Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಆಹಾರ ಮತ್ತು ಪೊಲೀಸ್ ಇಲಾಖೆಯ ಜಂಟಿ ಕಾರ್ಯಾಚರಣೆ: 30 ಚೀಲ ಪಡಿತರ ಅಕ್ಕಿವಶ

ಸಿರುಗುಪ್ಪ: ಸರ್ಕಾರ ಸಾರ್ವಜನಿಕರಿಗೆ ಉಚಿತವಾಗಿ ನೀಡುವ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಣೆ ಮಾಡಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಆಹಾರ ಇಲಾಖೆ  ಅಧಿಕಾರಿಗಳು ಮತ್ತು ಸಿರಿಗೇರಿ ಪಿ ಎಸ್ ಐ ಶಶಿಧರ ಅವರ ನೇತೃತ್ವದಲ್ಲಿ  ದಾಳಿ ನಡೆಸಿ ಮನೆಯಲ್ಲಿದ್ದ ಪಡಿತರ ಅಕ್ಕಿಯನ್ನು ವಶಪಡಿಸಿಕೊಂಡ ಘಟನೆ  ತಾಲೂಕಿನ ಹೆಚ್. ಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ.  ಗ್ರಾಮದ 3ನೇ ವಾರ್ಡ್ ನಿವಾಸಿ ಯರಂಗಳಿ ಹನುಮಂತ ಎಂಬವವರ ಮನೆಯಲ್ಲಿ   30 ಚೀಲದಲ್ಲಿರುವ 900 ಕೆಜಿ ತೂಕದ ಸುಮಾರು  20,700 ಮೌಲ್ಯದ ಪಡಿತರ ಅಕ್ಕಿಯನ್ನು ವಶಪಡಿಸಿಕೊಂಡಿರುವ ಅಧಿಕಾರಿಗಳು ಮನೆ ಮಾಲಿಕ ಯರಂಗಳಿ ಹನುಮಂತನ ವಿರುದ್ಧ ಸಿರಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ,
 ಮನೆ ಮಾಲೀಕ ಪರಾರಿಯಾಗಿದ್ದಾನೆಂದು  ಪೋಲಿಸರು ತಿಳಿಸಿದ್ದಾರೆ.ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದಾಗ 30 ಚೀಲ ಪಡಿತರ ಅಕ್ಕಿಯನ್ನು ಯರಂಗಳಿ ಹನುಮಂತ ಎಂಬಾತನ ಮನೆಯಲ್ಲಿ ಸಂಗ್ರಹಿಸಿರುವುದು ಕಂಡುಬಂದಿದ್ದು, ಪೊಲೀಸರು ಮತ್ತು ನಾವು ದಾಳಿ ಮಾಡಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಪಡಿತರ ಅಕ್ಕಿಯನ್ನು ವಶಪಡಿಸಿಕೊಂಡಿದ್ದೇವೆ ಎಂದು ಆಹಾರ ಇಲಾಖೆಯ ಅಧಿಕಾರಿ ಮಹಾರುದ್ರ ಗೌಡ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಾದ್ಯಂತ 579 ಮದ್ಯದ ಸನ್ನದುಗಳ ಹಂಚಿಕೆಗೆ ಬೃಹತ್ ಇ-ಹರಾಜು ಜುಲೈ 24 ರಿಂದ 31 ರವರೆಗೆ ನೇರ ಹರಾಜು ಪ್ರಕ್ರಿಯೆಬಿಡದಿ ಟೌನ್‌ಶಿಪ್ ಯೋಜನೆಯ ಸಾಧಕ-ಬಾಧಕಗಳ ಪರಿಶೀಲನೆಗೆ ಸಮಿತಿ ರಚನೆ; ರೈತರು ತಮ್ಮ ಜಮೀನು ಉಳಿಸಿಕೊಳ್ಳಲು ಸ್ವತಂತ್ರರು: ಡಿ.ಕೆ. ಶಿವಕುಮಾರ್ಭಾರತದ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಅವರಿಂದ ಹೊಸ ರೂಪ ಪಡೆದ ಕೊಪ್ಪಳ ರೈಲು ನಿಲ್ದಾಣ ಲೋಕಾರ್ಪಣೆ ಆಹಾರ ಮತ್ತು ಪೊಲೀಸ್ ಇಲಾಖೆಯ ಜಂಟಿ ಕಾರ್ಯಾಚರಣೆ: 30 ಚೀಲ ಪಡಿತರ ಅಕ್ಕಿವಶಆಸ್ಪತ್ರೆಗಳ ಸುತ್ತಮುತ್ತ ತಂಬಾಕು ಮುಕ್ತ ವಲಯ ಜಾರಿ: ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ - ತಹಶೀಲ್ದಾರ ವಿಶ್ವಜಿತ್ ಮೆಹೆತಾಗೃಹಲಕ್ಷ್ಮಿ 31ನೇ ಕಂತು ಬಿಡುಗಡೆ; ಗೃಹಜ್ಯೋತಿ ಸಮೀಕ್ಷೆಗೆ ಆತಂಕ ಬೇಡ: ಸಿಎಸ್ ಚಂದ್ರಭೂಪಾಲ್ಬರಗಾಲದ ಆತಂಕ: ಪರ್ಯಾಯ ಬೆಳೆ ಯೋಜನೆ ಹಾಗೂ ರೈತರ ಜಾಗೃತಿ ಸಭೆ ಆಯೋಜಿಸುವಂತೆ ಡಿಸಿ ನಾಗೇಂದ್ರ ಪ್ರಸಾದ್.ಕೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆಜಪ್ತಿ ಮಾಡಲಾದ 608.70 ಕ್ವಿಂ. ಅಕ್ಕಿ ಹರಾಜು ಜುಲೈ 27 ರಂದುರೇಷ್ಮೆ ಇಲಾಖೆ ವಿವಿಧ ಯೋಜನೆಗಳು: ಸಹಾಯಧನಕ್ಕಾಗಿ ರೈತರಿಂದ ಅರ್ಜಿ ಆಹ್ವಾನಮಾನ್ಯತೆ ಪಡೆದ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆ -- ಎಸ್‌ಐಆರ್ ವೇಳಾಪಟ್ಟಿ ಮರುನಿಗದಿ: ಜಿಲ್ಲಾಧಿಕಾರಿ ಡಾ. ಸುರೇಶ ಇಟ್ನಾಳ