Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಜಂಬನಗೌಡ ಅವರಿಗೆ ಪಿಎಚ್‌ಡಿ ಪದವಿ ಪ್ರದಾನ


ಬಳ್ಳಾರಿ,ಮಾ.06(

ಬಳ್ಳಾರಿಯ ನಿವಾಸಿ ಹಾಗೂ ಹಂಪಿ ಕನ್ನಡ ವಿಶ್ವವಿದ್ಯಾಲಯದ ಕನ್ನಡ ಸಾಹಿತ್ಯ ಅಧ್ಯಯನ ವಿಭಾಗದ ಸಂಶೋಧನಾ ವಿದ್ಯಾರ್ಥಿಯಾಗಿದ್ದ ಜಂಬನಗೌಡ ಅವರಿಗೆ ಪಿಎಚ್‌ಡಿ ಪದವಿ ಲಭಿಸಿದೆ.

ವಿವಿಯ ಡಾ.ಎಂ.ಮಲ್ಲಿಕಾರ್ಜುನ ಗೌಡ ಅವರ ಮಾರ್ಗದರ್ಶನದಲ್ಲಿ “ವಿಜಯನಗರ ಸಾಮ್ರಾಜ್ಯ ಕುರಿತ ಕನ್ನಡ ನಾಟಕಗಳ ಅಧ್ಯಯನ” ಎನ್ನುವ ವಿಷಯದ ಮೇಲೆ ಸಮಗ್ರ ಅಧ್ಯಯನ ಮಾಡಿ ಸಲ್ಲಿಸಿದ ಮಹಾ ಪ್ರಬಂಧಕ್ಕೆ ಇತ್ತೀಚೆಗೆ ನಡೆದ ಕನ್ನಡ ವಿಶ್ವವಿದ್ಯಾಲಯದ 34 ನೇ ಘಟಿಕೋತ್ಸವದ ನುಡಿ ಹಬ್ಬದಲ್ಲಿ ಪಿಎಚ್‌ಡಿ ಪದವಿ ಪ್ರದಾನ ಮಾಡಲಾಗಿದೆ.

ಈ ಸಂದರ್ಭದಲ್ಲಿ ಮಾರ್ಗದರ್ಶಕರು, ಕನ್ನಡ ಸಾಹಿತ್ಯ ಅಧ್ಯಯನ ವಿಭಾಗದ ಮುಖ್ಯಸ್ಥರು, ಪ್ರಾಧ್ಯಾಪಕರು, ಪೋಷಕರು, ಮಿತ್ರರು ಅಭಿನಂದನೆ ಸಲ್ಲಿಸಿದ್ದಾರೆ

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ