Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಏ.30 ರೊಳಗಾಗಿ ಪಡಿತರ ಚೀಟಿದಾರರು ಇ-ಕೆವೈಸಿ ಮಾಡಿಸಿಕೊಳ್ಳಿ


ಬಳ್ಳಾರಿ,ಏ.09



ಬಳ್ಳಾರಿ ಜಿಲ್ಲೆ ವ್ಯಾಪ್ತಿಯ ಪಡಿತರ ಚೀಟಿದಾರರು ನ್ಯಾಯಬೆಲೆ ಅಂಗಡಿ ಹಂತದಲ್ಲಿ ಆಧಾರ್ ದೃಢೀಕರಣ (ಇ-ಕೆವೈಸಿ) ಯನ್ನು ಉಚಿತವಾಗಿ ಮಾಡಲು ಅವಕಾಶ ಕಲ್ಪಿಸಿಕೊಡಲಾಗಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರಾದ ಸಕೀನಾ ಅವರು ತಿಳಿಸಿದ್ದಾರೆ.

ಪಡಿತರ ಚೀಟಿದಾರರು ಆಧಾರ್ ದೃಢೀಕರಣ (ಇ-ಕೆವೈಸಿ) ಯನ್ನು ತಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ, ಬೆರಳಚ್ಚು ಮೂಲಕ ತಮ್ಮ ಗುರುತು, ನೋಂದಣಿ ಅಥವಾ ಮರು ನೋಂದಣಿ ಮಾಡಿಸದೆ ಇರುವ ಎಲ್ಲಾ ಸದಸ್ಯರು ಏ.30 ರೊಳಗೆ ಬಯೋಮೆಟ್ರಿಕ್ ಸಂಗ್ರಹಣೆ (ಇ-ಕೆವೈಸಿ) ಮಾಡಿಸಿಕೊಳ್ಳಲು ಅಂತಿಮ ಅವಕಾಶವನ್ನು ನೀಡಲಾಗಿದ್ದು, ಇದಕ್ಕೆ ಯಾವುದೇ ಹಣ ನೀಡುವಂತಿಲ್ಲ.

ಇ-ಕೆವೈಸಿ ಮಾಡಿಸಿಕೊಳ್ಳದೇ ಇರುವ ಪಡಿತರ ಚೀಟಿದಾರರಿಗೆ ಮುಂದಿನ ತಿಂಗಳು ಆಹಾರ ಧಾನ್ಯ ವಿತರಣೆಯನ್ನು ಸ್ಥಗಿತಗೊಳಿಸಲಾಗುವುದು ಮತ್ತು ಆಧಾರ್ ದೃಢೀಕರಣ (ಇ-ಕೆವೈಸಿ)ಯನ್ನು ಮಾಡದೇ ಇರುವ ಫಲಾನುಭವಿಗಳಿಗೆ ಡಿಸೆಂಬರ್ ಮಾಹೆಯಲ್ಲಿ ಪಡಿತರ ಹಂಚಿಕೆಯನ್ನು ಸ್ಥಗಿತಗೊಳಿಸಲು ಕ್ರಮವಹಿಸಲಾಗುವುದು ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಪ್ರಕಟಣೆಯಲ್ಲಿ ತಿಳಿಸಿದೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುನಿರಾಬಾದ್: ಆ. 17ರಂದು ವಿದ್ಯುತ್ ಗ್ರಾಹಕರ ಸಂವಾದ ಸಭೆ ----ವಿಶೇಷ ಚೇತನ ಮಕ್ಕಳ ಚಿಕಿತ್ಸೆಗೆ ಫಿಜಿಯೋಥೆರಪಿಸ್ಟ್, ಮಹಿಳಾ ಸಹಾಯಕಿಯರ ತಾತ್ಕಾಲಿಕ ನೇಮಕ: ಅರ್ಜಿ ಆಹ್ವಾನ ----ಕೊಪ್ಪಳ: ಜಪ್ತಿ ಮಾಡಲಾದ 349.10 ಕ್ವಿಂಟಾಲ್ ಅಕ್ಕಿ ಬಹಿರಂಗ ಹರಾಜು ಆಗಸ್ಟ್ 25ಕ್ಕೆ ----ಕುಟುಂಬದಲ್ಲಿ ಮಹಿಳೆಯರ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಿ: ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ. ಹನುಮಂತಪ್ಪ ಕರೆತೋಟಗಾರಿಕೆ ಇಲಾಖೆಯಿಂದ ವಿವಿಧ ಹಣ್ಣಿನ ಸಸಿ, ಕಸಿ ಗಿಡಗಳ ಮಾರಾಟಆಗಸ್ಟ್ 20 ರಂದು ಡಿ. ದೇವರಾಜ ಅರಸು ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತದಿಂದ ಸಿದ್ಧತೆ: ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣಹಿಂದುಳಿದ ವರ್ಗಗಳ ಸಮಾಜದ ಮಹನೀಯರ ಜಯಂತಿಗಳಿಗೆ ರೂ.50 ಸಾವಿರ ಅನುದಾನ: ಮೇಯರ್ ಪಿ.ಗಾದೆಪ್ಪಕೊಪ್ಪಳದಲ್ಲಿ ಮೂರು ದಿನಗಳ ಸಾಮರ್ಥ್ಯಾಭಿವೃದ್ಧಿ ಕಾರ್ಯಕ್ರಮಕ್ಕೆ ಚಾಲನೆ -- ಮಕ್ಕಳ ರಕ್ಷಣೆಯಲ್ಲಿ ಬೆಂಬಲ ವ್ಯಕ್ತಿಗಳ ಪಾತ್ರ ಮಹತ್ವದ್ದು: ನ್ಯಾ. ಮಧು ಎನ್.ಆರ್. ----ಭಾರತ್ ಜೋಡೋ ಯುವ ಸಂಘಗಳ ನೋಂದಣಿಗೆ ಅರ್ಜಿ ಆಹ್ವಾನಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣ