Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮೀನುಗಾರಿಕೆಗೆ ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನ


ಶಿವಮೊಗ್ಗ ಜುಲೈ 11; : ಮೀನುಗಾರಿಕೆ ಇಲಾಖೆಯು 2025-26ನೇ ಸಾಲಿನ ಜಿಲ್ಲಾ ವಲಯ ಮತ್ತು ರಾಜ್ಯ ವಲಯ ಯೋಜನೆಗಳಡಿ ವಿವಿಧ ಸೌಲಭ್ಯವನ್ನು ನೀಡಲು ಅರ್ಹ ಮೀನುಗಾರರಿಂದ ಅರ್ಜಿ ಆಹ್ವಾನಿಸಿದೆ.

ಜಿಲ್ಲಾ ವಲಯ ಯೋಜನೆಗಳು : ರೂ. 10000/- ಮೌಲ್ಯದ ಮೀನುಗಾರಿಕೆ ಸಲಕರಣೆ ಕಿಟ್ಟು/ಫೈಬರ್ ಗ್ಲಾಸ್ ಹರಿಗೋಲು ಖರೀದಿ ಯೋಜನೆ (ಕಳೆದ 3 ವರ್ಷಗಳಲ್ಲಿ ಈ ಯೋಜನೆಯಡಿ ಸೌಲಭ್ಯ ಪಡೆದಿರಬಾರದು ಹಾಗೂ ಒಬ್ಬರಿಗೆ ಒಮ್ಮೆ ಮಾತ್ರ ಫೈಬರ್ ಗ್ಲಾಸ್ ಹರಿಗೋಲು ವಿತರಿಸಲಾಗುವುದು) ಮತ್ತು ದ್ವಿಚಕ್ರ ವಾಹನ ಹಾಗೂ ಐಸ್ ಬಾಕ್ಸ್ ಖರೀದಿಗೆ ಸಹಾಯಧನ (ಈ ಹಿಂದೆ ಈ ಯೋಜನೆಯಡಿ ಸೌಲಭ್ಯ ಪಡೆದಿರಬಾರದು)

ರಾಜ್ಯ ವಲಯ ಯೋಜನೆಗಳು: ರೂ. 10000/- ಮೌಲ್ಯದ ಮೀನುಗಾರಿಕೆ ಸಲಕರಣೆ ಕಿಟ್ಟು/ಫೈಬರ್ ಗ್ಲಾಸ್ ಹರಿಗೋಲು ಖರೀದಿ ಯೋಜನೆ (ಕಳೆದ 3 ವರ್ಷಗಳಲ್ಲಿ ಈ ಯೋಜನೆಯಡಿ ಸೌಲಭ್ಯ ಪಡೆದಿರಬಾರದು ಹಾಗೂ ಒಬ್ಬರಿಗೆ ಒಮ್ಮೆ ಮಾತ್ರ ಫೈಬರ್ ಗ್ಲಾಸ್ ಹರಿಗೋಲು ವಿತರಿಸಲಾಗುವುದು), ಮೀನುಮರಿ ಖರೀದಿಗಾಗಿ ಸಹಾಯ ಯೋಜನೆ ಹಾಗೂ ಕೆರೆ ಅಂಚಿನ ಕೊಳಗಳಲ್ಲಿ ಮೀನುಮರಿ ಪಾಲನೆಗೆ ಸಹಾಯ.

ಆಸಕ್ತರು ಜಿಲ್ಲಾ ಪಂಚಾಯತ್ ಯೋಜನೆಗಳಿಗೆ ಪೋರ್ಟಲ್ ಮೂಲಕ ಮತ್ತು ರಾಜ್ಯ ವಲಯ ಯೋಜನೆಗಳಿಗೆ ಸೇವಾಸಿಂಧು ಪೋರ್ಟಲ್ ಮೂಲಕ ಜು. 15 ರಿಂದ ಆ. 14ರೊಳಗಾಗಿ ಅರ್ಜಿ ಸಲ್ಲಿಸುವಂತೆ ಮೀನುಗಾರಿಕೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕು ಮೀನುಗಾರಿಕೆ ಸಹಾಯಕ ನಿರ್ದೇಶಕರ ಮೊಬೈಲ್ ಸಂಖ್ಯೆ ಶಿವಮೊಗ್ಗ-9986040981, ಭದ್ರಾವತಿ-9743370815, ಶಿಕಾರಿಪುರ- 9535386449/ 9686939028, ಸಾಗರ -9538044365, ಸೊರಬ -9535386449, ತೀರ್ಥಹಳ್ಳಿ- 8655132438 ಇವರುಗಳನ್ನು ಸಂಪರ್ಕಿಸುವುದು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ