Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಅಂತರಾಷ್ಟ್ರೀಯ ಯೋಗಾಸನ ಸ್ಪರ್ಧೆಗೆ ಅಭ್ಯರ್ಥಿಗಳ ಆಯ್ಕೆಗೆ ಆಹ್ವಾನ


ಎಸ್.ಜಿ.ಎಸ್ ಅಂತರರಾಷ್ಟ್ರೀಯ ಯೋಗ ಪ್ರತಿಷ್ಠಾನವು ಕರ್ನಾಟಕ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಭಾರತ ಸರ್ಕಾರದ ನೆಹರು ಯುವ ಕೇಂದ್ರ ಹಾಗೂ ಕರ್ನಾಟಕ ಯೋಗಾಸನ ಕ್ರೀಡಾ ಸಂಸ್ಥೆ, ಈ ಸಂಸ್ಥೆ ಮತ್ತು ವರ್ಲ್ಡ್ ಯೋಗಾಸನ ಇವರುಗಳ ಸಹಕಾರದಲ್ಲಿ ಜುಲೈ ತಿಂಗಳಲ್ಲಿ ಬೆಂಗಳೂರಿನ ಕೋರಮಂಗಲ ಒಳಾಂಗಣ ಕ್ರೀಡಾಂಗಣದಲ್ಲಿ ಯೋಗಾಸನ ಕ್ರೀಡಾ ಸ್ಪರ್ಧೆಯನ್ನು ನಡೆಸುತ್ತಿದೆ  ಆಸಕ್ತರು ಭಾಗವಹಿಸಿ ಎಂದು   ಬಳ್ಳಾರಿ ಜಿಲ್ಲಾ ಯೋಗಾಸನ ಕ್ರೀಡಾ ಸಂಯೋಜಕರಾದ ಮುತ್ತೇಗೌಡ ತಿಳಿಸಿದರು.

ಅವರು ಈ ಕುರಿತು ಸೋಮವಾರ ಪತ್ರಿಕೆಯೊಂದಿಗೆ ಮಾತನಾಡಿ ಯೋಗಾಸನ ಪಂದ್ಯಾವಳಿಯಲ್ಲಿ 

ಈ ಸ್ಪರ್ಧೆಯಲ್ಲಿ ಆಯ್ಕೆಯಾದ ಯೋಗಾಸನ ಕ್ರೀಡಾಪಟುಗಳನ್ನು ಪೆಸಿಫಿಕ್, ಏಶಿಯನ್ ಹಾಗು ಅಂತರರಾಷ್ಟ್ರೀಯ ಯೋಗಾಸನ ಸ್ಪರ್ಧೆಗಳಿಗೆ ಯೋಗಾಸನ ಕ್ರೀಡಾಪಟುಗಳನ್ನು ಆಯ್ಕೆ ಮಾಡಲಾಗುತ್ತದೆ.

ಆಸಕ್ತರು 21-06-2024 ಸಂಜೆ 05:00 ಗಂಟೆಯ ಒಳಗಾಗಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ಅಂತರರಾಷ್ಟ್ರೀಯ ಯೋಗಾಸನ ಸಂಯೋಜಕರಾಗಿರುವ ಡಾ. ಎಂ. ನಿರಂಜನ ಮೂರ್ತಿ ರವರ ಮಾರ್ಗದರ್ಶನದಲ್ಲಿ ತಿಳಿಸಲಾಗಿದೆ.

ಹೆಚ್ಚಿನ ವಿವರಗಳಿಗಾಗಿ ಶ್ರೀ ಮುತ್ತೇಗೌಡ ಕೆ ವಿ - 9449146949 ಇವರನ್ನು ಸಂಪರ್ಕಿಸಲು ತಿಳಿಸಿದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುನಿರಾಬಾದ್: ಆ. 17ರಂದು ವಿದ್ಯುತ್ ಗ್ರಾಹಕರ ಸಂವಾದ ಸಭೆ ----ವಿಶೇಷ ಚೇತನ ಮಕ್ಕಳ ಚಿಕಿತ್ಸೆಗೆ ಫಿಜಿಯೋಥೆರಪಿಸ್ಟ್, ಮಹಿಳಾ ಸಹಾಯಕಿಯರ ತಾತ್ಕಾಲಿಕ ನೇಮಕ: ಅರ್ಜಿ ಆಹ್ವಾನ ----ಕೊಪ್ಪಳ: ಜಪ್ತಿ ಮಾಡಲಾದ 349.10 ಕ್ವಿಂಟಾಲ್ ಅಕ್ಕಿ ಬಹಿರಂಗ ಹರಾಜು ಆಗಸ್ಟ್ 25ಕ್ಕೆ ----ಕುಟುಂಬದಲ್ಲಿ ಮಹಿಳೆಯರ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಿ: ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ. ಹನುಮಂತಪ್ಪ ಕರೆತೋಟಗಾರಿಕೆ ಇಲಾಖೆಯಿಂದ ವಿವಿಧ ಹಣ್ಣಿನ ಸಸಿ, ಕಸಿ ಗಿಡಗಳ ಮಾರಾಟಆಗಸ್ಟ್ 20 ರಂದು ಡಿ. ದೇವರಾಜ ಅರಸು ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತದಿಂದ ಸಿದ್ಧತೆ: ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣಹಿಂದುಳಿದ ವರ್ಗಗಳ ಸಮಾಜದ ಮಹನೀಯರ ಜಯಂತಿಗಳಿಗೆ ರೂ.50 ಸಾವಿರ ಅನುದಾನ: ಮೇಯರ್ ಪಿ.ಗಾದೆಪ್ಪಕೊಪ್ಪಳದಲ್ಲಿ ಮೂರು ದಿನಗಳ ಸಾಮರ್ಥ್ಯಾಭಿವೃದ್ಧಿ ಕಾರ್ಯಕ್ರಮಕ್ಕೆ ಚಾಲನೆ -- ಮಕ್ಕಳ ರಕ್ಷಣೆಯಲ್ಲಿ ಬೆಂಬಲ ವ್ಯಕ್ತಿಗಳ ಪಾತ್ರ ಮಹತ್ವದ್ದು: ನ್ಯಾ. ಮಧು ಎನ್.ಆರ್. ----ಭಾರತ್ ಜೋಡೋ ಯುವ ಸಂಘಗಳ ನೋಂದಣಿಗೆ ಅರ್ಜಿ ಆಹ್ವಾನಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣ