Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನಗರದಲ್ಲಿ ಹುತಾತ್ಮ ಯೋಧ ಕೆ ರಾಮಕೃಷ್ಣ ಪಾರ್ಥಿವ ಶರೀರ ಮೆರವಣಿಗೆ

ಬಳ್ಳಾರಿ, ಮೇ.14: ಭಾರತೀಯ ಸೈನ್ಯದಲ್ಲಿ ಬಾರ್ಡರ್ ಸೆಕ್ಯೂರಿಟಿ ಫೋರ್ಸ್ನ ಯೋಧನಾಗಿ ಬಾಂಗ್ಲಾದೇಶದ ಗಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ರಾಮಕೃಷ್ಣ ಕರ್ತವ್ಯದಲ್ಲಿದ್ದಾಗಲೇ ಮೇ 12 ತಾರಿಖಿನಂದು ಹುತಾತ್ಮರಾಗಿರುತ್ತಾರೆ. ಇವರ ಪಾರ್ಥಿವ ಶರೀರವನ್ನು ಇಂದು ನಗರಕ್ಕೆ ತರಲಾಯಿತು. ಈ ಸಂದರ್ಭದಲ್ಲಿ ಮಾಜಿ ಯೋಧರು ಮತ್ತು ಅವರ ಸಂಬAಧಿಕರು, ವಿದ್ಯಾರ್ಥಿಗಳು ನಗರದ ಸಾರ್ವಜನಿಕರು ಪಾರ್ಥಿವ ಶರೀರವನ್ನು ಎಂ.ಜಿ. ಸರ್ಕಲ್ ನಿಂದ ಮೆರವಣಿಗೆ ಮೂಲಕ ಎಪಿಎಂಸಿ ಮಾರ್ಕೆಟನ ಹತ್ತಿರ ಇರುವ ಬೆಂಕಿ ಮಾರಮ್ಮ ದೇವಸ್ಥಾನದ ಬಳಿಯಿಂದ ಕೊಳಚಿಗೇರಿಗೆ ಮೇರವಣಿಗೆ ಮೂಲಕ ತರಲಾಯಿತು. 



ಪಶ್ಚಿಮ ಬಂಗಾಳದ ಕಲ್ಕತ್ತಾ ನಗರದಲ್ಲಿ 145 ನೇ ಬಿಎಸ್‌ಎಫ್ ಬೆಟಾಲಿಯನ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಯೋಧ ಕೆ. ರಾಮಕೃಷ್ಣ ನಗರದ ಬಂಡಿಮೋಟ್‌ನ ಉಜ್ಜಯನಿ ಶಾಲೆಯಲ್ಲಿ ಅಭ್ಯಾಸ ಮಾಡಿ, 2002 ರಲ್ಲಿ ಬಿಎಸ್ ಎಫ್ ಸೇನೆಯಲ್ಲಿ ಸೇವೆಗೆ ಸೇರಿದ್ದರು, ಅವರು ತಾಯಿ. ಪತ್ನಿ ಪುತ್ರ, ಪುತ್ರಿಯನ್ನು ಅಗಲಿದ್ದಾರೆ. ಸಕಲ ಸರ್ಕಾರಿ ಗೌವರಗಳೊಂದಿಗೆ ಇಂದು ನಗರದ ರುದ್ರಭೂಮಿಯಲ್ಲಿ ಅಂತಿಮ ಸಂಸ್ಕಾರ ನಡೆಸಲಾಯಿತು. ಈ ಸದರ್ಭದಲ್ಲಿ ಯುವಕರು ಜೈ ಜವಾನ್, ಜೈ ಜವಾನ್, ಭಾರತ್ ಮಾತಾಕಿ ಜೈ ಘೋಷಣಗಳನ್ನು ಕೂಗಿದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಮನಸೂರೆಗೊಂಡ ಸಂತಕವಿ ಕನಕದಾಸರ ‘ಮುತ್ತು ಬಂದಿದೆ ಕೇರಿಗೆ’ ಸಂಗೀತ-ನೃತ್ಯ ರೂಪಕ ಪ್ರದರ್ಶನಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್: ಪೋಸ್ಟ್ ಡಿಪ್ಲೋಮಾ ಇನ್ ಇಂಡಸ್ಟಿçಯಲ್ ಸೇಫ್ಟಿ ಕೋರ್ಸ್ ಪ್ರವೇಶಾತಿ ಅವಧಿ ವಿಸ್ತರಣೆನಮ್ಮ ಬದುಕಿನ ಭರವಸೆ....ವೈದ್ಯರುಇಟಗಿ ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳಿಗೆ ಕೌನ್ಸಲಿಂಗ್ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ ನದಿಗಳ ಜೋಡಣೆ ರಾಷ್ಟ್ರೀಯ ಯೋಜನೆಯಾಗಬೇಕು: ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನಬಳ್ಳಾರಿ ರೈಲ್ವೆ ನಿಲ್ದಾಣ : ಜುಲೈ 30ರೊಳಗಾಗಿ ಹೊಸ ಲಿಫ್ಟ್, ಸೆನ್ಸಾರ್ ಎಸ್ಕಲೇಟರ್ ಪ್ರಾರಂಭ ಸಾಧ್ಯತೆಜೂನ್ 25ರಂದು ತುಂಗಭದ್ರ ಜಲಾಶಯ ಆವರಣದಲ್ಲಿ ಐತಿಹಾಸಿಕ ಕಾರ್ಯಕ್ರಮ: ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮಾಗಮ