Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸ್ವಚ್ಚತೆ ಕಾಪಾಡಿ ಸಾಂಕ್ರಾಮಿಕ ರೋಗ ತಡೆಗಟ್ಟಿ - ಮಂಜುನಾಥ

ಪಟ್ಟಣದ ಇಂದಿರಾನಗರದಲ್ಲಿ ಸಮುದಾಯ ಆರೋಗ್ಯ ಕೇಂದ್ರದ ವತಿಯಿಂದ ಹವಾಮಾನ ಬದಲಾವಣೆ ಮತ್ತು ಮಾನವ ಆರೋಗ್ಯ ಕಾರ್ಯಕ್ರಮದಡಿ ಸಾರ್ವಜನಿಕರಿಗೆ ಆರೋಗ್ಯದ ಜಾಗೃತಿ ಮೂಡಿಸಿದರು.

ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಕೆ.ಮಂಜುನಾಥ ಮಾತನಾಡಿ, ಮಾನ್ಸೂನ್ ಮಳೆ ಪ್ರಾರಂಭವಾಗುವಾಗ ಹವಾಮಾನ ಬದಲಾವಣೆಯಾಗುತ್ತದೆ, ಇದರಿಂದ ಮನುಷ್ಯನಲ್ಲಿ ಕೆಲವೊಂದು ಬದಲಾವಣೆಯಾಗಿ ರೋಗದ ಲಕ್ಷಣಗಳು ಕಂಡು ಬರುವ ಸಾಧ್ಯತೆಗಳಿರುತ್ತದೆ. ಈ ಮಳೆಯಿಂದ ವಾಂತಿಬೇದಿ, ಟೈಪಾಯಿಡ್, ಡೆಂಗ್ಯು, ಚಿಕನ್ ಗುನ್ಯ ಸೇರಿದಂತೆ ಇನ್ನಿತರ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತಗಳಿರುತ್ತವೆ. ಮನೆಯ ಪಕ್ಕದಲ್ಲಿ ಮಳೆ ನೀರು ನಿಲ್ಲದಂತೆ, ಕಸಕಡ್ಡಿ ಬೀಳದಂತೆ ಪ್ರತಿಯೊಬ್ಬರು ಮನೆಯ ಸುತ್ತಲೂ ಹಾಗೂ ಪರಿಸರವನ್ನು ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಈ ಎಲ್ಲಾ ಮುಂಜಾಗೃತ ಕ್ರಮಗಳನ್ನು ಅನುಸರಿಸಿದರೆ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದರು. 

ಇಂದಿರಾನಗರದ ಪ್ರತಿ ಓಣಿಯಲ್ಲಿ ಸಂಚಾರ ಮಾಡುವ ಮೂಲಕ ಹಾಗೂ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಆರೋಗ್ಯದ ಕುರಿತು ಮುಂಜಾಗೃತ ಕ್ರಮಗಳನ್ನು ತಿಳಿಸಿದರು. 

ಈ ಸಂದರ್ಭದಲ್ಲಿ ಕಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಎಂ.ಮಹೇಂದ್ರ, ಪಿಹೆಚ್‍ಸಿಓ ಗೀರಿಜಾ, ಆಶಾ ಕಾರ್ಯಕರ್ತೆ ಮುಮತ್ತಾಜ್, ಸುಧಾ, ನಾಗರತ್ನ ಹಾಗೂ ಇತರರು ಇದ್ದರು. 

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ