Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ: ಒಂದು ದಿನದ ತಾಂತ್ರಿಕ ತರಬೇತಿ ಕಾರ್ಯಕ್ರಮ .


ಬಳ್ಳಾರಿ,ಜೂ.26



ಇಂಧನ ವಸ್ತುಗಳ ಬಳಕೆಯಲ್ಲಿ ಅವುಗಳ ಕಾರ್ಯ ಮತ್ತು ತಂತ್ರಜ್ಞಾನವು ಅರಿತುಕೊಳ್ಳಬೇಕು ಎಂದು ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತ ವಿಭಾಗೀಯ ಕಚೇರಿಯ ಜಂಟಿ ನಿರ್ದೇಶಕ ರವೀಂದ್ರನಾಥ್ ಎಸ್.ಬಳ್ಳಿ ಅವರು ಹೇಳಿದರು.

ನಗರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಬ್ಯೂರೋ ಆಫ್ ಎನರ್ಜಿ ಎಫಿಶಿಎನ್ಸಿ ಮತ್ತು ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತ ಇವರ ಸಂಯುಕ್ತಾಶ್ರಯದಲ್ಲಿ ಪಂಪ್, ಉಪಕರಣ ತಂತ್ರಜ್ಞರಿಗೆ ಇಂಧನ ದಕ್ಷತಾ ಕಾರ್ಯಗಾರ ಕುರಿತು ಸೋಮವಾರ ಏರ್ಪಡಿಸಿದ್ದ ಒಂದು ದಿನದ ತಾಂತ್ರಿಕ ತರಬೇತಿ ಕಾರ್ಯಗಾರದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಕಾರ್ಯಾಗಾರದ ಉಪಯೋಗ ಪಡೆದು, ಕ್ಷೇತ್ರದಲ್ಲಿ ಅಭಿವೃದ್ಧಿ ಹೊಂದಬೇಕು ಎಂದರು.

ಇದೇ ವೇಳೆ ತರಬೇತುದಾರರಿಗೆ ಪ್ರಮಾಣ ಪತ್ರ ವಿತರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಸರ್ಕಾರಿ ಕೈಗಾರಿಕಾ ಸಂಸ್ಥೆಯ ಪ್ರಾಚಾರ್ಯ ಕೆ.ಹೆಚ್.ಎಂ.ಪಂಡಿತಾರಾಧ್ಯ, ತರಬೇತಿ ಅಧಿಕಾರಿಗಳಾದ ಎಸ್.ಎ.ಬಿರಾದರ್, ಮಹಮ್ಮದ್ ಜುನೇದ್, ಕಿರಿಯ ತರಬೇತಿ ಅಧಿಕಾರಿಗಳಾದ ವೆಂಕಟೇಶ.ಟಿ, ಚಂದ್ರಶೇಖರ ರೆಡ್ಡಿ, ಗೊಂವಿದಪ್ಪ, ಟಿ.ಚೆನ್ನಬಸವ, ಶ್ರೀನಿವಾಸುಲು, ಹೆಚ್.ಎಂ.ಇಂದಿರ, ಹೆಚ್.ಚಂದ್ರಿಕ ಸೇರಿದಂತೆ 120 ತರಬೇತಿದಾರರು ಹಾಗೂ ಹಾಜರಿದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುನಿರಾಬಾದ್: ಆ. 17ರಂದು ವಿದ್ಯುತ್ ಗ್ರಾಹಕರ ಸಂವಾದ ಸಭೆ ----ವಿಶೇಷ ಚೇತನ ಮಕ್ಕಳ ಚಿಕಿತ್ಸೆಗೆ ಫಿಜಿಯೋಥೆರಪಿಸ್ಟ್, ಮಹಿಳಾ ಸಹಾಯಕಿಯರ ತಾತ್ಕಾಲಿಕ ನೇಮಕ: ಅರ್ಜಿ ಆಹ್ವಾನ ----ಕೊಪ್ಪಳ: ಜಪ್ತಿ ಮಾಡಲಾದ 349.10 ಕ್ವಿಂಟಾಲ್ ಅಕ್ಕಿ ಬಹಿರಂಗ ಹರಾಜು ಆಗಸ್ಟ್ 25ಕ್ಕೆ ----ಕುಟುಂಬದಲ್ಲಿ ಮಹಿಳೆಯರ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಿ: ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ. ಹನುಮಂತಪ್ಪ ಕರೆತೋಟಗಾರಿಕೆ ಇಲಾಖೆಯಿಂದ ವಿವಿಧ ಹಣ್ಣಿನ ಸಸಿ, ಕಸಿ ಗಿಡಗಳ ಮಾರಾಟಆಗಸ್ಟ್ 20 ರಂದು ಡಿ. ದೇವರಾಜ ಅರಸು ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತದಿಂದ ಸಿದ್ಧತೆ: ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣಹಿಂದುಳಿದ ವರ್ಗಗಳ ಸಮಾಜದ ಮಹನೀಯರ ಜಯಂತಿಗಳಿಗೆ ರೂ.50 ಸಾವಿರ ಅನುದಾನ: ಮೇಯರ್ ಪಿ.ಗಾದೆಪ್ಪಕೊಪ್ಪಳದಲ್ಲಿ ಮೂರು ದಿನಗಳ ಸಾಮರ್ಥ್ಯಾಭಿವೃದ್ಧಿ ಕಾರ್ಯಕ್ರಮಕ್ಕೆ ಚಾಲನೆ -- ಮಕ್ಕಳ ರಕ್ಷಣೆಯಲ್ಲಿ ಬೆಂಬಲ ವ್ಯಕ್ತಿಗಳ ಪಾತ್ರ ಮಹತ್ವದ್ದು: ನ್ಯಾ. ಮಧು ಎನ್.ಆರ್. ----ಭಾರತ್ ಜೋಡೋ ಯುವ ಸಂಘಗಳ ನೋಂದಣಿಗೆ ಅರ್ಜಿ ಆಹ್ವಾನಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣ