Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಆರೋಗ್ಯ ಇಲಾಖೆ: ಖಾಲಿ ಇರುವ ವೈದ್ಯ ಹುದ್ದೆಗಳಿಗೆ ನೇರ ಸಂದರ್ಶನ

ಕೊಪ್ಪಳ ಜುಲೈ 28 ಕೊಪ್ಪಳ ಜಿಲ್ಲಾ ವ್ಯಾಪ್ತಿಯಲ್ಲಿ ಖಾಲಿ ಇದ್ದ ವೈದ್ಯ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ಒಂದು ವರ್ಷದ ಅವಧಿಗೆ ನೇಮಕಾತಿ ಮಾಡಲಾಗುತ್ತಿದ್ದು, ಆಸಕ್ತರು ನೇರಸಂದರ್ಶನಕ್ಕೆ ಹಾಜರಾಗಬಹುದು.
ಜಿಲ್ಲಾ ವ್ಯಾಪ್ತಿಯಲ್ಲಿ ಖಾಲಿ ಇರುವ ವಿವಿಧ ವೈದ್ಯ ಹುದ್ದೆಗಳಿಗೆ ದಿನಾಂಕ:13.04.2026 ರಂದು ಪತ್ರಿಕಾ ಪ್ರಕಟಣೆ ನೀಡಲಾಗಿತ್ತು. ಪ್ರಸ್ತುತ ಕೊಪ್ಪಳ ಜಿಲ್ಲೆಯಲ್ಲಿ ಒಟ್ಟು 54 ಖಾಲಿ ಹುದ್ದೆಗಳು ಇರುತ್ತವೆ. (ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳು-10, ಹಿರಿಯ ವೈದ್ಯಾಧಿಕಾರಿಗಳು-02 ತುರ್ತು ಚಿಕಿತ್ಸಾ ವೈದ್ಯರು-05, ವಿವಿಧ ತಜ್ಞ ವೈದ್ಯರುಗಳು-37) ಕಾರಣ ಆಸಕ್ತಿಯುಳ್ಳ ಅರ್ಹ ಎಂ.ಬಿ.ಬಿ.ಎಸ್ ಮತ್ತು ತಜ್ಞವೈದ್ಯ ಅಭ್ಯರ್ಥಿಗಳು ವಿದ್ಯಾರ್ಹತೆ, ಮೀಸಲಾತಿಗಳು, 371ಜೆ ಹಾಗೂ ಇತರೆ ಮೂಲ ದಾಖಲಾತಿಗಳೊಂದಿಗೆ ಒಂದು ಸ್ವಯಂ ದೃಢೀಕೃತ ಜರಾಕ್ಸ್ ಪ್ರತಿ ಹಾಗೂ ಇತ್ತೀಚಿನ 2 ಭಾವಚಿತ್ರಗಳೊಂದಿಗೆ ಖಾಲಿಯಿರುವ ಮೇಲಿನ ವೈದ್ಯರ ಹುದ್ದೆಗಳು ಭರ್ತಿಯಾಗುವವರೆಗೆ ಪ್ರತಿದಿನ ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯ, ಕೊಪ್ಪಳದಲ್ಲಿ ಕರ್ತವ್ಯದ ಅವಧಿಯಲ್ಲಿ ನೇರಸಂದರ್ಶನಕ್ಕೆ ಹಾಜರಾಗಲು ತಿಳಿಸಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿ, ಕೊಪ್ಪಳಕ್ಕೆ ಸಂಪರ್ಕಿಸಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೃಷಿ ಚಟುವಟಿಕೆಗಳು ಹಾಗೂ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿದ ಜಿಲ್ಲಾಧಿಕಾರಿ ಸ್ನೇಹಲ್ ಆರ್.ಕರ್ನಾಟಕ ಉಚ್ಛ ನ್ಯಾಯಾಲಯ ಧಾರವಾಡ ಪೀಠದಲ್ಲಿ ಜರುಗಿದ ವಿಶೇಷ ಉಚಿತ ಆಯುμï ಆರೋಗ್ಯ ಶಿಬಿರ ಕಾರ್ಯಕ್ರಮಜವಾಹರ್ ನವೋದಯ ವಿದ್ಯಾಲಯ ಆಯ್ಕೆ ಪರೀಕ್ಷೆ (JNVST)–2027ರ 6ನೇ ತರಗತಿ ಪ್ರವೇಶಾತಿ ನೋಂದಣಿ* *ಪೋಷಕರಲ್ಲಿ ಹಾಗೂ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಮೂಲಕ6ನೇ ತರಗತಿ ಪ್ರವೇಶಾತಿ ನೋಂದಣಿ ಪ್ರಮಾಣವನ್ನು ಹೆಚ್ಚಿಸಲು ಕ್ರಮ ಕೖಗೊಳ್ಳಿ* - *ಡಾ ಕುಮಾರ*ಆಗಸ್ಟ್ 8ರವರೆಗೆ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಅವಧಿ ವಿಸ್ತರಣೆ : ಪ್ರಭುಲಿಂಗ ಕವಳಿಕಟ್ಟಿಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ಯಮಗಳ ನಿಯಮಬದ್ಧಗೊಳಿಸುವಿಕೆ (ಪಿಎಮ್‍ಎಫ್‍ಎಮ್‍ಎಫ್) ಯೋಜನೆಯ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಸಿಎಂ ಡಿ ಕೆ ಶಿವಕುಮಾರ್ ಅಧ್ಯಕ್ಷತೆಯಲ್ಲಿ ನವದೆಹಲಿಯಲ್ಲಿ ನಡೆದ ರಾಜ್ಯದ ಸಂಸದರ ಸಭೆ* *ಆರೋಗ್ಯ ಇಲಾಖೆ: ಖಾಲಿ ಇರುವ ವೈದ್ಯ ಹುದ್ದೆಗಳಿಗೆ ನೇರ ಸಂದರ್ಶನತಾಳಕನಕಾಪುರ ಗ್ರಾಮದ ಅಲೆಮಾರಿ ಕುಟುಂಬಗಳ ಮನೆಗೆ ಕೊಪ್ಪಳ ತಾ.ಪಂ ಇಓ ದುಂಡಪ್ಪ ತುರಾದಿ ಭೇಟಿ: ಎಸ್‌ಐಆರ್ ಜಾಗೃತಿಜು.28 ರಂದು “ಅಂಬೇಡ್ಕರ್ ಓದು” ಕಾರ್ಯಕ್ರಮಬ್ರಾಹ್ಮಣ ಅಭಿವೃದ್ಧಿ ಮಂಡಳಿ: ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ