Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನ

ಕೊಪ್ಪಳ ಆಗಸ್ಟ್ 12: ಮೀನುಗಾರಿಕೆ ಇಲಾಖೆಯಿಂದ 2026-27ನೇ ಸಾಲಿಗೆ ಕುಷ್ಟಗಿ/ ಗಂಗಾವತಿ, ಕನಕಗಿರಿ ಹಾಗೂ ಕಾರಟಗಿ ತಾಲ್ಲೂಕುಗಳಿಗೆ ಸಂಬAಧಿಸಿದAತೆ ಮೀನುಗಾರರ ಸಹಕಾರ ಸಂಘಗಳ ಸದಸ್ಯರಿಂದ, ವೃತ್ತಿಪರ ಮೀನುಗಾರರಿಂದ ಹಾಗೂ ಆಸಕ್ತ ಮೀನು ಕೃಷಿಕರಿಂದ ಮೀನುಕೃಷಿ ಚಟುವಟಿಕೆಗಳನ್ನು ಕೈಗೊಳ್ಳಲು ಅನುಕೂಲವಾಗುವಂತೆ ಬ್ಯಾಂಕುಗಳ ಮೂಲಕ ಸಾಲದ ಸೌಲಭ್ಯ ಒದಗಿಸಿ, ಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡಗಳನ್ನು ವಿತರಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಯೋಜನೆಯಡಿ ಸೌಲಭ್ಯ ಪಡೆಯಲು ಆಸಕ್ತ ಮೀನುಗಾರರು/ಮೀನುಕೃಷಿಕರು ಆಗಸ್ಟ್ 25 ರೊಳಗಾಗಿ ಅರ್ಜಿ ಸಲ್ಲಿಸಬಹುದು. ಆಸಕ್ತ ಕುಷ್ಟಗಿ/ಗಂಗಾವತಿ, ಕನಕಗಿರಿ, ಹಾಗೂ ಕಾರಟಗಿ ತಾಲೂಕುಗಳ ಮೀನುಗಾರರು/ಮೀನುಕೃಷಿಕರು ಮೀನುಗಾರಿಕೆ ಸಹಾಯಕ ನಿರ್ದೇಶಕರು ಗಂಗಾವತಿ ರವರನ್ನು ಸಂಪರ್ಕಿಸಿ, ನಿಗದಿತ ನಮೂನೆಯಲ್ಲಿ ಅರ್ಜಿಯೊಂದಿಗೆ ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್, ಮೀನುಗಾರಿಕೆ ಮಾಡುತ್ತಿರುವ ಕುರಿತು ಸಂಬಂಧಿಸಿದ ಗ್ರಾಮ ಪಂಚಾಯತಿ ಅಭಿವೃದ್ದಿ ಅಧಿಕಾರಿಗಳಿಂದ ಪಡೆದ ದೃಢೀಕರಣ ಪತ್ರ ಮತ್ತು ಬ್ಯಾಂಕ್ ಪಾಸ್ ಬುಕ್ ಪ್ರತಿಗಳನ್ನು ಕಡ್ಡಾಯವಾಗಿ ಲಗತ್ತಿಸಿ, ಬ್ಯಾಂಕ್‌ಗಳಿಂದ ಆರ್ಥಿಕ ಸಹಾಯಧನ ಪಡೆಯಬಹುದಾಗಿದೆ ಎಂದು ಗಂಗಾವತಿ ಮೀನುಗಾರಿಕೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಿಂದ ನೇರ ಸಂದರ್ಶನವಿಮಾ ಪರಿಹಾರ ನೀಡದ ಬ್ಯಾಂಕ್ ಹಾಗೂ ವಿಮಾ ಸಂಸ್ಥೆಗೆ ದಂಡ ಆ.12 ರಂದು ಬಳ್ಳಾರಿಯಲ್ಲಿ ಉಚಿತ ಬೃಹತ್ ಆರೋಗ್ಯ ಶಿಬಿರ