ಸರಬರಾಜು ಯೋಜನೆಯಡಿ ವಿವಿಧ ವೃತ್ತಿಗಳಿಗೆ ಅಗತ್ಯವಿರುವ ಉಪಕರಣಗಳನ್ನು ಉಚಿತವಾಗಿ ಒದಗಿಸಲು ಅರ್ಜಿ ಆಹ್ವಾನಿಸಲಾಗಿದೆ.
ಯೋಜನೆಯಡಿ ವಿದ್ಯುತ್ ಚಾಲಿತ ಹೊಲಿಗೆ ಯಂತ್ರ, ಬಡಗಿತನ, ಕ್ಷೌರಿಕ ಹಾಗೂ ಧೋಬಿ ವೃತ್ತಿಗೆ ಅಗತ್ಯವಿರುವ ಸುಧಾರಿತ ಉಪಕರಣಗಳನ್ನು ಪಡೆಯಲು ಅರ್ಹ ಗ್ರಾಮೀಣ ಕುಶಲಕರ್ಮಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಆಸಕ್ತ ಕುಶಲಕರ್ಮಿಗಳು ಸೆಪ್ಟೆಂಬರ್ 30ರವರೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ವೆಬ್‌ಸೈಟ್ koppal.nic.in ನಲ್ಲಿ ನಮೂದಿಸಿರುವ ಲಿಂಕ್ ಮೂಲಕ ಅರ್ಜಿ ಸಲ್ಲಿಸಬೇಕು ಎಂದು ಗ್ರಾಮೀಣ ಕೈಗಾರಿಕಾ ವಿಭಾಗದ ಉಪ ನಿರ್ದೇಶಕರು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರು (ಗ್ರಾ.ಕೈ), ಗ್ರಾಮೀಣ ಕೈಗಾರಿಕಾ ವಿಭಾಗ (ಜಿಲ್ಲಾ ಪಂಚಾಯತ್), ಕೊಪ್ಪಳ ಕಚೇರಿಯನ್ನು ಅಥವಾ ಕಚೇರಿ ದೂರವಾಣಿ ಸಂಖ್ಯೆ: 08539-230980ಗೆ ಸಂಪರ್ಕಿಸಬಹುದು

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಂಗಾರು ಬೆಳೆ ವಿಮೆ: ಸಾಲ ಪಡೆದ ರೈತರ ನೋಂದಣಿ ದಿನಾಂಕ ಆ. 31ರವರೆಗೆ ವಿಸ್ತರಣೆಗ್ರಾಮೀಣ ಕುಶಲಕರ್ಮಿಗಳಿಗೆ ಉಚಿತ ಸುಧಾರಿತ ಉಪಕರಣ: ಅರ್ಜಿ ಆಹ್ವಾನ ----ಚಳ್ಳಾರಿ ಗ್ರಾಮದ ಕೆರೆ ಪುನಶ್ಚೇತನ ಕಾಮಗಾರಿ ಸ್ಥಳದಲ್ಲಿ ಕೂಲಿಕಾರರಿಗೆ ಆರೋಗ್ಯ ತಪಾಸಣೆ -- ಕೂಲಿ ಕೆಲಸದೊಂದಿಗೆ ವಿಮೆ ನೋಂದಣಿ ಮಾಡಿಕೊಳ್ಳಿ: ಸೌಮ್ಯಬಳ್ಳಾರಿಯಲ್ಲಿ ರಾಜ್ಯ ಮಟ್ಟದ ಪರಿಷತ್ ಸಭೆ ಹಾಗೂ ನಶಾಮುಕ್ತ ಭಾರತ ಅಭಿಯಾನಬಳ್ಳಾರಿಯಲ್ಲಿ ದಿವಂಗತ ಡಿ.ದೇವರಾಜ ಅರಸು ಅವರ 111ನೇ ಜನ್ಮದಿನಾಚರಣೆ ಸಾಮಾಜಿಕ ನ್ಯಾಯದ ಆಶಯ ಮೈಗೂಡಿಸಿಕೊಳ್ಳಿ: ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜ ಕರೆಬಳ್ಳಾರಿ: ಎರಡು ದಿನಗಳ ಪುನಶ್ಚೇತನ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ಪ್ಯಾರಾ ಲೀಗಲ್ ಸ್ವಯಂಸೇವಕರು ನ್ಯಾಯ ವಂಚಿತರ ಧ್ವನಿಯಾಗಬೇಕು: ಜಿಲ್ಲಾ ನ್ಯಾಯಾಧೀಶ ಸಿದ್ಧಲಿಂಗ ಪ್ರಭು ಕರೆಸ್ಯಾಮ್‌ಸಂಗ್ ಭಾರತದ ಟಾಪ್ 40 ಯುವ ಆವಿಷ್ಕಾರಕರನ್ನು ಘೋಷಿಸಿದೆಸ್ಯಾಮ್‌ಸಂಗ್ ಭಾರತದ ಟಾಪ್ 40 ಯುವ ಆವಿಷ್ಕಾರಕರನ್ನು ಘೋಷಿಸಿದೆಬಳ್ಳಾರಿಯಲ್ಲಿ ಬಾಲಕಾರ್ಮಿಕ ವಿರೋಧಿ ಕಾರ್ಯಾಚರಣೆ: ಇಬ್ಬರು ಮಕ್ಕಳ ರಕ್ಷಣೆಎತ್ತಿನಬೂದಿಹಾಳು ಶ್ರೀ ಗುರುಕಟ್ಟೆ ಬಸವೇಶ್ವರ ಸ್ವಾಮಿ ಮಹಾ ರಥೋತ್ಸವ